ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ.
ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ ಮೂಲಕ ಆರ್ಥಿಕ ಹೊಡೆತವನ್ನು ನೀಡಲು ಮುಂದಾಗಿದೆ.
ಇದರ ಜೊತೆಗೆ ಪ್ರತ್ಯೇಕತಾವಾದಿಗಳಿಗೆ ನೀಡಿದ ಭದ್ರತೆಯನ್ನು ಹಿಂಪಡೆಯಲಾಗಿದ್ದು, ಈ ಎಲ್ಲ ಬೆಳವಣಿಗೆಗಳ ನಡುವೆ ತಮ್ಮ ವಿರುದ್ಧ ಯಾವುದೇ ಸಮಯದಲ್ಲಿ ಭಾರತೀಯ ಸೇನೆಯಿಂದ ದಾಳಿ ನಡೆಯಬಹುದೆಂಬ ಭೀತಿಯಲ್ಲಿರುವ ರಣಹೇಡಿ ಉಗ್ರಗಾಮಿಗಳು, ಪಾಕ್ ಗಡಿಯಿಂದ ಸುರಕ್ಷಿತ ಸ್ಥಳಗಳಿಗೆ ಪರಾರಿಯಾಗಿದ್ದಾರೆಂದು ಹೇಳಲಾಗಿದೆ. ಪಾಕಿಸ್ತಾನ ಸೇನೆಯು ಇವರುಗಳ ಸುರಕ್ಷಿತ ಸ್ಥಳಾಂತರಕ್ಕೆ ನೆರವು ನೀಡಿದೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..
ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.