ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ.

ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು ಸಹಿಸದ ಬಹುಸಂಖ್ಯಾತ ಸುನ್ನಿ ಸಮುದಾಯಗಳು, ಸರ್ಕಾರದ ವಿರುದ್ಧವೇ ಸಮರ ಸಾರಿವೆ..

ನೆರೆ ದೇಶಗಳ ಬೆಂಬಲದಿಂದಾಗಿ ಎರಡೂ ಬಣಗಳ ನಡುವೆ ರಕ್ತದ ಒಕಳಿಯೇ ಹರಿಯುತ್ತದೆ.ಅಕ್ಷರಶಃ ಸಿರಿಯಾ ರಕ್ತಪಾತ ದೇಶವಾಗಿದೆ. 22 ತಿಂಗಳಲ್ಲಿ ಸರಕಾರಿ ಪಡೆಗಳು ಮತ್ತು ಬಂಡುಕೋರರ ಸೆಣಸಾಟಕ್ಕೆ ಅಮಾಯಕ ಪ್ರಜೆಗಳು ಮತ್ತು ಮಕ್ಕಳ ಸಾವಿನ ಸಂಖ್ಯೆ 60 ಸಾವಿರ ದಾಟಿದ್ದು ಸುಮಾರು 4 ಲಕ್ಷಕ್ಕಿಂತ ಹೆಚ್ಚು ಜನ ನಿರಾಶ್ರಿತರಾಗಿದ್ದಾರೆ.

ಪ್ರಾಣದ ಭಯದಿಂದಾಗಿ ಸಾವಿರಾರು ಮಂದಿ ದೇಶ ಬಿಟ್ಟು ಗಡಿ ಭಾಗದ ದೇಶಗಳಿಗೆ ವಲಸೆ ಹೋಗುತ್ತಿದ್ದಾರೆ.ಸುಮಾರು ಎರಡುವರೆ ಲಕ್ಷಕ್ಕಿಂತ ಹೆಚ್ಚು ಜನ ದೇಶ ಬಿಟ್ಟು ಈಗಾಗಲೇ ಪಕ್ಕದ ದೇಶಗಳಾದ ಟರ್ಕಿ, ಲೆಬೆನಾನ್, ಜೋರ್ಡಾನ್, ಇರಾನ್ದೇಶಗಳಿಗೆ ನುಗ್ಗಿದ್ದಾರೆ.
ಅಧ್ಯಕ್ಷ ಬಷರ್ ಅಲ್
ಸಿರಿಯಾ ಬಂಡುಕೋರರು

ಸಿರಿಯಾದ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಹಾಗೂ ಇವರ ಆಡಳಿತವನ್ನು ವಿರೋಧಿಸುವ ಕ್ರಾಂತಿಕಾರಿ ಸಂಘಟನೆಗಳ ನಡುವೆ ಭೀಕರ ಕದನ ನಡೆಯುತ್ತಿದೆ. ಇವರಿಬ್ಬರ ಹೊಡೆದಾಟಕ್ಕೆ ಅಮಾಯಕ ಪ್ರಜೆಗಳು ಬಲಿಯಾಗುತ್ತಿದ್ದಾರೆ. ಹೀಗೆ ಪ್ರಾಬಲ್ಯ ದೇಶಗಳ ಬೆಂಬಲದಿಂದಾಗಿ ಸಿರಿಯಾ ದೇಶವು ರಕ್ತಸಿಕ್ತಗೊಂಡಿದ್ದು ಬಾಂಬ್, ರಾಕೆಟ್ ದಾಳಿಯಿಂದ ದೊಡ್ಡ ದೊಡ್ಡ ನಗರಗಳು ಭೂಕಂಪ ಪೀಡಿತ ಪ್ರದೇಶಗಳಂತೆ ಕಾಣುತ್ತಿವೆ.

