News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ..ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

618

ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್‌ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ.

 

ಏಕೆ ಈ ಯುದ್ದ..?

ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು ಸಹಿಸದ ಬಹುಸಂಖ್ಯಾತ ಸುನ್ನಿ ಸಮುದಾಯಗಳು, ಸರ್ಕಾರದ ವಿರುದ್ಧವೇ ಸಮರ ಸಾರಿವೆ..

ಮಕ್ಕಳು ಮತ್ತು ಅಮಾಯಕ ಪ್ರಜೆಗಳ ಸಾವಿನ ಸಂಖ್ಯೆ…

ನೆರೆ ದೇಶಗಳ ಬೆಂಬಲದಿಂದಾಗಿ ಎರಡೂ ಬಣಗಳ ನಡುವೆ ರಕ್ತದ ಒಕಳಿಯೇ ಹರಿಯುತ್ತದೆ.ಅಕ್ಷರಶಃ ಸಿರಿಯಾ ರಕ್ತಪಾತ ದೇಶವಾಗಿದೆ. 22 ತಿಂಗಳಲ್ಲಿ ಸರಕಾರಿ ಪಡೆಗಳು ಮತ್ತು ಬಂಡುಕೋರರ ಸೆಣಸಾಟಕ್ಕೆ ಅಮಾಯಕ ಪ್ರಜೆಗಳು ಮತ್ತು ಮಕ್ಕಳ ಸಾವಿನ ಸಂಖ್ಯೆ 60 ಸಾವಿರ  ದಾಟಿದ್ದು ಸುಮಾರು 4 ಲಕ್ಷಕ್ಕಿಂತ ಹೆಚ್ಚು ಜನ ನಿರಾಶ್ರಿತರಾಗಿದ್ದಾರೆ.

ಪ್ರಾಣದ ಭಯದಿಂದಾಗಿ ಸಾವಿರಾರು ಮಂದಿ ದೇಶ ಬಿಟ್ಟು ಗಡಿ ಭಾಗದ ದೇಶಗಳಿಗೆ ವಲಸೆ ಹೋಗುತ್ತಿದ್ದಾರೆ.ಸುಮಾರು ಎರಡುವರೆ ಲಕ್ಷಕ್ಕಿಂತ ಹೆಚ್ಚು ಜನ ದೇಶ ಬಿಟ್ಟು ಈಗಾಗಲೇ ಪಕ್ಕದ ದೇಶಗಳಾದ ಟರ್ಕಿ, ಲೆಬೆನಾನ್, ಜೋರ್ಡಾನ್, ಇರಾನ್‌ದೇಶಗಳಿಗೆ ನುಗ್ಗಿದ್ದಾರೆ.

ಸಾತ್ ಕೊಡ್ತಿರೋ ದೇಶಗಳು..

ಅಧ್ಯಕ್ಷ ಬಷರ್ ಅಲ್

  • ರಷ್ಯಾ
  • ಇರಾನ್
  • ಲೆಬನಾನ್

ಸಿರಿಯಾ ಬಂಡುಕೋರರು

  • ಸೌದಿ ಅರೇಬಿಯಾ
  • ಅಮೇರಿಕಾ
  • ಇಸ್ರೇಲ್

ಸಿರಿಯಾದ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಹಾಗೂ ಇವರ ಆಡಳಿತವನ್ನು ವಿರೋಧಿಸುವ ಕ್ರಾಂತಿಕಾರಿ ಸಂಘಟನೆಗಳ ನಡುವೆ ಭೀಕರ ಕದನ ನಡೆಯುತ್ತಿದೆ. ಇವರಿಬ್ಬರ ಹೊಡೆದಾಟಕ್ಕೆ ಅಮಾಯಕ ಪ್ರಜೆಗಳು ಬಲಿಯಾಗುತ್ತಿದ್ದಾರೆ. ಹೀಗೆ ಪ್ರಾಬಲ್ಯ ದೇಶಗಳ ಬೆಂಬಲದಿಂದಾಗಿ ಸಿರಿಯಾ ದೇಶವು ರಕ್ತಸಿಕ್ತಗೊಂಡಿದ್ದು ಬಾಂಬ್, ರಾಕೆಟ್ ದಾಳಿಯಿಂದ ದೊಡ್ಡ ದೊಡ್ಡ ನಗರಗಳು ಭೂಕಂಪ ಪೀಡಿತ ಪ್ರದೇಶಗಳಂತೆ ಕಾಣುತ್ತಿವೆ.

