ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.
ಮುಖದ ಮೇಲಿದ್ದರಂತೂ ತುಂಬ ರೇಜಿಗೆ ಹುಟ್ಟಿಸುತ್ತವೆ. ಈ ನರುಲಿಗಳಿಂದ ಪಾರಾಗಲು ಸುಲಭದ ಪರಿಣಾಮಕಾರಿ ನೈಸರ್ಗಿಕ ವಿಧಾನಗಳಿಲ್ಲಿವೆ.
ತುಳಸಿ:-
ತುಳಸಿಯು ನುರುಲಿಗಳನ್ನು ನಿರ್ಮೂಲಿಸಬಲ್ಲ ಬ್ಯಾಕ್ಟೀರಿಯಾ ನಿರೋಧಕಗಳ ಮೂಲವಾಗಿದೆ. ಕೆಲವು ತುಳಸಿ ಎಲೆಗಳನ್ನು ಗ್ರೈಂಡರ್ನಲ್ಲಿ ಹಾಕಿ ಪುಡಿ ಮಾಡಿಕೊಳ್ಳಿ. ಬಳಿಕ ಈ ಪುಡಿಗೆ ಅಗತ್ಯ ಪ್ರಮಾಣದಲ್ಲಿ ನೀರನ್ನು ಬೆರೆಸಿ ಪೇಸ್ಟ್ ತಯಾರಿಸಿ.
ಈ ಪೇಸ್ಟ್ನ್ನು ನರೂಲಿಯ ಮೇಲೆ ಸಂಪೂರ್ಣವಾಗಿ ಲೇಪಿಸಿ 10 ನಿಮಿಷಗಳ ಕಾಲ ಬಿಡಿ. ಇದನ್ನು ಪ್ರತಿದಿನವೂ ಪುನರಾವರ್ತಿಸಿದರೆ ನರೂಲಿಗಳಿಂದ ಶೀಘ್ರ ಬಿಡುಗಡೆ ಸಾಧ್ಯ.
ಬೇಕಿಂಗ್ ಪೌಡರ್:-
ನರುಲಿಗಳನ್ನು ತೆಗೆಯಲು ಬಹಳ ಹಿಂದಿನಿಂದಲೂ ಬಳಕೆಯಾಗುತ್ತಿರುವ ಮನೆಮದ್ದು ಎಂದರೆ ಬೇಕಿಂಗ್ ಪೌಡರ್ ಆಗಿದೆ. ಪ್ರಬಲ ಬ್ಯಾಕ್ಟೀರಿಯಾ ಪ್ರತಿರೋಧಕ ಸಂಯುಕ್ತಗಳನ್ನು ಹೊಂದಿರುವ ಬೇಕಿಂಗ್ ಪೌಡರ್ ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.
ಒಂದು ಚಿಟಿಕೆಯಷ್ಟು ಬೇಕಿಂಗ್ ಪೌಡರ್ನ್ನು ಒಂದು ಚಮಚ ಡಿಸ್ಟಿಲ್ಡ್ ವಾಟರ್ನೊಂದಿಗೆ ಬೆರೆಸಿ, ಈ ಪೇಸ್ಟ್ನ್ನು ನರುಲಿಗೆ ಲೇಪಿಸಿ 10 ನಿಮಿಷಗಳ ಕಾಲ ಒಣಗಲು ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
*ಕಿತ್ತಳೆ ಹಣ್ಣಿನ ಸಿಪ್ಪೆ:-
ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ಹೇರಳ ಪ್ರಮಾಣದಲ್ಲಿರುವ ವಿಟಾಮಿನ್ ಸಿ ನರುಲಿಗಳನ್ನು ನಿವಾರಿಸುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ. ಕಿತ್ತಳೆ ಹಣ್ಣಿನ ಸಿಪ್ಪೆಗಳನ್ನು ಒಣಗಿಸಿ ಪುಡಿ ಮಾಡಿಕೊಳ್ಳಿ.
ಅರ್ಧ ಚಮಚ ಪುಡಿಯನ್ನು ಒಂದು ಚಮಚ ರೋಸ್ ವಾಟರ್ ಅಥವಾ ಪನ್ನೀರಿನೊಂದಿಗೆ ಬೆರೆಸಿ ಅದನ್ನು ನರುಲಿಗೆ ಲೇಪಿಸಿ, ಹತ್ತು ನಿಮಿಷಗಳ ಕಾಲ ಹಾಗೆಯೇ ಬಿಡಿ.
*ಅಲೋವೆರಾ ಜೆಲ್:-
ಅಲೋವೆರಾ ಕೂಡ ಬ್ಯಾಕ್ಟೀರಿಯಾ ನಿರೋಧಕ ಗುಣಗಳನ್ನು ಹೊಂದಿದ್ದು, ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.
ತಾಜಾ ಅಲೋವೆರಾ ಜೆಲ್ ಅನ್ನು ಪೀಡಿತ ಭಾಗಗಳ ಮೇಲೆ ಲೇಪಿಸಿ ಒಂದು ಗಂಟೆ ಕಾಲ ಹಾಗೆಯೇ ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
*ಬಾಳೇಹಣ್ಣಿನ ಸಿಪ್ಪೆ:-
ಬಾಳೇಹಣ್ಣಿನ ಸಿಪ್ಪೆಯಲ್ಲಿರುವ ಕೆಲವು ಪೌಷ್ಟಿಕಾಂಶಗಳು ನರುಲಿಗಳನ್ನು ನಿವಾರಿಸಲು ಸಹಾಯಕವಾಗಿವೆ.
ನರುಲಿ ಎದ್ದಿರುವ ಭಾಗದ ಮೇಲೆ ಬಾಳೇಹಣ್ಣಿನ ಸಿಪ್ಪೆಯಿಂದ ಮೃದುವಾಗಿ ಉಜ್ಜಿರಿ. ದಿನಕ್ಕೊಂದು ಬಾರಿ ಇದನ್ನು 5-10 ನಿಮಿಷಗಳ ಕಾಲ ಮಾಡಿ ಬಳಕ ತಣ್ಣೀರಿನಿಂದ ತೊಳೆದುಕೊಳ್ಳಿ.
ಬೆಳ್ಳುಳ್ಳಿ:-
ಬೆಳ್ಳುಳ್ಳಿಯಲ್ಲಿರುವ ಬ್ಯಾಕ್ಟೀರಿಯಾ ನಿರೋಧಕ ಗುಣಗಳು ನರುಲಿಯನ್ನು ನಿವಾರಿಸುವ ಜೊತೆಗೆ ಅವು ಮರುಕಳಿಸದಂತೆ ನೋಡಿಕೊಳ್ಳುತ್ತವೆ.
ಬೆಳ್ಳುಳ್ಳಿಯ ಒಂದು ಎಸಳನ್ನು ಕೈಯಲ್ಲಿ ಜಜ್ಜಿ ಅದನ್ನು ನೀರಿನೊಂದಿಗೆ ಬೆರೆಸಿ ಪೇಸ್ಟ್ ತಯಾರಿಸಿಕೊಳ್ಳಿ. ಬಳಿಕ ಅದನ್ನು ನರುಲಿಗೆ ಸವರಿ ಹತ್ತು ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ವಾರಕ್ಕೊಂದು ಬಾರಿ ಹೀಗೆ ಮಾಡಿದರೆ ನರುಲಿಗಳು ಮಾಯವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(6 ನವೆಂಬರ್, 2018) ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು…
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ,
ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…
ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್ಗೆ ತಲುಪಿದನು. ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…
ಏಪ್ರಿಲ್ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…