ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ.

ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು ಸಹಿಸದ ಬಹುಸಂಖ್ಯಾತ ಸುನ್ನಿ ಸಮುದಾಯಗಳು, ಸರ್ಕಾರದ ವಿರುದ್ಧವೇ ಸಮರ ಸಾರಿವೆ..

ನೆರೆ ದೇಶಗಳ ಬೆಂಬಲದಿಂದಾಗಿ ಎರಡೂ ಬಣಗಳ ನಡುವೆ ರಕ್ತದ ಒಕಳಿಯೇ ಹರಿಯುತ್ತದೆ.ಅಕ್ಷರಶಃ ಸಿರಿಯಾ ರಕ್ತಪಾತ ದೇಶವಾಗಿದೆ. 22 ತಿಂಗಳಲ್ಲಿ ಸರಕಾರಿ ಪಡೆಗಳು ಮತ್ತು ಬಂಡುಕೋರರ ಸೆಣಸಾಟಕ್ಕೆ ಅಮಾಯಕ ಪ್ರಜೆಗಳು ಮತ್ತು ಮಕ್ಕಳ ಸಾವಿನ ಸಂಖ್ಯೆ 60 ಸಾವಿರ ದಾಟಿದ್ದು ಸುಮಾರು 4 ಲಕ್ಷಕ್ಕಿಂತ ಹೆಚ್ಚು ಜನ ನಿರಾಶ್ರಿತರಾಗಿದ್ದಾರೆ.

ಪ್ರಾಣದ ಭಯದಿಂದಾಗಿ ಸಾವಿರಾರು ಮಂದಿ ದೇಶ ಬಿಟ್ಟು ಗಡಿ ಭಾಗದ ದೇಶಗಳಿಗೆ ವಲಸೆ ಹೋಗುತ್ತಿದ್ದಾರೆ.ಸುಮಾರು ಎರಡುವರೆ ಲಕ್ಷಕ್ಕಿಂತ ಹೆಚ್ಚು ಜನ ದೇಶ ಬಿಟ್ಟು ಈಗಾಗಲೇ ಪಕ್ಕದ ದೇಶಗಳಾದ ಟರ್ಕಿ, ಲೆಬೆನಾನ್, ಜೋರ್ಡಾನ್, ಇರಾನ್ದೇಶಗಳಿಗೆ ನುಗ್ಗಿದ್ದಾರೆ.
ಅಧ್ಯಕ್ಷ ಬಷರ್ ಅಲ್
ಸಿರಿಯಾ ಬಂಡುಕೋರರು

ಸಿರಿಯಾದ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಹಾಗೂ ಇವರ ಆಡಳಿತವನ್ನು ವಿರೋಧಿಸುವ ಕ್ರಾಂತಿಕಾರಿ ಸಂಘಟನೆಗಳ ನಡುವೆ ಭೀಕರ ಕದನ ನಡೆಯುತ್ತಿದೆ. ಇವರಿಬ್ಬರ ಹೊಡೆದಾಟಕ್ಕೆ ಅಮಾಯಕ ಪ್ರಜೆಗಳು ಬಲಿಯಾಗುತ್ತಿದ್ದಾರೆ. ಹೀಗೆ ಪ್ರಾಬಲ್ಯ ದೇಶಗಳ ಬೆಂಬಲದಿಂದಾಗಿ ಸಿರಿಯಾ ದೇಶವು ರಕ್ತಸಿಕ್ತಗೊಂಡಿದ್ದು ಬಾಂಬ್, ರಾಕೆಟ್ ದಾಳಿಯಿಂದ ದೊಡ್ಡ ದೊಡ್ಡ ನಗರಗಳು ಭೂಕಂಪ ಪೀಡಿತ ಪ್ರದೇಶಗಳಂತೆ ಕಾಣುತ್ತಿವೆ.