ಇದೆರೆಲ್ಲದರ ಪರಿಣಾಮ ಮಕ್ಕಳು ಸೇರಿದಂತೆ ನೂರಾರು ಮಂದಿ ಪ್ರಾಣ ತೆತ್ತಿದ್ದಾರೆ.ಸಿರಿಯಾದಲ್ಲಿನ ಮಕ್ಕಳ ಕಣ್ಣೀರು ಆಕ್ರಂದನ ಕೆಳುವವರಿಲ್ಲವಂತಾಗಿದೆ. ದಾಳಿಯಲ್ಲಿ ಗಾಯಗೊಂಡ ಪುಟ್ಟ ಪುಟ್ಟ ಕಂದಮ್ಮಗಳ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತ ಸುದ್ದಿ ಮಾಡಿದೆ.

ವಿಶ್ವ ಸಂಸ್ಥೆ ಮಾತಿಗೆ ಜಗ್ಗದ ಸಿರಿಯಾ ಸರ್ಕಾರ ಮತ್ತು ಬಂಡುಕೋರರು

ಕದನ ವಿರಾಮ ಘೋಷಿಸಿ, ಅಧಿಕಾರವನ್ನು ಬಿಟ್ಟುಕೊಟ್ಟು, ದೇಶದಲ್ಲಿ ಶಾಂತಿ ನೆಲೆಸಲು ಸಹಕರಿಸಿ ಎಂಬ ವಿಶ್ವ ಸಂಸ್ಥೆಯ ಕೋರಿಕೆಗೆ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಒಪ್ಪಿಗೆ ಸೂಚಿಸಿಲ್ಲ.ತಮ್ಮ ಅಧಿಕಾರಕ್ಕಾಗಿ ಸಾವಿರಾರು ಜನರ ಮಾರಣ ಹೋಮ ನಡೆಯುತ್ತಿದ್ದರೂ ಈ ಅಧ್ಯಕ್ಷ ತಮ್ಮ ಅಧಿಕಾರದಿಂದ ಕೆಳಗಿಳಿಯಲು ಒಪ್ಪುತ್ತಿಲ್ಲ.

ಅತ್ತ ಕಡೆ ಸಿರಿಯಾ ಬಂಡುಕೋರರು ‘ಬಷರ್ ಅಲ್ ಅಸ್ಸಾದ್ ಅಧಿಕಾರದಿಂದ ಕೆಳಗಿಳಿಯುವವರೆಗೂ ಯುದ್ದ ನಿಲ್ಲಿಸುವ ಮಾತೇ ಇಲ್ಲ ಎಂದು ವಿಶ್ವಸಂಸ್ತೆಯ ಕೋರಿಕೆಯನ್ನು ತಿರಸ್ಕರಿಸಿದ್ದಾರೆ.ಇದೆರೆಲ್ಲದರ ನಡುವೆ ಅಲ್ಲಿನ ರಕ್ತಪಾತದಿಂದಾಗಿ ನರುಳುತ್ತಿರುವವರು ಸಿರಿಯಾದ ಜನ ಮತ್ತು ಸಿರಿಯಾ ದೇಶದ ಮುಂದಿನ ಪ್ರಜೆಗಲಾಗಬೇಕಾಗಿರುವ ಮುಗ್ದ ಕಂದಮ್ಮಗಳು ಮಾತ್ರ.