ಇದೆರೆಲ್ಲದರ ಪರಿಣಾಮ ಮಕ್ಕಳು ಸೇರಿದಂತೆ ನೂರಾರು ಮಂದಿ ಪ್ರಾಣ ತೆತ್ತಿದ್ದಾರೆ.ಸಿರಿಯಾದಲ್ಲಿನ ಮಕ್ಕಳ ಕಣ್ಣೀರು ಆಕ್ರಂದನ ಕೆಳುವವರಿಲ್ಲವಂತಾಗಿದೆ. ದಾಳಿಯಲ್ಲಿ ಗಾಯಗೊಂಡ ಪುಟ್ಟ ಪುಟ್ಟ ಕಂದಮ್ಮಗಳ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತ ಸುದ್ದಿ ಮಾಡಿದೆ.
ಕದನ ವಿರಾಮ ಘೋಷಿಸಿ, ಅಧಿಕಾರವನ್ನು ಬಿಟ್ಟುಕೊಟ್ಟು, ದೇಶದಲ್ಲಿ ಶಾಂತಿ ನೆಲೆಸಲು ಸಹಕರಿಸಿ ಎಂಬ ವಿಶ್ವ ಸಂಸ್ಥೆಯ ಕೋರಿಕೆಗೆ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಒಪ್ಪಿಗೆ ಸೂಚಿಸಿಲ್ಲ.ತಮ್ಮ ಅಧಿಕಾರಕ್ಕಾಗಿ ಸಾವಿರಾರು ಜನರ ಮಾರಣ ಹೋಮ ನಡೆಯುತ್ತಿದ್ದರೂ ಈ ಅಧ್ಯಕ್ಷ ತಮ್ಮ ಅಧಿಕಾರದಿಂದ ಕೆಳಗಿಳಿಯಲು ಒಪ್ಪುತ್ತಿಲ್ಲ.

ಅತ್ತ ಕಡೆ ಸಿರಿಯಾ ಬಂಡುಕೋರರು ‘ಬಷರ್ ಅಲ್ ಅಸ್ಸಾದ್ ಅಧಿಕಾರದಿಂದ ಕೆಳಗಿಳಿಯುವವರೆಗೂ ಯುದ್ದ ನಿಲ್ಲಿಸುವ ಮಾತೇ ಇಲ್ಲ ಎಂದು ವಿಶ್ವಸಂಸ್ತೆಯ ಕೋರಿಕೆಯನ್ನು ತಿರಸ್ಕರಿಸಿದ್ದಾರೆ.ಇದೆರೆಲ್ಲದರ ನಡುವೆ ಅಲ್ಲಿನ ರಕ್ತಪಾತದಿಂದಾಗಿ ನರುಳುತ್ತಿರುವವರು ಸಿರಿಯಾದ ಜನ ಮತ್ತು ಸಿರಿಯಾ ದೇಶದ ಮುಂದಿನ ಪ್ರಜೆಗಲಾಗಬೇಕಾಗಿರುವ ಮುಗ್ದ ಕಂದಮ್ಮಗಳು ಮಾತ್ರ.
ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ ಇದು ಸಿರಿಯಾದ ಹುಡುಗನೊಬ್ಬ ಫೇಸ್ಬುಕ್ನಲ್ಲಿ ಇಡೀ ಪ್ರಪಂಚಕ್ಕೆ ಕೂಗಿ ಹೇಳಿರುವ ನುಡಿ.

ಮುಗ್ದ ಕಂದಮ್ಮಗಳ ಮಾರಣ ಹೋಮವನ್ನು ಜಗತ್ತಿನ ದೇಶಗಳು ನೋಡಿಯೂ ನೋಡದಂತೆ ಇವೆ.ಅಲ್ಲಿನ ಮುಗ್ದ ರಕ್ತಸಿಕ್ತ ಮಕ್ಕಳ ಚಿತ್ರಗಳನ್ನು ನೋಡಿದ್ರೆ ಕಲ್ಲು ಹೃದಯ ಇದ್ರೂ ಸಹ ಕಣ್ಣೀರು ಬರಿಸುವಂತಿದೆ.ಅಮೇರಿಕಾ ರಷ್ಯಾ ಸೇರಿದಂತೆ ಕೆಲವು ದೇಶಗಳು, ಏಕೆ ಹೀಗೆ ಮಕ್ಕಳ ಮತ್ತು ಅಲ್ಲಿನ ಜನರ ಜೀವನದಲ್ಲಿ ಆಟವಾಡುತ್ತಿವೆ ಗೊತ್ತಿಲ್ಲ.ಒಂದಂತೂ ಸತ್ಯ ಅಧಿಕಾರದ ಮೋಹದಿಂದ ಜಗತ್ತಿನ ಜನ ಏನೆಲ್ಲಾ ಮಾಡ್ತಾರೆ ಎನ್ನುವುದಕ್ಕೆ ಇದೊಂದು ಕಣ್ಣಿಗೆ ಕಾಣುವ ನಿದರ್ಶನ.










ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…
ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್ಮಸ್ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.
ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…
ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.
ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…