ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ.
ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.

‘ಇದು ಬಿಸಿನೆಸ್ ಕ್ಲಾಸ್ ಜನರು ನಿಲ್ಲಿವ ಸಾಲು, ಹೋಗಿ ಎಕಾನಮಿ ಕ್ಲಾಸ್ ನಲ್ಲಿ ನಿಲ್ಲಿ’ ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರಿಗೆ ಲಂಡನ್ನಿನ ಹೆಥ್ರೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಯೊಬ್ಬರು ಹೇಳಿದ ಮಾತು! ಸೆಲ್ವಾರ್ ಕಮೀಜ್ ತೊಟ್ಟಿದ್ದ ಸುಧಾಮೂರ್ತಿಯವರನ್ನು ಮಹಿಳೆಯೊಬ್ಬರು ಅವಮಾನಿಸಿದ ರೀತಿ ಇದು! ತಮ್ಮ ಈ ಕಹಿ ಅನುಭವವನ್ನು ಸುಧಾಮೂರ್ತಿಯವರು ತಮ್ಮ ಹೊಸ ಕೃತಿ ಎಂಬ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.

ಸುಧಾಮೂರ್ತಿ ಒಮ್ಮೆ ಲಂಡನ್ನಿಂದ ಬೆಂಗಳೂರಿಗೆ ಹೊರಟಿದ್ದರು. ಅದಕ್ಕಾಗಿ ಬಿಜಿನೆಸ್ ಕ್ಲಾಸ್ ಟಿಕೆಟ್ಗಳನ್ನು ಬುಕ್ ಮಾಡಿಕೊಂಡಿದ್ದರು. ಹಾಗಾಗಿ ಲಂಡನ್ನ ಹೀತ್ರೂ ಇಂಟರ್ನ್ಯಾಶನಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಆದರೆ ಸಾಮಾನ್ಯವಾಗಿ ಅವರು ಸೀರೆಯನ್ನೇ ಉಡುತ್ತಾರೆ. ಪ್ರಯಾಣದಲ್ಲಿದ್ದರೆ ಚೂಡಿದಾರ ಹಾಕಿಕೊಳ್ಳುತ್ತಾರೆ. ಆ ಸಮಯದಲ್ಲಿ ಆ ಡ್ರೆಸ್ ಅನುಕೂಲಕರವಾಗಿರುತ್ತದೆಂದು ಅವರು ಭಾವಿಸಿದರು. ಹಾಗಾಗಿ ಆ ದಿನ ಚೂಡಿದಾರ ಉಟ್ಟಿದ್ದರು. ನೋಡಲು ತುಂಬಾ ಸರಳವಾಗಿರುತ್ತಾರೆ. ಅವರ ಡ್ರೆಸ್ಸಿಂಗ್ ಸಹ ಯಾವಾಗಲೂ ಅದೇ ರೀತಿ ಇರುತ್ತದೆ.
ಅಂದು ತೊಟ್ಟಿದ್ದ ಚೂಡಿದಾರ ಸಹ ಅಂತಹ ದುಬಾರಿಯದ್ದೇನು ಆಗಿರಲಿಲ್ಲ. ಆ ರೀತಿ ಆಕೆ ವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಸ್ವಲ್ಪ ಸಮಯ ವೆಯ್ಟ್ ಮಾಡಿದರು. ಬಳಿಕ ಬೋರ್ಡಿಂಗ್ ಪಾಸ್ ತೆಗೆದುಕೊಂಡು ವಿಮಾನ ಹತ್ತಲು ಸಾಲಿನಲ್ಲಿ ನಿಂತರು.

