ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.
ಶಾಕ್ ಆಯ್ತಾ ಯಾವ ಭಾಗ್ಯ ಅಂತ.ಅದೇ ಬೆಳ್ಳಂದೂರು ಕೆರೆಯ ನೊರೆ ಭಾಗ್ಯ.ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಬೆಳ್ಳಂದೂರು, ವರ್ತೂರು ಕೆರೆ ಕೋಡಿಗಳಲ್ಲಿ ಭಾರಿ ಪ್ರಮಾಣದಲ್ಲಿ ನೊರೆ ಕಾಣಿಸಿಕೊಂಡು ಗಾಳಿಯಲ್ಲಿ ತೇಲಾಡುತ್ತಿರುವುದರಿಂದ ವಾಹನ ಬಳಕೆದಾರರು, ಸಾರ್ವಜನಿಕರು ತೀವ್ರ ಪರದಾಡುವಂತಾಗಿದೆ.
ಕೆರೆಯ ಅಭಿವೃದ್ಧಿ ಕಾರ್ಯಕ್ಕೆ ಬಿಡಿಎ ಒಂದಿಷ್ಟು ಕ್ರಮ ಕೈಗೊಂಡಿದ್ದರೂ ನೊರೆ ಸಮಸ್ಯೆ ತೀವ್ರವಾಗಿದ್ದು, ಸ್ಥಳೀಯರು ಅನಾರೋಗ್ಯಕರ ವಾತಾವರಣದಲ್ಲೇ ದಿನ ಕಳೆಯುವಂತಾಗಿದೆ.
ಕೆಲವು ದಿನಗಳಿಂದ ಬಿದ್ದ ಬಾರೀ ಮಳೆಯಿಂದಾಗಿ ಬೆಳ್ಳಂದೂರು ಕೆರೆ, ವರ್ತೂರು ಕೆರೆ ಕೋಡಿಯಲ್ಲಿ ಭಾರಿ ಪ್ರಮಾಣದಲ್ಲಿ ನೊರೆ ಸಂಗ್ರಹವಾಗಿತ್ತು. ಮಳೆ ಜಾಸ್ತಿ ಬಿದ್ದಂತೆ ಕೆರೆಯಲ್ಲಿ ನೀರು ಹೆಚ್ಚಾಗಿ ನೊರೆ ಹೆಚ್ಚಾಗಿದೆ.
ಕೋಡಿ ಭಾಗದಲ್ಲಿ ಐದಾರು ಅಡಿ ಎತ್ತರದಷ್ಟು ದಟ್ಟ ನೊರೆ ಕಾಣಿಸಿಕೊಂಡು, ಗಾಳಿ ಬೀಸಿದ್ದರಿಂದ ರಸ್ತೆಯಲ್ಲಿ ಬಿದ್ದ ಅಗಾಧ ನೊರೆಯಿಂದ ವಾಹನಗಳಿಗೆ ತೊಂದರೆಯಾಗಿ ಸಾರ್ವಜನಿಕರಿಗೂ ತೊಂದರೆಯಾಗಿದೆ.
ರಸ್ತೆಯಲ್ಲಿ ಸಂಚರಿಸಲು ಸಹ ಜನರಿಗೆ ಭಯವಾಗುತ್ತಿದೆ…
ಮುಖ್ಯವಾಗಿ ದ್ವಿಚಕ್ರ ವಾಹನ ಸವಾರರು, ಆಟೋರಿಕ್ಷಾ, ತ್ರಿಚಕ್ರ ವಾಹನ ಚಾಲಕರು, ಪ್ರಯಾಣಿಕರು ನೊರೆಯಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಡುತ್ತಿದ್ದ ದೃಶ್ಯ ಕಂಡುಬಂತು.
ಏಕೆಂದರೆ ವಿಷಯುಕ್ತ ರಾಸಾಯನಿಕ ಸೇರ್ಪಡೆಯಿಂದಾಗಿ ನೊರೆ ಚರ್ಮಕ್ಕೆ ಸೋಕಿದ ಭಾಗದಲ್ಲಿ ಕೆಂಪು ಕಲೆಗಳಾಗಿ ತುರಿಕೆ ಕಾಣಿಸಿಕೊಳ್ಳುತ್ತಿರುವುದರಿಂದ ಸ್ಥಳೀಯರು ಈ ಭಾಗದಲ್ಲಿ ಓಡಾಡಲು ಆತಂಕಪಡುವಂತಾಗಿದೆ.
ಬಿಡಿಎ ಅಲ್ಪಾವಧಿ ಕ್ರಮವೆಂಬಂತೆ ಕೆರೆಯಲ್ಲಿ ಸಂಗ್ರಹವಾಗಿರುವ ಜೊಂಡು, ಕಳೆ ಸಸಿ ತೆರವು ಕಾರ್ಯ ಮುಂದುವರಿಸಿದೆ.
ದೀರ್ಘಾವಧಿ ಕ್ರಮವಾಗಿ ಯಾವ ವಿಧಾನದಡಿ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂಬ ಬಗ್ಗೆ ಬಿಡಿಎ ಆಯುಕ್ತರ ಅಧ್ಯಕ್ಷತೆಯ ತಜ್ಞರ ಸಮಿತಿಯು ಚರ್ಚೆ ನಡೆಸುತ್ತಿದ್ದು, ಸರ್ಕಾರ ಕೈಗೊಳ್ಳುವ ನಿರ್ಧಾರದಂತೆ ಮುಂದುವರಿಯಲು ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.
ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…