ಸುದ್ದಿ

ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ..ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

612

ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್‌ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ.

 

ಏಕೆ ಈ ಯುದ್ದ..?

ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು ಸಹಿಸದ ಬಹುಸಂಖ್ಯಾತ ಸುನ್ನಿ ಸಮುದಾಯಗಳು, ಸರ್ಕಾರದ ವಿರುದ್ಧವೇ ಸಮರ ಸಾರಿವೆ..

ಮಕ್ಕಳು ಮತ್ತು ಅಮಾಯಕ ಪ್ರಜೆಗಳ ಸಾವಿನ ಸಂಖ್ಯೆ…

ನೆರೆ ದೇಶಗಳ ಬೆಂಬಲದಿಂದಾಗಿ ಎರಡೂ ಬಣಗಳ ನಡುವೆ ರಕ್ತದ ಒಕಳಿಯೇ ಹರಿಯುತ್ತದೆ.ಅಕ್ಷರಶಃ ಸಿರಿಯಾ ರಕ್ತಪಾತ ದೇಶವಾಗಿದೆ. 22 ತಿಂಗಳಲ್ಲಿ ಸರಕಾರಿ ಪಡೆಗಳು ಮತ್ತು ಬಂಡುಕೋರರ ಸೆಣಸಾಟಕ್ಕೆ ಅಮಾಯಕ ಪ್ರಜೆಗಳು ಮತ್ತು ಮಕ್ಕಳ ಸಾವಿನ ಸಂಖ್ಯೆ 60 ಸಾವಿರ  ದಾಟಿದ್ದು ಸುಮಾರು 4 ಲಕ್ಷಕ್ಕಿಂತ ಹೆಚ್ಚು ಜನ ನಿರಾಶ್ರಿತರಾಗಿದ್ದಾರೆ.

ಪ್ರಾಣದ ಭಯದಿಂದಾಗಿ ಸಾವಿರಾರು ಮಂದಿ ದೇಶ ಬಿಟ್ಟು ಗಡಿ ಭಾಗದ ದೇಶಗಳಿಗೆ ವಲಸೆ ಹೋಗುತ್ತಿದ್ದಾರೆ.ಸುಮಾರು ಎರಡುವರೆ ಲಕ್ಷಕ್ಕಿಂತ ಹೆಚ್ಚು ಜನ ದೇಶ ಬಿಟ್ಟು ಈಗಾಗಲೇ ಪಕ್ಕದ ದೇಶಗಳಾದ ಟರ್ಕಿ, ಲೆಬೆನಾನ್, ಜೋರ್ಡಾನ್, ಇರಾನ್‌ದೇಶಗಳಿಗೆ ನುಗ್ಗಿದ್ದಾರೆ.

ಸಾತ್ ಕೊಡ್ತಿರೋ ದೇಶಗಳು..

ಅಧ್ಯಕ್ಷ ಬಷರ್ ಅಲ್

  • ರಷ್ಯಾ
  • ಇರಾನ್
  • ಲೆಬನಾನ್

ಸಿರಿಯಾ ಬಂಡುಕೋರರು

  • ಸೌದಿ ಅರೇಬಿಯಾ
  • ಅಮೇರಿಕಾ
  • ಇಸ್ರೇಲ್

ಸಿರಿಯಾದ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಹಾಗೂ ಇವರ ಆಡಳಿತವನ್ನು ವಿರೋಧಿಸುವ ಕ್ರಾಂತಿಕಾರಿ ಸಂಘಟನೆಗಳ ನಡುವೆ ಭೀಕರ ಕದನ ನಡೆಯುತ್ತಿದೆ. ಇವರಿಬ್ಬರ ಹೊಡೆದಾಟಕ್ಕೆ ಅಮಾಯಕ ಪ್ರಜೆಗಳು ಬಲಿಯಾಗುತ್ತಿದ್ದಾರೆ. ಹೀಗೆ ಪ್ರಾಬಲ್ಯ ದೇಶಗಳ ಬೆಂಬಲದಿಂದಾಗಿ ಸಿರಿಯಾ ದೇಶವು ರಕ್ತಸಿಕ್ತಗೊಂಡಿದ್ದು ಬಾಂಬ್, ರಾಕೆಟ್ ದಾಳಿಯಿಂದ ದೊಡ್ಡ ದೊಡ್ಡ ನಗರಗಳು ಭೂಕಂಪ ಪೀಡಿತ ಪ್ರದೇಶಗಳಂತೆ ಕಾಣುತ್ತಿವೆ.

