ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.

ಮಾರುಕಟ್ಟೆಗೆ ಅದೆಷ್ಟೇ ಹೊಸ ಹೇರ್ ಆಯಿಲ್ ಬಂದರೂ ಪ್ಯಾರಾಚ್ಯೂಟ್ ಆಯಿಲನ್ನು ಮಾತ್ರ ಇಂದಿಗೂ ಬಹಳಷ್ಟು ಮಂದಿ ಬಳಸುತ್ತಿದ್ದಾರೆ. ಆದರೆ ಈ ಆಯಿಲ್ ಬಗ್ಗೆ ನಿಮಗೊಂದು ಸಂಗತಿ ಗೊತ್ತಾ.? ನಿಜವಾಗಿ ನಾವು ಈ ಎಣ್ಣೆಯನ್ನು ಹೇರ್ ಆಯಿಲ್ ಆಗಿ ಬಳಸುತ್ತಿದ್ದೇವಾದರೂ, ಪ್ಯಾರಾಚ್ಯೂಟ್ ಕೋಕೊನಟ್ ಹೇರ್ ಆಯಿಲ್ ಅಲ್ಲವಂತೆ. ಹೌದು ನೀವು ಕೇಳಿದ್ದು ನಿಜ. ಅದು ಕುಕಿಂಗ್ ಆಯಿಲ್ ಅಂತೆ. ಹೌದು ಸಾಕ್ಷಾತ್ ಅದನ್ನು ತಯಾರಿಸುವ ಕಂಪೆನಿಯೇ ಆ ಮಾತು ಹೇಳುತ್ತಿದೆ.

ಪ್ಯಾರಾಚ್ಯೂಟ್ ಕೋಕನಟ್ ಹೇರ್ ಆಯಿಲ್ ಅಲ್ಲ. ಅದು ಕುಕಿಂಗ್ ಆಯಿಲ್. ಬೇಕಿದ್ದರೆ ಅದರ ಪ್ಯಾಕಿಂಗ್ ಮೇಲೆ ನೋಡಿದರೆ ಕೋಕೊನಟ್ ಆಯಿಲ್ ಎಂದಿರುತ್ತದಾದರೂ..ಹೇರ್ ಆಯಿಲ್ ಎಂದು ಇರಲ್ಲ ಅಲ್ಲವೇ. ಅಷ್ಟೇ ಅಲ್ಲ, ಆ ಆಯಿಲ್ ಕುಕಿಂಗ್ ಆಯಿಲ್ ಎಂದು ಹೇಳಿ ಅದನ್ನು ತಯಾರಿಸುವ ಕಂಪೆನಿ ವಾದಿಸುತ್ತಾ ಸರಕಾರಕ್ಕೆ ತೆರಿಗೆ ವಂಚಿಸುತ್ತಿದೆ. ಯಾಕೆಂದರೆ…ಕುಕಿಂಗ್ ಆಯಿಲ್ಸ್ ಮೇಲೆ ಅಬಕಾರಿ ಸುಂಕ ಇರಲ್ಲ. ಕಾಸ್ಮೆಟಿಕ್ಸ್ನ ಒಂದು ಭಾಗವಾದ ಹೇರ್ ಆಯಿಲ್ ಮೇಲೆ ಈ ಸುಂಕ ಇರುತ್ತದೆ. ಆದಕಾರಣ ಮರಿಕೋ ಎಂಬ ಕಂಪೆನಿ ಏನು ಮಾಡುತ್ತಿದೆ ಎಂದರೆ… ತನ್ನ ಪ್ಯಾರಾಚ್ಯೂಟ್ ಕೋಕೋನಟ್ ಆಯಿಲನ್ನು ಕುಕಿಂಗ್ ಆಯಿಲ್ ಎಂದು ಹೇಳುತ್ತಿದೆ.

ಈ ಸಂಬಂಧ ಸರಕಾರ ಕೋರ್ಟ್ ಮೆಟ್ಟಿಲೇರಿತು. ಮರಿಕೋ ಕಂಪೆನಿ ತಯಾರಿಸುತ್ತಿರುವ ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಕುಕಿಂಗ್ ಆಯಿಲ್ ಅಲ್ಲ, ಹೇರ್ ಆಯಿಲ್ ಎಂದು, ಆದಕಾರಣ ಅದರ ಮೇಲೆ ತೆರಿಗೆ ವಿಧಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಕೋರ್ಟನ್ನು ಸರಕಾರ ಕೋರಿದೆ. ಆದರೆ ಕೋರ್ಟ್ ಇದಕ್ಕೆ ವಿವರಣೆ ಕೇಳಿದರೆ ಸದರಿ ಮರಿಕೋ ಕಂಪೆನಿ ತನ್ನ ವಾದವನ್ನು ಮಂಡಿಸಿತು. ತಾವು ತಯಾರಿಸುತ್ತಿರುವ ಪ್ಯಾರಾಚ್ಯೂಟ್ ಆಯಿಲ್ ಕುಕಿಂಗ್ ಆಯಿಲ್ ಎಂದು, ಹೇರ್ ಆಯಿಲ್ ಅಲ್ಲವೆಂದು, ಅದರ ಮೇಲೆ ಎಲ್ಲೂ ಹೇರ್ ಆಯಿಲ್ ಎಂದು ಬರೆದಿಲ್ಲವೆಂದು, ಬೇಕಿದ್ದರೆ ಪರಿಶೀಲಿಸಬಹುದೆಂದು ವಾದಿಸಿತು.

ಆದರೆ 200 ಎಂಎಲ್ಗಿಂತಲೂ ಕಡಿಮೆ ಪ್ರಮಾಣದಲ್ಲಿ ಪ್ಯಾಕ್ ಶಾಚೆಗಳನ್ನು ಯಾಕೆ ಕೊಡುತ್ತಿದ್ದೀರಿ ಎಂದು ಕೇಂದ್ರ ಕೇಳಿದ್ದಕ್ಕೆ, ಅದಕ್ಕೆ ಮರಿಕೋ ಪ್ರತಿಕ್ರಿಯಿಸುತ್ತಾ, ಆ ರೀತಿಯ ಶಾಚೆಗಳು ಬಡ, ಮಧ್ಯಮ ವರ್ಗದ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ತಯಾರಿಸಿದೇವೆಂದು, ಅವರು ಆಯಿಲನ್ನು ಅಡುಗೆಗೆ ಕಡಿಮೆ ಪ್ರಮಾಣದಲ್ಲಿ ಬಳಸುತ್ತಾರೆಂದು, ಹಾಗಾಗಿ ದೊಡ್ಡ ಪ್ಯಾಕೆಟ್ ಅಗತ್ಯವಿಲ್ಲವೆಂದು, ಚಿಕ್ಕ ಪ್ಯಾಕೆಟ್ ಸಾಕೆಂದು ಹಾಗಾಗಿ ಅವನ್ನು ಬಳಸುತ್ತಿದ್ದೇವೆಂದು ಮರಿಕೋ ವಾದಿಸಿತು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.
ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್ ಫ್ರೂಟ್ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…
ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…
ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್ಮಸ್ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.
ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್ ಬಾಸ್ ಮನೆಯ ಬೇಬಿ ಡಾಲ್ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ್ಯಾಪ್…