ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.

ಮುಖದ ಮೇಲಿದ್ದರಂತೂ ತುಂಬ ರೇಜಿಗೆ ಹುಟ್ಟಿಸುತ್ತವೆ. ಈ ನರುಲಿಗಳಿಂದ ಪಾರಾಗಲು ಸುಲಭದ ಪರಿಣಾಮಕಾರಿ ನೈಸರ್ಗಿಕ ವಿಧಾನಗಳಿಲ್ಲಿವೆ.
ತುಳಸಿ:-
ತುಳಸಿಯು ನುರುಲಿಗಳನ್ನು ನಿರ್ಮೂಲಿಸಬಲ್ಲ ಬ್ಯಾಕ್ಟೀರಿಯಾ ನಿರೋಧಕಗಳ ಮೂಲವಾಗಿದೆ. ಕೆಲವು ತುಳಸಿ ಎಲೆಗಳನ್ನು ಗ್ರೈಂಡರ್ನಲ್ಲಿ ಹಾಕಿ ಪುಡಿ ಮಾಡಿಕೊಳ್ಳಿ. ಬಳಿಕ ಈ ಪುಡಿಗೆ ಅಗತ್ಯ ಪ್ರಮಾಣದಲ್ಲಿ ನೀರನ್ನು ಬೆರೆಸಿ ಪೇಸ್ಟ್ ತಯಾರಿಸಿ.

ಈ ಪೇಸ್ಟ್ನ್ನು ನರೂಲಿಯ ಮೇಲೆ ಸಂಪೂರ್ಣವಾಗಿ ಲೇಪಿಸಿ 10 ನಿಮಿಷಗಳ ಕಾಲ ಬಿಡಿ. ಇದನ್ನು ಪ್ರತಿದಿನವೂ ಪುನರಾವರ್ತಿಸಿದರೆ ನರೂಲಿಗಳಿಂದ ಶೀಘ್ರ ಬಿಡುಗಡೆ ಸಾಧ್ಯ.
ಬೇಕಿಂಗ್ ಪೌಡರ್:-
ನರುಲಿಗಳನ್ನು ತೆಗೆಯಲು ಬಹಳ ಹಿಂದಿನಿಂದಲೂ ಬಳಕೆಯಾಗುತ್ತಿರುವ ಮನೆಮದ್ದು ಎಂದರೆ ಬೇಕಿಂಗ್ ಪೌಡರ್ ಆಗಿದೆ. ಪ್ರಬಲ ಬ್ಯಾಕ್ಟೀರಿಯಾ ಪ್ರತಿರೋಧಕ ಸಂಯುಕ್ತಗಳನ್ನು ಹೊಂದಿರುವ ಬೇಕಿಂಗ್ ಪೌಡರ್ ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.

ಒಂದು ಚಿಟಿಕೆಯಷ್ಟು ಬೇಕಿಂಗ್ ಪೌಡರ್ನ್ನು ಒಂದು ಚಮಚ ಡಿಸ್ಟಿಲ್ಡ್ ವಾಟರ್ನೊಂದಿಗೆ ಬೆರೆಸಿ, ಈ ಪೇಸ್ಟ್ನ್ನು ನರುಲಿಗೆ ಲೇಪಿಸಿ 10 ನಿಮಿಷಗಳ ಕಾಲ ಒಣಗಲು ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
*ಕಿತ್ತಳೆ ಹಣ್ಣಿನ ಸಿಪ್ಪೆ:-
ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ಹೇರಳ ಪ್ರಮಾಣದಲ್ಲಿರುವ ವಿಟಾಮಿನ್ ಸಿ ನರುಲಿಗಳನ್ನು ನಿವಾರಿಸುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ. ಕಿತ್ತಳೆ ಹಣ್ಣಿನ ಸಿಪ್ಪೆಗಳನ್ನು ಒಣಗಿಸಿ ಪುಡಿ ಮಾಡಿಕೊಳ್ಳಿ.

ಅರ್ಧ ಚಮಚ ಪುಡಿಯನ್ನು ಒಂದು ಚಮಚ ರೋಸ್ ವಾಟರ್ ಅಥವಾ ಪನ್ನೀರಿನೊಂದಿಗೆ ಬೆರೆಸಿ ಅದನ್ನು ನರುಲಿಗೆ ಲೇಪಿಸಿ, ಹತ್ತು ನಿಮಿಷಗಳ ಕಾಲ ಹಾಗೆಯೇ ಬಿಡಿ.
*ಅಲೋವೆರಾ ಜೆಲ್:-
ಅಲೋವೆರಾ ಕೂಡ ಬ್ಯಾಕ್ಟೀರಿಯಾ ನಿರೋಧಕ ಗುಣಗಳನ್ನು ಹೊಂದಿದ್ದು, ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.

ತಾಜಾ ಅಲೋವೆರಾ ಜೆಲ್ ಅನ್ನು ಪೀಡಿತ ಭಾಗಗಳ ಮೇಲೆ ಲೇಪಿಸಿ ಒಂದು ಗಂಟೆ ಕಾಲ ಹಾಗೆಯೇ ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
*ಬಾಳೇಹಣ್ಣಿನ ಸಿಪ್ಪೆ:-
ಬಾಳೇಹಣ್ಣಿನ ಸಿಪ್ಪೆಯಲ್ಲಿರುವ ಕೆಲವು ಪೌಷ್ಟಿಕಾಂಶಗಳು ನರುಲಿಗಳನ್ನು ನಿವಾರಿಸಲು ಸಹಾಯಕವಾಗಿವೆ.

ನರುಲಿ ಎದ್ದಿರುವ ಭಾಗದ ಮೇಲೆ ಬಾಳೇಹಣ್ಣಿನ ಸಿಪ್ಪೆಯಿಂದ ಮೃದುವಾಗಿ ಉಜ್ಜಿರಿ. ದಿನಕ್ಕೊಂದು ಬಾರಿ ಇದನ್ನು 5-10 ನಿಮಿಷಗಳ ಕಾಲ ಮಾಡಿ ಬಳಕ ತಣ್ಣೀರಿನಿಂದ ತೊಳೆದುಕೊಳ್ಳಿ.
ಬೆಳ್ಳುಳ್ಳಿ:-
ಬೆಳ್ಳುಳ್ಳಿಯಲ್ಲಿರುವ ಬ್ಯಾಕ್ಟೀರಿಯಾ ನಿರೋಧಕ ಗುಣಗಳು ನರುಲಿಯನ್ನು ನಿವಾರಿಸುವ ಜೊತೆಗೆ ಅವು ಮರುಕಳಿಸದಂತೆ ನೋಡಿಕೊಳ್ಳುತ್ತವೆ.

ಬೆಳ್ಳುಳ್ಳಿಯ ಒಂದು ಎಸಳನ್ನು ಕೈಯಲ್ಲಿ ಜಜ್ಜಿ ಅದನ್ನು ನೀರಿನೊಂದಿಗೆ ಬೆರೆಸಿ ಪೇಸ್ಟ್ ತಯಾರಿಸಿಕೊಳ್ಳಿ. ಬಳಿಕ ಅದನ್ನು ನರುಲಿಗೆ ಸವರಿ ಹತ್ತು ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ವಾರಕ್ಕೊಂದು ಬಾರಿ ಹೀಗೆ ಮಾಡಿದರೆ ನರುಲಿಗಳು ಮಾಯವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…
ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….
ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ ದಾಖಲೆ ಇಲ್ಲದ ಆದಾಯವನ್ನು…
ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.
ಇಂದು ಗುರುವಾರ, 15/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…