News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ..ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

619

ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್‌ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ.

 

ಏಕೆ ಈ ಯುದ್ದ..?

ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು ಸಹಿಸದ ಬಹುಸಂಖ್ಯಾತ ಸುನ್ನಿ ಸಮುದಾಯಗಳು, ಸರ್ಕಾರದ ವಿರುದ್ಧವೇ ಸಮರ ಸಾರಿವೆ..

ಮಕ್ಕಳು ಮತ್ತು ಅಮಾಯಕ ಪ್ರಜೆಗಳ ಸಾವಿನ ಸಂಖ್ಯೆ…

ನೆರೆ ದೇಶಗಳ ಬೆಂಬಲದಿಂದಾಗಿ ಎರಡೂ ಬಣಗಳ ನಡುವೆ ರಕ್ತದ ಒಕಳಿಯೇ ಹರಿಯುತ್ತದೆ.ಅಕ್ಷರಶಃ ಸಿರಿಯಾ ರಕ್ತಪಾತ ದೇಶವಾಗಿದೆ. 22 ತಿಂಗಳಲ್ಲಿ ಸರಕಾರಿ ಪಡೆಗಳು ಮತ್ತು ಬಂಡುಕೋರರ ಸೆಣಸಾಟಕ್ಕೆ ಅಮಾಯಕ ಪ್ರಜೆಗಳು ಮತ್ತು ಮಕ್ಕಳ ಸಾವಿನ ಸಂಖ್ಯೆ 60 ಸಾವಿರ  ದಾಟಿದ್ದು ಸುಮಾರು 4 ಲಕ್ಷಕ್ಕಿಂತ ಹೆಚ್ಚು ಜನ ನಿರಾಶ್ರಿತರಾಗಿದ್ದಾರೆ.

ಪ್ರಾಣದ ಭಯದಿಂದಾಗಿ ಸಾವಿರಾರು ಮಂದಿ ದೇಶ ಬಿಟ್ಟು ಗಡಿ ಭಾಗದ ದೇಶಗಳಿಗೆ ವಲಸೆ ಹೋಗುತ್ತಿದ್ದಾರೆ.ಸುಮಾರು ಎರಡುವರೆ ಲಕ್ಷಕ್ಕಿಂತ ಹೆಚ್ಚು ಜನ ದೇಶ ಬಿಟ್ಟು ಈಗಾಗಲೇ ಪಕ್ಕದ ದೇಶಗಳಾದ ಟರ್ಕಿ, ಲೆಬೆನಾನ್, ಜೋರ್ಡಾನ್, ಇರಾನ್‌ದೇಶಗಳಿಗೆ ನುಗ್ಗಿದ್ದಾರೆ.

ಸಾತ್ ಕೊಡ್ತಿರೋ ದೇಶಗಳು..

ಅಧ್ಯಕ್ಷ ಬಷರ್ ಅಲ್

  • ರಷ್ಯಾ
  • ಇರಾನ್
  • ಲೆಬನಾನ್

ಸಿರಿಯಾ ಬಂಡುಕೋರರು

  • ಸೌದಿ ಅರೇಬಿಯಾ
  • ಅಮೇರಿಕಾ
  • ಇಸ್ರೇಲ್

ಸಿರಿಯಾದ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಹಾಗೂ ಇವರ ಆಡಳಿತವನ್ನು ವಿರೋಧಿಸುವ ಕ್ರಾಂತಿಕಾರಿ ಸಂಘಟನೆಗಳ ನಡುವೆ ಭೀಕರ ಕದನ ನಡೆಯುತ್ತಿದೆ. ಇವರಿಬ್ಬರ ಹೊಡೆದಾಟಕ್ಕೆ ಅಮಾಯಕ ಪ್ರಜೆಗಳು ಬಲಿಯಾಗುತ್ತಿದ್ದಾರೆ. ಹೀಗೆ ಪ್ರಾಬಲ್ಯ ದೇಶಗಳ ಬೆಂಬಲದಿಂದಾಗಿ ಸಿರಿಯಾ ದೇಶವು ರಕ್ತಸಿಕ್ತಗೊಂಡಿದ್ದು ಬಾಂಬ್, ರಾಕೆಟ್ ದಾಳಿಯಿಂದ ದೊಡ್ಡ ದೊಡ್ಡ ನಗರಗಳು ಭೂಕಂಪ ಪೀಡಿತ ಪ್ರದೇಶಗಳಂತೆ ಕಾಣುತ್ತಿವೆ.