ಇದೆರೆಲ್ಲದರ ಪರಿಣಾಮ ಮಕ್ಕಳು ಸೇರಿದಂತೆ ನೂರಾರು ಮಂದಿ ಪ್ರಾಣ ತೆತ್ತಿದ್ದಾರೆ.ಸಿರಿಯಾದಲ್ಲಿನ ಮಕ್ಕಳ ಕಣ್ಣೀರು ಆಕ್ರಂದನ ಕೆಳುವವರಿಲ್ಲವಂತಾಗಿದೆ. ದಾಳಿಯಲ್ಲಿ ಗಾಯಗೊಂಡ ಪುಟ್ಟ ಪುಟ್ಟ ಕಂದಮ್ಮಗಳ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತ ಸುದ್ದಿ ಮಾಡಿದೆ.

ವಿಶ್ವ ಸಂಸ್ಥೆ ಮಾತಿಗೆ ಜಗ್ಗದ ಸಿರಿಯಾ ಸರ್ಕಾರ ಮತ್ತು ಬಂಡುಕೋರರು

ಕದನ ವಿರಾಮ ಘೋಷಿಸಿ, ಅಧಿಕಾರವನ್ನು ಬಿಟ್ಟುಕೊಟ್ಟು, ದೇಶದಲ್ಲಿ ಶಾಂತಿ ನೆಲೆಸಲು ಸಹಕರಿಸಿ ಎಂಬ ವಿಶ್ವ ಸಂಸ್ಥೆಯ ಕೋರಿಕೆಗೆ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಒಪ್ಪಿಗೆ ಸೂಚಿಸಿಲ್ಲ.ತಮ್ಮ ಅಧಿಕಾರಕ್ಕಾಗಿ ಸಾವಿರಾರು ಜನರ ಮಾರಣ ಹೋಮ ನಡೆಯುತ್ತಿದ್ದರೂ ಈ ಅಧ್ಯಕ್ಷ ತಮ್ಮ ಅಧಿಕಾರದಿಂದ ಕೆಳಗಿಳಿಯಲು ಒಪ್ಪುತ್ತಿಲ್ಲ.

ಅತ್ತ ಕಡೆ ಸಿರಿಯಾ ಬಂಡುಕೋರರು ‘ಬಷರ್ ಅಲ್ ಅಸ್ಸಾದ್ ಅಧಿಕಾರದಿಂದ ಕೆಳಗಿಳಿಯುವವರೆಗೂ ಯುದ್ದ ನಿಲ್ಲಿಸುವ ಮಾತೇ ಇಲ್ಲ ಎಂದು ವಿಶ್ವಸಂಸ್ತೆಯ ಕೋರಿಕೆಯನ್ನು ತಿರಸ್ಕರಿಸಿದ್ದಾರೆ.ಇದೆರೆಲ್ಲದರ ನಡುವೆ ಅಲ್ಲಿನ ರಕ್ತಪಾತದಿಂದಾಗಿ ನರುಳುತ್ತಿರುವವರು ಸಿರಿಯಾದ ಜನ ಮತ್ತು ಸಿರಿಯಾ ದೇಶದ ಮುಂದಿನ ಪ್ರಜೆಗಲಾಗಬೇಕಾಗಿರುವ ಮುಗ್ದ ಕಂದಮ್ಮಗಳು ಮಾತ್ರ.

ಜಗತ್ತಿಗೆ ಕಾಣುತ್ತಿಲ್ಲವೇ  ಮುಗ್ದ ಕಂದಮ್ಮಗಳ ಮಾರಣಹೋಮ…

ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ ಇದು ಸಿರಿಯಾದ ಹುಡುಗನೊಬ್ಬ  ಫೇಸ್‌ಬುಕ್‌ನಲ್ಲಿ ಇಡೀ ಪ್ರಪಂಚಕ್ಕೆ ಕೂಗಿ ಹೇಳಿರುವ ನುಡಿ.

