ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.

ಮಾರುಕಟ್ಟೆಗೆ ಅದೆಷ್ಟೇ ಹೊಸ ಹೇರ್ ಆಯಿಲ್ ಬಂದರೂ ಪ್ಯಾರಾಚ್ಯೂಟ್ ಆಯಿಲನ್ನು ಮಾತ್ರ ಇಂದಿಗೂ ಬಹಳಷ್ಟು ಮಂದಿ ಬಳಸುತ್ತಿದ್ದಾರೆ. ಆದರೆ ಈ ಆಯಿಲ್ ಬಗ್ಗೆ ನಿಮಗೊಂದು ಸಂಗತಿ ಗೊತ್ತಾ.? ನಿಜವಾಗಿ ನಾವು ಈ ಎಣ್ಣೆಯನ್ನು ಹೇರ್ ಆಯಿಲ್ ಆಗಿ ಬಳಸುತ್ತಿದ್ದೇವಾದರೂ, ಪ್ಯಾರಾಚ್ಯೂಟ್ ಕೋಕೊನಟ್ ಹೇರ್ ಆಯಿಲ್ ಅಲ್ಲವಂತೆ. ಹೌದು ನೀವು ಕೇಳಿದ್ದು ನಿಜ. ಅದು ಕುಕಿಂಗ್ ಆಯಿಲ್ ಅಂತೆ. ಹೌದು ಸಾಕ್ಷಾತ್ ಅದನ್ನು ತಯಾರಿಸುವ ಕಂಪೆನಿಯೇ ಆ ಮಾತು ಹೇಳುತ್ತಿದೆ.

ಪ್ಯಾರಾಚ್ಯೂಟ್ ಕೋಕನಟ್ ಹೇರ್ ಆಯಿಲ್ ಅಲ್ಲ. ಅದು ಕುಕಿಂಗ್ ಆಯಿಲ್. ಬೇಕಿದ್ದರೆ ಅದರ ಪ್ಯಾಕಿಂಗ್ ಮೇಲೆ ನೋಡಿದರೆ ಕೋಕೊನಟ್ ಆಯಿಲ್ ಎಂದಿರುತ್ತದಾದರೂ..ಹೇರ್ ಆಯಿಲ್ ಎಂದು ಇರಲ್ಲ ಅಲ್ಲವೇ. ಅಷ್ಟೇ ಅಲ್ಲ, ಆ ಆಯಿಲ್ ಕುಕಿಂಗ್ ಆಯಿಲ್ ಎಂದು ಹೇಳಿ ಅದನ್ನು ತಯಾರಿಸುವ ಕಂಪೆನಿ ವಾದಿಸುತ್ತಾ ಸರಕಾರಕ್ಕೆ ತೆರಿಗೆ ವಂಚಿಸುತ್ತಿದೆ. ಯಾಕೆಂದರೆ…ಕುಕಿಂಗ್ ಆಯಿಲ್ಸ್ ಮೇಲೆ ಅಬಕಾರಿ ಸುಂಕ ಇರಲ್ಲ. ಕಾಸ್ಮೆಟಿಕ್ಸ್ನ ಒಂದು ಭಾಗವಾದ ಹೇರ್ ಆಯಿಲ್ ಮೇಲೆ ಈ ಸುಂಕ ಇರುತ್ತದೆ. ಆದಕಾರಣ ಮರಿಕೋ ಎಂಬ ಕಂಪೆನಿ ಏನು ಮಾಡುತ್ತಿದೆ ಎಂದರೆ… ತನ್ನ ಪ್ಯಾರಾಚ್ಯೂಟ್ ಕೋಕೋನಟ್ ಆಯಿಲನ್ನು ಕುಕಿಂಗ್ ಆಯಿಲ್ ಎಂದು ಹೇಳುತ್ತಿದೆ.

ಈ ಸಂಬಂಧ ಸರಕಾರ ಕೋರ್ಟ್ ಮೆಟ್ಟಿಲೇರಿತು. ಮರಿಕೋ ಕಂಪೆನಿ ತಯಾರಿಸುತ್ತಿರುವ ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಕುಕಿಂಗ್ ಆಯಿಲ್ ಅಲ್ಲ, ಹೇರ್ ಆಯಿಲ್ ಎಂದು, ಆದಕಾರಣ ಅದರ ಮೇಲೆ ತೆರಿಗೆ ವಿಧಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಕೋರ್ಟನ್ನು ಸರಕಾರ ಕೋರಿದೆ. ಆದರೆ ಕೋರ್ಟ್ ಇದಕ್ಕೆ ವಿವರಣೆ ಕೇಳಿದರೆ ಸದರಿ ಮರಿಕೋ ಕಂಪೆನಿ ತನ್ನ ವಾದವನ್ನು ಮಂಡಿಸಿತು. ತಾವು ತಯಾರಿಸುತ್ತಿರುವ ಪ್ಯಾರಾಚ್ಯೂಟ್ ಆಯಿಲ್ ಕುಕಿಂಗ್ ಆಯಿಲ್ ಎಂದು, ಹೇರ್ ಆಯಿಲ್ ಅಲ್ಲವೆಂದು, ಅದರ ಮೇಲೆ ಎಲ್ಲೂ ಹೇರ್ ಆಯಿಲ್ ಎಂದು ಬರೆದಿಲ್ಲವೆಂದು, ಬೇಕಿದ್ದರೆ ಪರಿಶೀಲಿಸಬಹುದೆಂದು ವಾದಿಸಿತು.

ಆದರೆ 200 ಎಂಎಲ್ಗಿಂತಲೂ ಕಡಿಮೆ ಪ್ರಮಾಣದಲ್ಲಿ ಪ್ಯಾಕ್ ಶಾಚೆಗಳನ್ನು ಯಾಕೆ ಕೊಡುತ್ತಿದ್ದೀರಿ ಎಂದು ಕೇಂದ್ರ ಕೇಳಿದ್ದಕ್ಕೆ, ಅದಕ್ಕೆ ಮರಿಕೋ ಪ್ರತಿಕ್ರಿಯಿಸುತ್ತಾ, ಆ ರೀತಿಯ ಶಾಚೆಗಳು ಬಡ, ಮಧ್ಯಮ ವರ್ಗದ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ತಯಾರಿಸಿದೇವೆಂದು, ಅವರು ಆಯಿಲನ್ನು ಅಡುಗೆಗೆ ಕಡಿಮೆ ಪ್ರಮಾಣದಲ್ಲಿ ಬಳಸುತ್ತಾರೆಂದು, ಹಾಗಾಗಿ ದೊಡ್ಡ ಪ್ಯಾಕೆಟ್ ಅಗತ್ಯವಿಲ್ಲವೆಂದು, ಚಿಕ್ಕ ಪ್ಯಾಕೆಟ್ ಸಾಕೆಂದು ಹಾಗಾಗಿ ಅವನ್ನು ಬಳಸುತ್ತಿದ್ದೇವೆಂದು ಮರಿಕೋ ವಾದಿಸಿತು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…
ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು. ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ…
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.
ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…