ಇದೆರೆಲ್ಲದರ ಪರಿಣಾಮ ಮಕ್ಕಳು ಸೇರಿದಂತೆ ನೂರಾರು ಮಂದಿ ಪ್ರಾಣ ತೆತ್ತಿದ್ದಾರೆ.ಸಿರಿಯಾದಲ್ಲಿನ ಮಕ್ಕಳ ಕಣ್ಣೀರು ಆಕ್ರಂದನ ಕೆಳುವವರಿಲ್ಲವಂತಾಗಿದೆ. ದಾಳಿಯಲ್ಲಿ ಗಾಯಗೊಂಡ ಪುಟ್ಟ ಪುಟ್ಟ ಕಂದಮ್ಮಗಳ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತ ಸುದ್ದಿ ಮಾಡಿದೆ.

ವಿಶ್ವ ಸಂಸ್ಥೆ ಮಾತಿಗೆ ಜಗ್ಗದ ಸಿರಿಯಾ ಸರ್ಕಾರ ಮತ್ತು ಬಂಡುಕೋರರು

ಕದನ ವಿರಾಮ ಘೋಷಿಸಿ, ಅಧಿಕಾರವನ್ನು ಬಿಟ್ಟುಕೊಟ್ಟು, ದೇಶದಲ್ಲಿ ಶಾಂತಿ ನೆಲೆಸಲು ಸಹಕರಿಸಿ ಎಂಬ ವಿಶ್ವ ಸಂಸ್ಥೆಯ ಕೋರಿಕೆಗೆ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಒಪ್ಪಿಗೆ ಸೂಚಿಸಿಲ್ಲ.ತಮ್ಮ ಅಧಿಕಾರಕ್ಕಾಗಿ ಸಾವಿರಾರು ಜನರ ಮಾರಣ ಹೋಮ ನಡೆಯುತ್ತಿದ್ದರೂ ಈ ಅಧ್ಯಕ್ಷ ತಮ್ಮ ಅಧಿಕಾರದಿಂದ ಕೆಳಗಿಳಿಯಲು ಒಪ್ಪುತ್ತಿಲ್ಲ.

ಅತ್ತ ಕಡೆ ಸಿರಿಯಾ ಬಂಡುಕೋರರು ‘ಬಷರ್ ಅಲ್ ಅಸ್ಸಾದ್ ಅಧಿಕಾರದಿಂದ ಕೆಳಗಿಳಿಯುವವರೆಗೂ ಯುದ್ದ ನಿಲ್ಲಿಸುವ ಮಾತೇ ಇಲ್ಲ ಎಂದು ವಿಶ್ವಸಂಸ್ತೆಯ ಕೋರಿಕೆಯನ್ನು ತಿರಸ್ಕರಿಸಿದ್ದಾರೆ.ಇದೆರೆಲ್ಲದರ ನಡುವೆ ಅಲ್ಲಿನ ರಕ್ತಪಾತದಿಂದಾಗಿ ನರುಳುತ್ತಿರುವವರು ಸಿರಿಯಾದ ಜನ ಮತ್ತು ಸಿರಿಯಾ ದೇಶದ ಮುಂದಿನ ಪ್ರಜೆಗಲಾಗಬೇಕಾಗಿರುವ ಮುಗ್ದ ಕಂದಮ್ಮಗಳು ಮಾತ್ರ.

ಜಗತ್ತಿಗೆ ಕಾಣುತ್ತಿಲ್ಲವೇ  ಮುಗ್ದ ಕಂದಮ್ಮಗಳ ಮಾರಣಹೋಮ…

ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ ಇದು ಸಿರಿಯಾದ ಹುಡುಗನೊಬ್ಬ  ಫೇಸ್‌ಬುಕ್‌ನಲ್ಲಿ ಇಡೀ ಪ್ರಪಂಚಕ್ಕೆ ಕೂಗಿ ಹೇಳಿರುವ ನುಡಿ.