ಜಗತ್ತಿಗೆ ಕಾಣುತ್ತಿಲ್ಲವೇ  ಮುಗ್ದ ಕಂದಮ್ಮಗಳ ಮಾರಣಹೋಮ…

ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ ಇದು ಸಿರಿಯಾದ ಹುಡುಗನೊಬ್ಬ  ಫೇಸ್‌ಬುಕ್‌ನಲ್ಲಿ ಇಡೀ ಪ್ರಪಂಚಕ್ಕೆ ಕೂಗಿ ಹೇಳಿರುವ ನುಡಿ.

ಮುಗ್ದ ಕಂದಮ್ಮಗಳ ಮಾರಣ ಹೋಮವನ್ನು ಜಗತ್ತಿನ ದೇಶಗಳು ನೋಡಿಯೂ ನೋಡದಂತೆ ಇವೆ.ಅಲ್ಲಿನ ಮುಗ್ದ ರಕ್ತಸಿಕ್ತ ಮಕ್ಕಳ ಚಿತ್ರಗಳನ್ನು ನೋಡಿದ್ರೆ ಕಲ್ಲು ಹೃದಯ ಇದ್ರೂ ಸಹ ಕಣ್ಣೀರು ಬರಿಸುವಂತಿದೆ.ಅಮೇರಿಕಾ ರಷ್ಯಾ ಸೇರಿದಂತೆ ಕೆಲವು ದೇಶಗಳು, ಏಕೆ ಹೀಗೆ ಮಕ್ಕಳ ಮತ್ತು ಅಲ್ಲಿನ ಜನರ ಜೀವನದಲ್ಲಿ ಆಟವಾಡುತ್ತಿವೆ ಗೊತ್ತಿಲ್ಲ.ಒಂದಂತೂ ಸತ್ಯ ಅಧಿಕಾರದ ಮೋಹದಿಂದ ಜಗತ್ತಿನ ಜನ ಏನೆಲ್ಲಾ ಮಾಡ್ತಾರೆ ಎನ್ನುವುದಕ್ಕೆ ಇದೊಂದು ಕಣ್ಣಿಗೆ ಕಾಣುವ ನಿದರ್ಶನ.

ಸಿರಿಯಾದ ಮತ್ತಷ್ಟು ಭಯಾನಕ ಚಿತ್ರಗಳು…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಲ್ಲಿದೆ ನೋಡಿ ಮದ್ಯ ಪ್ರಿಯರಿಗೊಂದು ಸಿಹಿಸುದ್ದಿ…!

    ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ.  ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು.  ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…

  • ವಿಸ್ಮಯ ಜಗತ್ತು

    7 ವರ್ಷದ ಈ ಪುಟ್ಟ ಪೋರ, ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ! ಇದು ತಮಾಷೆ ವಿಚಾರ ಅಲ್ಲ !!!

    ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.

  • ಸುದ್ದಿ

    ಬಾಲಕನಿಂದ ಮೋದಿಯವರಿಗೆ 37ನೇ ಪತ್ರ….ಕಾರಣ ಏನು?

    ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್‍ನಲ್ಲಿ(ಯುಪಿಎಸ್‍ಇ)ಯಲ್ಲಿ ಕೆಲಸ ಮಾಡುತ್ತಿದ್ದರು….

  • ಉಪಯುಕ್ತ ಮಾಹಿತಿ

    ರುಚಿಕರವಾದ ಹಯಗ್ರೀವ ಮಾಡುವ ವಿಧಾನ ಹೇಗೆ ಗೊತ್ತಾ.?

    ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್‌‌‌, ತೆಂಗಿನ ತುರಿ – 1ಕಪ್‌, ಬೆಲ್ಲ – 1 ಕಪ್‌‌‌‌, ತುಪ್ಪ – 1 ಕಪ್‌‌‌ಏಲಕ್ಕಿ ಪುಡಿ –…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…