ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ.

ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು ಸಹಿಸದ ಬಹುಸಂಖ್ಯಾತ ಸುನ್ನಿ ಸಮುದಾಯಗಳು, ಸರ್ಕಾರದ ವಿರುದ್ಧವೇ ಸಮರ ಸಾರಿವೆ..

ನೆರೆ ದೇಶಗಳ ಬೆಂಬಲದಿಂದಾಗಿ ಎರಡೂ ಬಣಗಳ ನಡುವೆ ರಕ್ತದ ಒಕಳಿಯೇ ಹರಿಯುತ್ತದೆ.ಅಕ್ಷರಶಃ ಸಿರಿಯಾ ರಕ್ತಪಾತ ದೇಶವಾಗಿದೆ. 22 ತಿಂಗಳಲ್ಲಿ ಸರಕಾರಿ ಪಡೆಗಳು ಮತ್ತು ಬಂಡುಕೋರರ ಸೆಣಸಾಟಕ್ಕೆ ಅಮಾಯಕ ಪ್ರಜೆಗಳು ಮತ್ತು ಮಕ್ಕಳ ಸಾವಿನ ಸಂಖ್ಯೆ 60 ಸಾವಿರ ದಾಟಿದ್ದು ಸುಮಾರು 4 ಲಕ್ಷಕ್ಕಿಂತ ಹೆಚ್ಚು ಜನ ನಿರಾಶ್ರಿತರಾಗಿದ್ದಾರೆ.

ಪ್ರಾಣದ ಭಯದಿಂದಾಗಿ ಸಾವಿರಾರು ಮಂದಿ ದೇಶ ಬಿಟ್ಟು ಗಡಿ ಭಾಗದ ದೇಶಗಳಿಗೆ ವಲಸೆ ಹೋಗುತ್ತಿದ್ದಾರೆ.ಸುಮಾರು ಎರಡುವರೆ ಲಕ್ಷಕ್ಕಿಂತ ಹೆಚ್ಚು ಜನ ದೇಶ ಬಿಟ್ಟು ಈಗಾಗಲೇ ಪಕ್ಕದ ದೇಶಗಳಾದ ಟರ್ಕಿ, ಲೆಬೆನಾನ್, ಜೋರ್ಡಾನ್, ಇರಾನ್ದೇಶಗಳಿಗೆ ನುಗ್ಗಿದ್ದಾರೆ.
ಅಧ್ಯಕ್ಷ ಬಷರ್ ಅಲ್
ಸಿರಿಯಾ ಬಂಡುಕೋರರು

ಸಿರಿಯಾದ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಹಾಗೂ ಇವರ ಆಡಳಿತವನ್ನು ವಿರೋಧಿಸುವ ಕ್ರಾಂತಿಕಾರಿ ಸಂಘಟನೆಗಳ ನಡುವೆ ಭೀಕರ ಕದನ ನಡೆಯುತ್ತಿದೆ. ಇವರಿಬ್ಬರ ಹೊಡೆದಾಟಕ್ಕೆ ಅಮಾಯಕ ಪ್ರಜೆಗಳು ಬಲಿಯಾಗುತ್ತಿದ್ದಾರೆ. ಹೀಗೆ ಪ್ರಾಬಲ್ಯ ದೇಶಗಳ ಬೆಂಬಲದಿಂದಾಗಿ ಸಿರಿಯಾ ದೇಶವು ರಕ್ತಸಿಕ್ತಗೊಂಡಿದ್ದು ಬಾಂಬ್, ರಾಕೆಟ್ ದಾಳಿಯಿಂದ ದೊಡ್ಡ ದೊಡ್ಡ ನಗರಗಳು ಭೂಕಂಪ ಪೀಡಿತ ಪ್ರದೇಶಗಳಂತೆ ಕಾಣುತ್ತಿವೆ.