ಮುಗ್ದ ಕಂದಮ್ಮಗಳ ಮಾರಣ ಹೋಮವನ್ನು ಜಗತ್ತಿನ ದೇಶಗಳು ನೋಡಿಯೂ ನೋಡದಂತೆ ಇವೆ.ಅಲ್ಲಿನ ಮುಗ್ದ ರಕ್ತಸಿಕ್ತ ಮಕ್ಕಳ ಚಿತ್ರಗಳನ್ನು ನೋಡಿದ್ರೆ ಕಲ್ಲು ಹೃದಯ ಇದ್ರೂ ಸಹ ಕಣ್ಣೀರು ಬರಿಸುವಂತಿದೆ.ಅಮೇರಿಕಾ ರಷ್ಯಾ ಸೇರಿದಂತೆ ಕೆಲವು ದೇಶಗಳು, ಏಕೆ ಹೀಗೆ ಮಕ್ಕಳ ಮತ್ತು ಅಲ್ಲಿನ ಜನರ ಜೀವನದಲ್ಲಿ ಆಟವಾಡುತ್ತಿವೆ ಗೊತ್ತಿಲ್ಲ.ಒಂದಂತೂ ಸತ್ಯ ಅಧಿಕಾರದ ಮೋಹದಿಂದ ಜಗತ್ತಿನ ಜನ ಏನೆಲ್ಲಾ ಮಾಡ್ತಾರೆ ಎನ್ನುವುದಕ್ಕೆ ಇದೊಂದು ಕಣ್ಣಿಗೆ ಕಾಣುವ ನಿದರ್ಶನ.

ಸಿರಿಯಾದ ಮತ್ತಷ್ಟು ಭಯಾನಕ ಚಿತ್ರಗಳು…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇದೇನಿದು ಶಾಕ್; ಬಿಗ್ ಬಾಸ್ ಮನೆಯಲ್ಲಿ ಎಂದು ನಡೆದಿಲ್ಲ,ಸ್ಪರ್ಧಿಗಳಿಬ್ಬರ ರೊಮ್ಯಾನ್ಸ್ ಯಾರು ಗೊತ್ತೇ?

     ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…

  • ಸುದ್ದಿ

    ಅಧ್ಯಯನ ಮುಂದುವರೆಸಿದ ಇಸ್ರೋ HOPE FOR THE BEST ಎಂದ ಮೋದಿ,..!

    ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್​  ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್​​ ಲ್ಯಾಂಡರ್​​​ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್​ ಲ್ಯಾಂಡರ್​ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್​​​​​​​ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್​ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…

  • ದೇವರು

    ಮನುಷ್ಯ ಮಾಡಿದ ತಪ್ಪಿಗೆ ದೇವರ ಮುಖಕ್ಕೂ ಬಿತ್ತು ಮಾಸ್ಕ್ …!

    ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…

  • ಗ್ಯಾಜೆಟ್

    ನಿಮ್ಮ ಆಂಡ್ರಾಯ್ಡ್ ಮೊಬೈಲ್ ನ ಈ 8 ಸೀಕ್ರೆಟ್ ಆಪ್ಷನ್ಸ್ ಗಳು ನಿಮ್ಗೆ ಗೊತ್ತಿಲ್ಲಾ!ಗೊತ್ತಾಗ್ಬೇಕಂದ್ರೆ ಈ ಲೇಖನಿ ಓದಿ…

    ಬಹುಶಃ ಈಗಂತೂ ಸ್ಮಾರ್ಟ್ಫೋನ್ ಇರದೆ ಇರುವ ವ್ಯಕ್ತಿಯು ಸಿಗುವುದು ತುಂಬಾ ವಿರಳ. ಎಲ್ಲರ ಪಾಕೆಟ್ನಲ್ಲಿ ಸ್ಮಾರ್ಟ್ಫೋನ್ ಇದ್ದೇ ಇರುತ್ತದೆ. ಈ ಸತ್ಯದ ಹೊರತಾಗಿಯೂ, ನಂಬಲಾಗದ ವಿಷಯೇನಂದರೆ, ಆಂಡ್ರಾಯ್ಡ್ ಫೋನ್ ನ ಎಷ್ಟೋ ವಿಶಿಷ್ಟ ಆಪ್ಷನ್ಸ್ ಗಳು ಎಷ್ಟೋ ಬಳಕೆದಾರರಿಗೆ ಗೊತ್ತಿಲ್ಲಾ ಎನ್ನುವುದೇ ಸೋಜಿಗದ ವಿಷಯ.

  • ಉಪಯುಕ್ತ ಮಾಹಿತಿ

    ಕೇವಲ ಲಕ್ಷದಷ್ಟು ಬ್ರಿಟೀಶ್ ಸೈನಿಕರು ಇಡೀ ಭಾರತವನ್ನು, ತಮ್ಮ ತಾಳಕ್ಕೆ ತಕ್ಕಂತೆ ಕುಣಿಸಿದ್ದು ಹೇಗೆ ಗೊತ್ತಾ.? ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ  ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ  ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ  ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ  ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…

  • Health

    ನೆನೆಸಿಟ್ಟ ಒಣದ್ರಾಕ್ಷಿ ದಿನಾ ಒಂದೆರಡು ತಿಂದ್ರೆ, ಏನೆಲ್ಲಾ ಲಾಭವಿದೆ ಗೊತ್ತಾ?

    ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…