ಮುಗ್ದ ಕಂದಮ್ಮಗಳ ಮಾರಣ ಹೋಮವನ್ನು ಜಗತ್ತಿನ ದೇಶಗಳು ನೋಡಿಯೂ ನೋಡದಂತೆ ಇವೆ.ಅಲ್ಲಿನ ಮುಗ್ದ ರಕ್ತಸಿಕ್ತ ಮಕ್ಕಳ ಚಿತ್ರಗಳನ್ನು ನೋಡಿದ್ರೆ ಕಲ್ಲು ಹೃದಯ ಇದ್ರೂ ಸಹ ಕಣ್ಣೀರು ಬರಿಸುವಂತಿದೆ.ಅಮೇರಿಕಾ ರಷ್ಯಾ ಸೇರಿದಂತೆ ಕೆಲವು ದೇಶಗಳು, ಏಕೆ ಹೀಗೆ ಮಕ್ಕಳ ಮತ್ತು ಅಲ್ಲಿನ ಜನರ ಜೀವನದಲ್ಲಿ ಆಟವಾಡುತ್ತಿವೆ ಗೊತ್ತಿಲ್ಲ.ಒಂದಂತೂ ಸತ್ಯ ಅಧಿಕಾರದ ಮೋಹದಿಂದ ಜಗತ್ತಿನ ಜನ ಏನೆಲ್ಲಾ ಮಾಡ್ತಾರೆ ಎನ್ನುವುದಕ್ಕೆ ಇದೊಂದು ಕಣ್ಣಿಗೆ ಕಾಣುವ ನಿದರ್ಶನ.

ಸಿರಿಯಾದ ಮತ್ತಷ್ಟು ಭಯಾನಕ ಚಿತ್ರಗಳು…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಇಲ್ಲಿ ಎಲ್ಲರೂ ಕೋಮುವಾದಿಗಳೇ..!!! ಹೇಗೆ ಗೊತ್ತಾ? ಈ ಲೇಖನಿ ಓದಿ…

    ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.

  • ಜ್ಯೋತಿಷ್ಯ

    ಯಶ್-ರಾಧಿಕಾ ಮುದ್ದು ಮಗಳಿಗೆ ನಾಮಕರಣ ಸಮಾರಂಬ….

    ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…

  • ಸುದ್ದಿ

    ಕಣ್ಣಿಗೆ ನೀಲಿ ಟ್ಯಾಟೂ ಹಾಕಿಸಿಕೊಂಡ ಮಾಡೆಲ್ ನಂತರ ಏನಾಯ್ತು ಗೊತ್ತಾ,?ಇದನ್ನೊಮ್ಮೆ ಓದಿ,.!

    ಟ್ಯಾಟೂ ಎಂದರೆ  ಯಾರಿಗೆ  ತಾನೇ ಇಷ್ಟ ಇರಲ್ಲ  ಹೇಳಿ, ಈಗಿನ  ಕಾಲದಲ್ಲಿ ಎಲ್ಲರಿಗೂ  ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ  ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು  ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್‌ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…

  • ಸುದ್ದಿ

    ಶಿಯೋಮಿ ಕಂಪೆನಿಯಿಂದ ಅದ್ಭುತ ಸ್ಮಾರ್ಟ್​ಫೋನ್ ಬಿಡುಗಡೆ 108 MP ಕ್ಯಾಮೆರಾ, 1 TB ಸ್ಟೋರೇಜ್,12 ಜಿಬಿ RAM…!

    ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್​ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್​ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್​ಫೋನ್​ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್​ನ ಈ ನೂತನ ಸ್ಮಾರ್ಟ್‌ಫೋನ್​ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್​ಗೆ ನೀಡಲಾಗಿರುವ  ಕ್ಯಾಮೆರಾ. ಹೌದು, ಮಿ ಮಿಕ್ಸ್​ 4ನಲ್ಲಿ 108 ಮೆಗಾಪಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್‌ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…

  • ಉಪಯುಕ್ತ ಮಾಹಿತಿ

    ಕೇವಲ ಲಕ್ಷದಷ್ಟು ಬ್ರಿಟೀಶ್ ಸೈನಿಕರು ಇಡೀ ಭಾರತವನ್ನು, ತಮ್ಮ ತಾಳಕ್ಕೆ ತಕ್ಕಂತೆ ಕುಣಿಸಿದ್ದು ಹೇಗೆ ಗೊತ್ತಾ.? ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ  ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ  ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ  ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ  ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…

  • ವಿಚಿತ್ರ ಆದರೂ ಸತ್ಯ

    ಈ 2 ವರ್ಷದ ಪುಟ್ಟ ಬಾಲಕಿಗೆ ಹಾವೇ ಫ್ರೆಂಡ್ಸ್..!ತಿಳಿಯಲು ಈ ಲೇಖನ ಓದಿ..

    ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.