ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.
ಮುಖದ ಮೇಲಿದ್ದರಂತೂ ತುಂಬ ರೇಜಿಗೆ ಹುಟ್ಟಿಸುತ್ತವೆ. ಈ ನರುಲಿಗಳಿಂದ ಪಾರಾಗಲು ಸುಲಭದ ಪರಿಣಾಮಕಾರಿ ನೈಸರ್ಗಿಕ ವಿಧಾನಗಳಿಲ್ಲಿವೆ.
ತುಳಸಿ:-
ತುಳಸಿಯು ನುರುಲಿಗಳನ್ನು ನಿರ್ಮೂಲಿಸಬಲ್ಲ ಬ್ಯಾಕ್ಟೀರಿಯಾ ನಿರೋಧಕಗಳ ಮೂಲವಾಗಿದೆ. ಕೆಲವು ತುಳಸಿ ಎಲೆಗಳನ್ನು ಗ್ರೈಂಡರ್ನಲ್ಲಿ ಹಾಕಿ ಪುಡಿ ಮಾಡಿಕೊಳ್ಳಿ. ಬಳಿಕ ಈ ಪುಡಿಗೆ ಅಗತ್ಯ ಪ್ರಮಾಣದಲ್ಲಿ ನೀರನ್ನು ಬೆರೆಸಿ ಪೇಸ್ಟ್ ತಯಾರಿಸಿ.
ಈ ಪೇಸ್ಟ್ನ್ನು ನರೂಲಿಯ ಮೇಲೆ ಸಂಪೂರ್ಣವಾಗಿ ಲೇಪಿಸಿ 10 ನಿಮಿಷಗಳ ಕಾಲ ಬಿಡಿ. ಇದನ್ನು ಪ್ರತಿದಿನವೂ ಪುನರಾವರ್ತಿಸಿದರೆ ನರೂಲಿಗಳಿಂದ ಶೀಘ್ರ ಬಿಡುಗಡೆ ಸಾಧ್ಯ.
ಬೇಕಿಂಗ್ ಪೌಡರ್:-
ನರುಲಿಗಳನ್ನು ತೆಗೆಯಲು ಬಹಳ ಹಿಂದಿನಿಂದಲೂ ಬಳಕೆಯಾಗುತ್ತಿರುವ ಮನೆಮದ್ದು ಎಂದರೆ ಬೇಕಿಂಗ್ ಪೌಡರ್ ಆಗಿದೆ. ಪ್ರಬಲ ಬ್ಯಾಕ್ಟೀರಿಯಾ ಪ್ರತಿರೋಧಕ ಸಂಯುಕ್ತಗಳನ್ನು ಹೊಂದಿರುವ ಬೇಕಿಂಗ್ ಪೌಡರ್ ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.
ಒಂದು ಚಿಟಿಕೆಯಷ್ಟು ಬೇಕಿಂಗ್ ಪೌಡರ್ನ್ನು ಒಂದು ಚಮಚ ಡಿಸ್ಟಿಲ್ಡ್ ವಾಟರ್ನೊಂದಿಗೆ ಬೆರೆಸಿ, ಈ ಪೇಸ್ಟ್ನ್ನು ನರುಲಿಗೆ ಲೇಪಿಸಿ 10 ನಿಮಿಷಗಳ ಕಾಲ ಒಣಗಲು ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
*ಕಿತ್ತಳೆ ಹಣ್ಣಿನ ಸಿಪ್ಪೆ:-
ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ಹೇರಳ ಪ್ರಮಾಣದಲ್ಲಿರುವ ವಿಟಾಮಿನ್ ಸಿ ನರುಲಿಗಳನ್ನು ನಿವಾರಿಸುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ. ಕಿತ್ತಳೆ ಹಣ್ಣಿನ ಸಿಪ್ಪೆಗಳನ್ನು ಒಣಗಿಸಿ ಪುಡಿ ಮಾಡಿಕೊಳ್ಳಿ.