ಇದೆರೆಲ್ಲದರ ಪರಿಣಾಮ ಮಕ್ಕಳು ಸೇರಿದಂತೆ ನೂರಾರು ಮಂದಿ ಪ್ರಾಣ ತೆತ್ತಿದ್ದಾರೆ.ಸಿರಿಯಾದಲ್ಲಿನ ಮಕ್ಕಳ ಕಣ್ಣೀರು ಆಕ್ರಂದನ ಕೆಳುವವರಿಲ್ಲವಂತಾಗಿದೆ. ದಾಳಿಯಲ್ಲಿ ಗಾಯಗೊಂಡ ಪುಟ್ಟ ಪುಟ್ಟ ಕಂದಮ್ಮಗಳ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತ ಸುದ್ದಿ ಮಾಡಿದೆ.
ಕದನ ವಿರಾಮ ಘೋಷಿಸಿ, ಅಧಿಕಾರವನ್ನು ಬಿಟ್ಟುಕೊಟ್ಟು, ದೇಶದಲ್ಲಿ ಶಾಂತಿ ನೆಲೆಸಲು ಸಹಕರಿಸಿ ಎಂಬ ವಿಶ್ವ ಸಂಸ್ಥೆಯ ಕೋರಿಕೆಗೆ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಒಪ್ಪಿಗೆ ಸೂಚಿಸಿಲ್ಲ.ತಮ್ಮ ಅಧಿಕಾರಕ್ಕಾಗಿ ಸಾವಿರಾರು ಜನರ ಮಾರಣ ಹೋಮ ನಡೆಯುತ್ತಿದ್ದರೂ ಈ ಅಧ್ಯಕ್ಷ ತಮ್ಮ ಅಧಿಕಾರದಿಂದ ಕೆಳಗಿಳಿಯಲು ಒಪ್ಪುತ್ತಿಲ್ಲ.

ಅತ್ತ ಕಡೆ ಸಿರಿಯಾ ಬಂಡುಕೋರರು ‘ಬಷರ್ ಅಲ್ ಅಸ್ಸಾದ್ ಅಧಿಕಾರದಿಂದ ಕೆಳಗಿಳಿಯುವವರೆಗೂ ಯುದ್ದ ನಿಲ್ಲಿಸುವ ಮಾತೇ ಇಲ್ಲ ಎಂದು ವಿಶ್ವಸಂಸ್ತೆಯ ಕೋರಿಕೆಯನ್ನು ತಿರಸ್ಕರಿಸಿದ್ದಾರೆ.ಇದೆರೆಲ್ಲದರ ನಡುವೆ ಅಲ್ಲಿನ ರಕ್ತಪಾತದಿಂದಾಗಿ ನರುಳುತ್ತಿರುವವರು ಸಿರಿಯಾದ ಜನ ಮತ್ತು ಸಿರಿಯಾ ದೇಶದ ಮುಂದಿನ ಪ್ರಜೆಗಲಾಗಬೇಕಾಗಿರುವ ಮುಗ್ದ ಕಂದಮ್ಮಗಳು ಮಾತ್ರ.
ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ ಇದು ಸಿರಿಯಾದ ಹುಡುಗನೊಬ್ಬ ಫೇಸ್ಬುಕ್ನಲ್ಲಿ ಇಡೀ ಪ್ರಪಂಚಕ್ಕೆ ಕೂಗಿ ಹೇಳಿರುವ ನುಡಿ.

ಮುಗ್ದ ಕಂದಮ್ಮಗಳ ಮಾರಣ ಹೋಮವನ್ನು ಜಗತ್ತಿನ ದೇಶಗಳು ನೋಡಿಯೂ ನೋಡದಂತೆ ಇವೆ.ಅಲ್ಲಿನ ಮುಗ್ದ ರಕ್ತಸಿಕ್ತ ಮಕ್ಕಳ ಚಿತ್ರಗಳನ್ನು ನೋಡಿದ್ರೆ ಕಲ್ಲು ಹೃದಯ ಇದ್ರೂ ಸಹ ಕಣ್ಣೀರು ಬರಿಸುವಂತಿದೆ.ಅಮೇರಿಕಾ ರಷ್ಯಾ ಸೇರಿದಂತೆ ಕೆಲವು ದೇಶಗಳು, ಏಕೆ ಹೀಗೆ ಮಕ್ಕಳ ಮತ್ತು ಅಲ್ಲಿನ ಜನರ ಜೀವನದಲ್ಲಿ ಆಟವಾಡುತ್ತಿವೆ ಗೊತ್ತಿಲ್ಲ.ಒಂದಂತೂ ಸತ್ಯ ಅಧಿಕಾರದ ಮೋಹದಿಂದ ಜಗತ್ತಿನ ಜನ ಏನೆಲ್ಲಾ ಮಾಡ್ತಾರೆ ಎನ್ನುವುದಕ್ಕೆ ಇದೊಂದು ಕಣ್ಣಿಗೆ ಕಾಣುವ ನಿದರ್ಶನ.










ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….
ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ ಸ್ವಪ್ನಾ ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್ಕ್ಯೂಸ್ಮೀ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…
ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾರ್ಯಾರಿಗೆ ಇದೆ..? ಎಷ್ಟಿದೆ..? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…
ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…