ಅವರ ಮುಂದೆ ನಿಂತಿದ್ದ ಒಬ್ಬಾಕೆ…ಹೋಗಮ್ಮಾ ಹೋಗು ಇದು ಬಿಝಿನೆಸ್ ಕ್ಲಾಸ್, ನೀನು ನಿಂತುಕೊಳ್ಳಬೇಕಾದ ಎಕನಾಮಿಕ್ ಕ್ಲಾಸ್ ಅಲ್ಲಿದೆ ನೋಡು ಅಲ್ಲಿಗೆ ಹೋಗು ಎಂದು ತಿರಸ್ಕಾರವಾಗಿ ಮಾತನಾಡಿದ ಆಕೆಯನ್ನು ನೋಡಿ ಏನೂ ಮಾತನಾಡದೆ ಸೈಲೆಂಟ್ ಆಗಿ ಇದ್ದರು ಸುಧಾಮೂರ್ತಿ.ಅತ್ತ ಹೋಗಿ ನಿಂತುಕೊಳ್ಳಿ ಎಂದಾಕೆ ನೋಡಲು ನೀಟಾಗಿ ಡ್ರೆಸ್ ಮಾಡಿಕೊಂಡಿದ್ದಳು.
ಕಟ್ ಮಾಡಿದರೆ ಅದೇ ದಿನ ಸಂಜೆ ಸದರಿ ಹೈಹೀಲ್ಸ್ ಹಾಕಿಕೊಂಡ ಮಹಿಳೆ ಹಾಜರಾದ ಸೆಮಿನಾರ್ ನಿರ್ವಹಿಸಿದ್ದು ಏರ್ಪೋರ್ಟ್ನಲ್ಲಿ ಸಾದಾಸೀದ ಸಲ್ವಾರ್ ಕಮೀಜ್ ಧರಿಸಿದ್ದ ಆ ಮಹಿಳೆ.ಸುಧಾಮೂರ್ತಿ ಅದನ್ನು ಕೇರ್ ಮಾಡದೆ ಕ್ಯೂನಲ್ಲಿ ಇರುವುದನ್ನು ನೋಡಿ “ಹೇಳ್ತಿದ್ದರೆ ಅರ್ಥಾವಾಗುತ್ತಿಲ್ಲವೇ” ಎಂದು ಮತ್ತೊಮ್ಮೆ ಜೋರು ಮಾಡಿದ್ದಳು ಆಕೆ.
ಕಡೆಗೆ ವಿಮಾನದ ಒಳಗೆ ಬಂದ ಸುಧಾಮೂರ್ತಿ ಆ ಮಹಿಳೆ ಬಳಿ ಹೋಗಿ….ನಾನು ಹಳ್ಳಿಯವಳೇ. ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ. ಒಬ್ಬ ಮನುಷ್ಯನಿಗೆ ಕ್ಲಾಸ್ ಎಂಬುದು ಅವರು ಸಂಪಾದಿಸುವ ಹಣ, ಅಲಂಕಾರದಿಂದ ಬರಲ್ಲ. ತಾನು ಮಾಡುವ ಒಳ್ಳೆಯ ಕೆಲಸಗಳಿಂದ ಬರುತ್ತದೆ. ಅಷ್ಟೇ ಹೊರತು ಅದನ್ನು ಹಣ ತಂದುಕೊಡಲ್ಲ..ಎಂದು ಹೇಳಿ ಅಲ್ಲಿಂದ ಹೊರಟು ಹೋದರು..!
ಸುಧಾಮೂರ್ತಿ ಕೊಟ್ಟ ಕೌಂಟರ್ಗೆ ಆ ಮಹಿಳೆ ಏನು ಮಾತನಾಡಬೇಕೋ ಅರ್ಥವಾಗಲಿಲ್ಲ. ಹೌದಲ್ಲವೇ ಸುಧಾಮೂರ್ತಿ ಹೇಳಿದ್ದು ಸತ್ಯ. ಹಣದಿಂದ ಗುಣ ಬರುತ್ತಾ, ಕ್ಲಾಸ್ ಆಗಿ ಇರುತ್ತಾರಾ.? ಅದು ಸ್ವತಃ ಬರಬೇಕು, ಅವರು ಮಾಡುವ ಕೆಲಸಗಳನ್ನು ಅವಲಂಭಿಸಿ ಅದು ಇರುತ್ತದೆ..!

ಸುಧಾಮೂರ್ತಿ (ಆಗಿನ್ನೂ ಸುಧಾಕುಲಕರ್ಣಿ-) ಅವರು ಟೆಲ್ಕೊದ ಪುಣೆ, ಮುಂಬಯಿ ಹಾಗು ಜಮ್ ಶೇಡ್ ಪುರ ಶಾಖೆಗಳಲ್ಲಿ ಡೆವಲಪ್ಮೆಂಟ್ ಇಂಜನಿಯರ್ ಆಗಿ ದುಡಿದಿದ್ದಾರೆ. ಟೆಲ್ಕೊಗೆ ಪ್ರವೇಶ ಪಡೆದ ಪ್ರಥಮ ಮಹಿಳಾ ಇಂಜನಿಯರ್ ಎನ್ನುವ ಹೆಗ್ಗಳಿಕೆ ಇವರದು. ಆಬಳಿಕ ಇವರು ಪುಣೆಯ ವಾಲಚಂದ ಗ್ರೂಪ್ ಆಫ್ ಇಂಡಸ್ಟ್ರೀಜ್ದಲ್ಲಿ ಸೀನಿಯರ್ ಸಿಸ್ಟಮ್ಸ್ ಅನಲಿಸ್ಟ್ ನಲ್ಲಿ ಕೆಲಕಾಲ ಸೇವೆ ಸಲ್ಲಿಸಿದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…
ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…
ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ. ಅಂಬರೀಶ್ ಅವರ ಹಾಗೆ…
ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…
![]()
18 ವರ್ಷಆಗಿರುವಯುವಕ-ಯುವತಿಯರೇ… ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…
ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…