ಇದೆರೆಲ್ಲದರ ಪರಿಣಾಮ ಮಕ್ಕಳು ಸೇರಿದಂತೆ ನೂರಾರು ಮಂದಿ ಪ್ರಾಣ ತೆತ್ತಿದ್ದಾರೆ.ಸಿರಿಯಾದಲ್ಲಿನ ಮಕ್ಕಳ ಕಣ್ಣೀರು ಆಕ್ರಂದನ ಕೆಳುವವರಿಲ್ಲವಂತಾಗಿದೆ. ದಾಳಿಯಲ್ಲಿ ಗಾಯಗೊಂಡ ಪುಟ್ಟ ಪುಟ್ಟ ಕಂದಮ್ಮಗಳ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತ ಸುದ್ದಿ ಮಾಡಿದೆ.
ಕದನ ವಿರಾಮ ಘೋಷಿಸಿ, ಅಧಿಕಾರವನ್ನು ಬಿಟ್ಟುಕೊಟ್ಟು, ದೇಶದಲ್ಲಿ ಶಾಂತಿ ನೆಲೆಸಲು ಸಹಕರಿಸಿ ಎಂಬ ವಿಶ್ವ ಸಂಸ್ಥೆಯ ಕೋರಿಕೆಗೆ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಒಪ್ಪಿಗೆ ಸೂಚಿಸಿಲ್ಲ.ತಮ್ಮ ಅಧಿಕಾರಕ್ಕಾಗಿ ಸಾವಿರಾರು ಜನರ ಮಾರಣ ಹೋಮ ನಡೆಯುತ್ತಿದ್ದರೂ ಈ ಅಧ್ಯಕ್ಷ ತಮ್ಮ ಅಧಿಕಾರದಿಂದ ಕೆಳಗಿಳಿಯಲು ಒಪ್ಪುತ್ತಿಲ್ಲ.

ಅತ್ತ ಕಡೆ ಸಿರಿಯಾ ಬಂಡುಕೋರರು ‘ಬಷರ್ ಅಲ್ ಅಸ್ಸಾದ್ ಅಧಿಕಾರದಿಂದ ಕೆಳಗಿಳಿಯುವವರೆಗೂ ಯುದ್ದ ನಿಲ್ಲಿಸುವ ಮಾತೇ ಇಲ್ಲ ಎಂದು ವಿಶ್ವಸಂಸ್ತೆಯ ಕೋರಿಕೆಯನ್ನು ತಿರಸ್ಕರಿಸಿದ್ದಾರೆ.ಇದೆರೆಲ್ಲದರ ನಡುವೆ ಅಲ್ಲಿನ ರಕ್ತಪಾತದಿಂದಾಗಿ ನರುಳುತ್ತಿರುವವರು ಸಿರಿಯಾದ ಜನ ಮತ್ತು ಸಿರಿಯಾ ದೇಶದ ಮುಂದಿನ ಪ್ರಜೆಗಲಾಗಬೇಕಾಗಿರುವ ಮುಗ್ದ ಕಂದಮ್ಮಗಳು ಮಾತ್ರ.
ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ ಇದು ಸಿರಿಯಾದ ಹುಡುಗನೊಬ್ಬ ಫೇಸ್ಬುಕ್ನಲ್ಲಿ ಇಡೀ ಪ್ರಪಂಚಕ್ಕೆ ಕೂಗಿ ಹೇಳಿರುವ ನುಡಿ.

ಮುಗ್ದ ಕಂದಮ್ಮಗಳ ಮಾರಣ ಹೋಮವನ್ನು ಜಗತ್ತಿನ ದೇಶಗಳು ನೋಡಿಯೂ ನೋಡದಂತೆ ಇವೆ.ಅಲ್ಲಿನ ಮುಗ್ದ ರಕ್ತಸಿಕ್ತ ಮಕ್ಕಳ ಚಿತ್ರಗಳನ್ನು ನೋಡಿದ್ರೆ ಕಲ್ಲು ಹೃದಯ ಇದ್ರೂ ಸಹ ಕಣ್ಣೀರು ಬರಿಸುವಂತಿದೆ.ಅಮೇರಿಕಾ ರಷ್ಯಾ ಸೇರಿದಂತೆ ಕೆಲವು ದೇಶಗಳು, ಏಕೆ ಹೀಗೆ ಮಕ್ಕಳ ಮತ್ತು ಅಲ್ಲಿನ ಜನರ ಜೀವನದಲ್ಲಿ ಆಟವಾಡುತ್ತಿವೆ ಗೊತ್ತಿಲ್ಲ.ಒಂದಂತೂ ಸತ್ಯ ಅಧಿಕಾರದ ಮೋಹದಿಂದ ಜಗತ್ತಿನ ಜನ ಏನೆಲ್ಲಾ ಮಾಡ್ತಾರೆ ಎನ್ನುವುದಕ್ಕೆ ಇದೊಂದು ಕಣ್ಣಿಗೆ ಕಾಣುವ ನಿದರ್ಶನ.










ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.
ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.
ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…
ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.
ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…