ಅರ್ಧ ಚಮಚ ಪುಡಿಯನ್ನು ಒಂದು ಚಮಚ ರೋಸ್ ವಾಟರ್ ಅಥವಾ ಪನ್ನೀರಿನೊಂದಿಗೆ ಬೆರೆಸಿ ಅದನ್ನು ನರುಲಿಗೆ ಲೇಪಿಸಿ, ಹತ್ತು ನಿಮಿಷಗಳ ಕಾಲ ಹಾಗೆಯೇ ಬಿಡಿ.
*ಅಲೋವೆರಾ ಜೆಲ್:-
ಅಲೋವೆರಾ ಕೂಡ ಬ್ಯಾಕ್ಟೀರಿಯಾ ನಿರೋಧಕ ಗುಣಗಳನ್ನು ಹೊಂದಿದ್ದು, ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.
ತಾಜಾ ಅಲೋವೆರಾ ಜೆಲ್ ಅನ್ನು ಪೀಡಿತ ಭಾಗಗಳ ಮೇಲೆ ಲೇಪಿಸಿ ಒಂದು ಗಂಟೆ ಕಾಲ ಹಾಗೆಯೇ ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
*ಬಾಳೇಹಣ್ಣಿನ ಸಿಪ್ಪೆ:-
ಬಾಳೇಹಣ್ಣಿನ ಸಿಪ್ಪೆಯಲ್ಲಿರುವ ಕೆಲವು ಪೌಷ್ಟಿಕಾಂಶಗಳು ನರುಲಿಗಳನ್ನು ನಿವಾರಿಸಲು ಸಹಾಯಕವಾಗಿವೆ.
ನರುಲಿ ಎದ್ದಿರುವ ಭಾಗದ ಮೇಲೆ ಬಾಳೇಹಣ್ಣಿನ ಸಿಪ್ಪೆಯಿಂದ ಮೃದುವಾಗಿ ಉಜ್ಜಿರಿ. ದಿನಕ್ಕೊಂದು ಬಾರಿ ಇದನ್ನು 5-10 ನಿಮಿಷಗಳ ಕಾಲ ಮಾಡಿ ಬಳಕ ತಣ್ಣೀರಿನಿಂದ ತೊಳೆದುಕೊಳ್ಳಿ.
ಬೆಳ್ಳುಳ್ಳಿ:-
ಬೆಳ್ಳುಳ್ಳಿಯಲ್ಲಿರುವ ಬ್ಯಾಕ್ಟೀರಿಯಾ ನಿರೋಧಕ ಗುಣಗಳು ನರುಲಿಯನ್ನು ನಿವಾರಿಸುವ ಜೊತೆಗೆ ಅವು ಮರುಕಳಿಸದಂತೆ ನೋಡಿಕೊಳ್ಳುತ್ತವೆ.
ಬೆಳ್ಳುಳ್ಳಿಯ ಒಂದು ಎಸಳನ್ನು ಕೈಯಲ್ಲಿ ಜಜ್ಜಿ ಅದನ್ನು ನೀರಿನೊಂದಿಗೆ ಬೆರೆಸಿ ಪೇಸ್ಟ್ ತಯಾರಿಸಿಕೊಳ್ಳಿ. ಬಳಿಕ ಅದನ್ನು ನರುಲಿಗೆ ಸವರಿ ಹತ್ತು ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ವಾರಕ್ಕೊಂದು ಬಾರಿ ಹೀಗೆ ಮಾಡಿದರೆ ನರುಲಿಗಳು ಮಾಯವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…
ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್ ಸೆಲ್ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್ ಸೆಲ್ಸ್ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್ ಸರ್ಕ್ಯುಲೇಶನ್ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್ ಬರುತ್ತದೆ. ಇದರಿಂದ ನಿಮ್ಮ ಲುಕ್ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…
ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ…
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…
ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…