ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.
ಮಾರುಕಟ್ಟೆಗೆ ಅದೆಷ್ಟೇ ಹೊಸ ಹೇರ್ ಆಯಿಲ್ ಬಂದರೂ ಪ್ಯಾರಾಚ್ಯೂಟ್ ಆಯಿಲನ್ನು ಮಾತ್ರ ಇಂದಿಗೂ ಬಹಳಷ್ಟು ಮಂದಿ ಬಳಸುತ್ತಿದ್ದಾರೆ. ಆದರೆ ಈ ಆಯಿಲ್ ಬಗ್ಗೆ ನಿಮಗೊಂದು ಸಂಗತಿ ಗೊತ್ತಾ.? ನಿಜವಾಗಿ ನಾವು ಈ ಎಣ್ಣೆಯನ್ನು ಹೇರ್ ಆಯಿಲ್ ಆಗಿ ಬಳಸುತ್ತಿದ್ದೇವಾದರೂ, ಪ್ಯಾರಾಚ್ಯೂಟ್ ಕೋಕೊನಟ್ ಹೇರ್ ಆಯಿಲ್ ಅಲ್ಲವಂತೆ. ಹೌದು ನೀವು ಕೇಳಿದ್ದು ನಿಜ. ಅದು ಕುಕಿಂಗ್ ಆಯಿಲ್ ಅಂತೆ. ಹೌದು ಸಾಕ್ಷಾತ್ ಅದನ್ನು ತಯಾರಿಸುವ ಕಂಪೆನಿಯೇ ಆ ಮಾತು ಹೇಳುತ್ತಿದೆ.
ಪ್ಯಾರಾಚ್ಯೂಟ್ ಕೋಕನಟ್ ಹೇರ್ ಆಯಿಲ್ ಅಲ್ಲ. ಅದು ಕುಕಿಂಗ್ ಆಯಿಲ್. ಬೇಕಿದ್ದರೆ ಅದರ ಪ್ಯಾಕಿಂಗ್ ಮೇಲೆ ನೋಡಿದರೆ ಕೋಕೊನಟ್ ಆಯಿಲ್ ಎಂದಿರುತ್ತದಾದರೂ..ಹೇರ್ ಆಯಿಲ್ ಎಂದು ಇರಲ್ಲ ಅಲ್ಲವೇ. ಅಷ್ಟೇ ಅಲ್ಲ, ಆ ಆಯಿಲ್ ಕುಕಿಂಗ್ ಆಯಿಲ್ ಎಂದು ಹೇಳಿ ಅದನ್ನು ತಯಾರಿಸುವ ಕಂಪೆನಿ ವಾದಿಸುತ್ತಾ ಸರಕಾರಕ್ಕೆ ತೆರಿಗೆ ವಂಚಿಸುತ್ತಿದೆ. ಯಾಕೆಂದರೆ…ಕುಕಿಂಗ್ ಆಯಿಲ್ಸ್ ಮೇಲೆ ಅಬಕಾರಿ ಸುಂಕ ಇರಲ್ಲ. ಕಾಸ್ಮೆಟಿಕ್ಸ್ನ ಒಂದು ಭಾಗವಾದ ಹೇರ್ ಆಯಿಲ್ ಮೇಲೆ ಈ ಸುಂಕ ಇರುತ್ತದೆ. ಆದಕಾರಣ ಮರಿಕೋ ಎಂಬ ಕಂಪೆನಿ ಏನು ಮಾಡುತ್ತಿದೆ ಎಂದರೆ… ತನ್ನ ಪ್ಯಾರಾಚ್ಯೂಟ್ ಕೋಕೋನಟ್ ಆಯಿಲನ್ನು ಕುಕಿಂಗ್ ಆಯಿಲ್ ಎಂದು ಹೇಳುತ್ತಿದೆ.
ಈ ಸಂಬಂಧ ಸರಕಾರ ಕೋರ್ಟ್ ಮೆಟ್ಟಿಲೇರಿತು. ಮರಿಕೋ ಕಂಪೆನಿ ತಯಾರಿಸುತ್ತಿರುವ ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಕುಕಿಂಗ್ ಆಯಿಲ್ ಅಲ್ಲ, ಹೇರ್ ಆಯಿಲ್ ಎಂದು, ಆದಕಾರಣ ಅದರ ಮೇಲೆ ತೆರಿಗೆ ವಿಧಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಕೋರ್ಟನ್ನು ಸರಕಾರ ಕೋರಿದೆ. ಆದರೆ ಕೋರ್ಟ್ ಇದಕ್ಕೆ ವಿವರಣೆ ಕೇಳಿದರೆ ಸದರಿ ಮರಿಕೋ ಕಂಪೆನಿ ತನ್ನ ವಾದವನ್ನು ಮಂಡಿಸಿತು. ತಾವು ತಯಾರಿಸುತ್ತಿರುವ ಪ್ಯಾರಾಚ್ಯೂಟ್ ಆಯಿಲ್ ಕುಕಿಂಗ್ ಆಯಿಲ್ ಎಂದು, ಹೇರ್ ಆಯಿಲ್ ಅಲ್ಲವೆಂದು, ಅದರ ಮೇಲೆ ಎಲ್ಲೂ ಹೇರ್ ಆಯಿಲ್ ಎಂದು ಬರೆದಿಲ್ಲವೆಂದು, ಬೇಕಿದ್ದರೆ ಪರಿಶೀಲಿಸಬಹುದೆಂದು ವಾದಿಸಿತು.
ಆದರೆ 200 ಎಂಎಲ್ಗಿಂತಲೂ ಕಡಿಮೆ ಪ್ರಮಾಣದಲ್ಲಿ ಪ್ಯಾಕ್ ಶಾಚೆಗಳನ್ನು ಯಾಕೆ ಕೊಡುತ್ತಿದ್ದೀರಿ ಎಂದು ಕೇಂದ್ರ ಕೇಳಿದ್ದಕ್ಕೆ, ಅದಕ್ಕೆ ಮರಿಕೋ ಪ್ರತಿಕ್ರಿಯಿಸುತ್ತಾ, ಆ ರೀತಿಯ ಶಾಚೆಗಳು ಬಡ, ಮಧ್ಯಮ ವರ್ಗದ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ತಯಾರಿಸಿದೇವೆಂದು, ಅವರು ಆಯಿಲನ್ನು ಅಡುಗೆಗೆ ಕಡಿಮೆ ಪ್ರಮಾಣದಲ್ಲಿ ಬಳಸುತ್ತಾರೆಂದು, ಹಾಗಾಗಿ ದೊಡ್ಡ ಪ್ಯಾಕೆಟ್ ಅಗತ್ಯವಿಲ್ಲವೆಂದು, ಚಿಕ್ಕ ಪ್ಯಾಕೆಟ್ ಸಾಕೆಂದು ಹಾಗಾಗಿ ಅವನ್ನು ಬಳಸುತ್ತಿದ್ದೇವೆಂದು ಮರಿಕೋ ವಾದಿಸಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…
ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್ ಅಂಶಗಳು ವಿಟಮಿನ್ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….
ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್ಗಳಿಂದ –…
ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಮಾರ್ಚ್, 2019) ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ…