News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಸುದ್ದಿ

ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ..ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

616

ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್‌ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ.

 

ಏಕೆ ಈ ಯುದ್ದ..?

ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು ಸಹಿಸದ ಬಹುಸಂಖ್ಯಾತ ಸುನ್ನಿ ಸಮುದಾಯಗಳು, ಸರ್ಕಾರದ ವಿರುದ್ಧವೇ ಸಮರ ಸಾರಿವೆ..

ಮಕ್ಕಳು ಮತ್ತು ಅಮಾಯಕ ಪ್ರಜೆಗಳ ಸಾವಿನ ಸಂಖ್ಯೆ…

ನೆರೆ ದೇಶಗಳ ಬೆಂಬಲದಿಂದಾಗಿ ಎರಡೂ ಬಣಗಳ ನಡುವೆ ರಕ್ತದ ಒಕಳಿಯೇ ಹರಿಯುತ್ತದೆ.ಅಕ್ಷರಶಃ ಸಿರಿಯಾ ರಕ್ತಪಾತ ದೇಶವಾಗಿದೆ. 22 ತಿಂಗಳಲ್ಲಿ ಸರಕಾರಿ ಪಡೆಗಳು ಮತ್ತು ಬಂಡುಕೋರರ ಸೆಣಸಾಟಕ್ಕೆ ಅಮಾಯಕ ಪ್ರಜೆಗಳು ಮತ್ತು ಮಕ್ಕಳ ಸಾವಿನ ಸಂಖ್ಯೆ 60 ಸಾವಿರ  ದಾಟಿದ್ದು ಸುಮಾರು 4 ಲಕ್ಷಕ್ಕಿಂತ ಹೆಚ್ಚು ಜನ ನಿರಾಶ್ರಿತರಾಗಿದ್ದಾರೆ.

ಪ್ರಾಣದ ಭಯದಿಂದಾಗಿ ಸಾವಿರಾರು ಮಂದಿ ದೇಶ ಬಿಟ್ಟು ಗಡಿ ಭಾಗದ ದೇಶಗಳಿಗೆ ವಲಸೆ ಹೋಗುತ್ತಿದ್ದಾರೆ.ಸುಮಾರು ಎರಡುವರೆ ಲಕ್ಷಕ್ಕಿಂತ ಹೆಚ್ಚು ಜನ ದೇಶ ಬಿಟ್ಟು ಈಗಾಗಲೇ ಪಕ್ಕದ ದೇಶಗಳಾದ ಟರ್ಕಿ, ಲೆಬೆನಾನ್, ಜೋರ್ಡಾನ್, ಇರಾನ್‌ದೇಶಗಳಿಗೆ ನುಗ್ಗಿದ್ದಾರೆ.

ಸಾತ್ ಕೊಡ್ತಿರೋ ದೇಶಗಳು..

ಅಧ್ಯಕ್ಷ ಬಷರ್ ಅಲ್

  • ರಷ್ಯಾ
  • ಇರಾನ್
  • ಲೆಬನಾನ್

ಸಿರಿಯಾ ಬಂಡುಕೋರರು

  • ಸೌದಿ ಅರೇಬಿಯಾ
  • ಅಮೇರಿಕಾ
  • ಇಸ್ರೇಲ್

ಸಿರಿಯಾದ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಹಾಗೂ ಇವರ ಆಡಳಿತವನ್ನು ವಿರೋಧಿಸುವ ಕ್ರಾಂತಿಕಾರಿ ಸಂಘಟನೆಗಳ ನಡುವೆ ಭೀಕರ ಕದನ ನಡೆಯುತ್ತಿದೆ. ಇವರಿಬ್ಬರ ಹೊಡೆದಾಟಕ್ಕೆ ಅಮಾಯಕ ಪ್ರಜೆಗಳು ಬಲಿಯಾಗುತ್ತಿದ್ದಾರೆ. ಹೀಗೆ ಪ್ರಾಬಲ್ಯ ದೇಶಗಳ ಬೆಂಬಲದಿಂದಾಗಿ ಸಿರಿಯಾ ದೇಶವು ರಕ್ತಸಿಕ್ತಗೊಂಡಿದ್ದು ಬಾಂಬ್, ರಾಕೆಟ್ ದಾಳಿಯಿಂದ ದೊಡ್ಡ ದೊಡ್ಡ ನಗರಗಳು ಭೂಕಂಪ ಪೀಡಿತ ಪ್ರದೇಶಗಳಂತೆ ಕಾಣುತ್ತಿವೆ.

ಇದೆರೆಲ್ಲದರ ಪರಿಣಾಮ ಮಕ್ಕಳು ಸೇರಿದಂತೆ ನೂರಾರು ಮಂದಿ ಪ್ರಾಣ ತೆತ್ತಿದ್ದಾರೆ.ಸಿರಿಯಾದಲ್ಲಿನ ಮಕ್ಕಳ ಕಣ್ಣೀರು ಆಕ್ರಂದನ ಕೆಳುವವರಿಲ್ಲವಂತಾಗಿದೆ. ದಾಳಿಯಲ್ಲಿ ಗಾಯಗೊಂಡ ಪುಟ್ಟ ಪುಟ್ಟ ಕಂದಮ್ಮಗಳ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತ ಸುದ್ದಿ ಮಾಡಿದೆ.

ವಿಶ್ವ ಸಂಸ್ಥೆ ಮಾತಿಗೆ ಜಗ್ಗದ ಸಿರಿಯಾ ಸರ್ಕಾರ ಮತ್ತು ಬಂಡುಕೋರರು

ಕದನ ವಿರಾಮ ಘೋಷಿಸಿ, ಅಧಿಕಾರವನ್ನು ಬಿಟ್ಟುಕೊಟ್ಟು, ದೇಶದಲ್ಲಿ ಶಾಂತಿ ನೆಲೆಸಲು ಸಹಕರಿಸಿ ಎಂಬ ವಿಶ್ವ ಸಂಸ್ಥೆಯ ಕೋರಿಕೆಗೆ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಒಪ್ಪಿಗೆ ಸೂಚಿಸಿಲ್ಲ.ತಮ್ಮ ಅಧಿಕಾರಕ್ಕಾಗಿ ಸಾವಿರಾರು ಜನರ ಮಾರಣ ಹೋಮ ನಡೆಯುತ್ತಿದ್ದರೂ ಈ ಅಧ್ಯಕ್ಷ ತಮ್ಮ ಅಧಿಕಾರದಿಂದ ಕೆಳಗಿಳಿಯಲು ಒಪ್ಪುತ್ತಿಲ್ಲ.

ಅತ್ತ ಕಡೆ ಸಿರಿಯಾ ಬಂಡುಕೋರರು ‘ಬಷರ್ ಅಲ್ ಅಸ್ಸಾದ್ ಅಧಿಕಾರದಿಂದ ಕೆಳಗಿಳಿಯುವವರೆಗೂ ಯುದ್ದ ನಿಲ್ಲಿಸುವ ಮಾತೇ ಇಲ್ಲ ಎಂದು ವಿಶ್ವಸಂಸ್ತೆಯ ಕೋರಿಕೆಯನ್ನು ತಿರಸ್ಕರಿಸಿದ್ದಾರೆ.ಇದೆರೆಲ್ಲದರ ನಡುವೆ ಅಲ್ಲಿನ ರಕ್ತಪಾತದಿಂದಾಗಿ ನರುಳುತ್ತಿರುವವರು ಸಿರಿಯಾದ ಜನ ಮತ್ತು ಸಿರಿಯಾ ದೇಶದ ಮುಂದಿನ ಪ್ರಜೆಗಲಾಗಬೇಕಾಗಿರುವ ಮುಗ್ದ ಕಂದಮ್ಮಗಳು ಮಾತ್ರ.

ಜಗತ್ತಿಗೆ ಕಾಣುತ್ತಿಲ್ಲವೇ  ಮುಗ್ದ ಕಂದಮ್ಮಗಳ ಮಾರಣಹೋಮ…

ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ ಇದು ಸಿರಿಯಾದ ಹುಡುಗನೊಬ್ಬ  ಫೇಸ್‌ಬುಕ್‌ನಲ್ಲಿ ಇಡೀ ಪ್ರಪಂಚಕ್ಕೆ ಕೂಗಿ ಹೇಳಿರುವ ನುಡಿ.

ಮುಗ್ದ ಕಂದಮ್ಮಗಳ ಮಾರಣ ಹೋಮವನ್ನು ಜಗತ್ತಿನ ದೇಶಗಳು ನೋಡಿಯೂ ನೋಡದಂತೆ ಇವೆ.ಅಲ್ಲಿನ ಮುಗ್ದ ರಕ್ತಸಿಕ್ತ ಮಕ್ಕಳ ಚಿತ್ರಗಳನ್ನು ನೋಡಿದ್ರೆ ಕಲ್ಲು ಹೃದಯ ಇದ್ರೂ ಸಹ ಕಣ್ಣೀರು ಬರಿಸುವಂತಿದೆ.ಅಮೇರಿಕಾ ರಷ್ಯಾ ಸೇರಿದಂತೆ ಕೆಲವು ದೇಶಗಳು, ಏಕೆ ಹೀಗೆ ಮಕ್ಕಳ ಮತ್ತು ಅಲ್ಲಿನ ಜನರ ಜೀವನದಲ್ಲಿ ಆಟವಾಡುತ್ತಿವೆ ಗೊತ್ತಿಲ್ಲ.ಒಂದಂತೂ ಸತ್ಯ ಅಧಿಕಾರದ ಮೋಹದಿಂದ ಜಗತ್ತಿನ ಜನ ಏನೆಲ್ಲಾ ಮಾಡ್ತಾರೆ ಎನ್ನುವುದಕ್ಕೆ ಇದೊಂದು ಕಣ್ಣಿಗೆ ಕಾಣುವ ನಿದರ್ಶನ.

ಸಿರಿಯಾದ ಮತ್ತಷ್ಟು ಭಯಾನಕ ಚಿತ್ರಗಳು…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ತಾಯಿ ಚಾಮುಂಡಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ

    ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…

  • ಆರೋಗ್ಯ

    ಹಾಗಲಕಾಯಿಯ ಆರೋಗ್ಯಕರ ಪ್ರಯೋಜನಗಳು

     ಇಂಗ್ಲಿಷ್ ನಲ್ಲಿ  ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್‍ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…

  • inspirational

    ಹಣ ಉಳಿಸುವ ಸುಲಭ ಮಾರ್ಗಗಳು

    ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…

  • ಸಿನಿಮಾ

    ಶಾಕಿಂಗ್ ಸುದ್ದಿ.!ನಟನನ್ನು ನೋಡಲಾಗದೇ ಆತ್ಮಹತ್ಯೆ ಯತ್ನಿಸಿದ್ದ ಅಭಿಮಾನಿ ಸಾವು..!

    ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…

  • ತಂತ್ರಜ್ಞಾನ

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂದೇಶ ಕಳುಹಿಸಲು ಹೊಸ ಆ್ಯಪ್‌..!ತಿಳಿಯಲು ಈ ಲೇಖನ ಓದಿ…

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್‌ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್‌ ಅನ್ನು ಯಾವುದೇ ಸ್ಮಾರ್ಟ್‌ಫೋನ್‌ಗೆ ಅಳವಡಿಸಬಹುದು. ನೆಟ್‌ವರ್ಕ್‌ ಇಲ್ಲದಿದ್ದರೂ ಈ ಆ್ಯಪ್‌ ಹಲವು ಕಿಲೋ ಮೀಟರ್‌ಗಳ ದೂರದವರೆಗೂ ವೈ–ಫೈ ಸಿಗ್ನಲ್‌ ಹೊರಸೂಸುತ್ತದೆ.

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…