ವಿಚಿತ್ರ ಆದರೂ ಸತ್ಯ

ನಾಯಿಗಳು ಕಾಲನ್ನು ಮೇಲೆತ್ತಿ ವಾಹನಗಳ ಟೈರುಗಳ ಮೇಲೆ ಮೂತ್ರವಿಸರ್ಜನೆ ಮಾಡುತ್ತದೆ ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ …

1399

ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.

ನಿಗೂಢ ಕಾರಣ ಇದು..! : ಕೆಲ ಸಂಶೋಧಕರ ಪ್ರಕಾರ ನಾಯಿಗಳು ತಮ್ಮ ಜಾಗಕ್ಕೆ ಬಂದಿರುವ ಹೊಸ ವಸ್ತುಗಳು ತಮ್ಮ ವೈಯಕ್ತಿಕ ಜಾಗ ಅಥವಾ ತಮ್ಮದೇ ಪ್ರಾಪರ್ಟಿ ಎನ್ನುವ ಸಲುವಾಗಿ ಈ ರೀತಿ ಮಾಡುತ್ತದೆಯಂತೆ. ಹೀಗಾಗಿ ಬೇರೆ ನಾಯಿಗಳಿಗಿಂತ ತಾವೇ ಮೊದಲು ತಮ್ಮ ವಸ್ತುವೆಂದು ಹೇಳಿಕೊಳ್ಳುವ ಸಲುವಾಗಿ ಹೀಗೆ ಮಾಡುತ್ತವೆ.

ಪರಿಸರದಲ್ಲಿ ಎಷ್ಟೇ ಜಾಗ ಖಾಲಿ ಇರಲಿ, ನಾಯಿಗಳು ಮಾತ್ರ ಉದ್ದನೆಯ ಅಥವಾ ನೇರವಾಗಿ ನಿಂತಿರುವ ವಸ್ತುವನ್ನು ಗುರಿಯಾಗಿಸಿಕೊಂಡು ಮೂತ್ರ ಮಾಡುತ್ತದೆ. ನಾಯಿಗಳು ತಮ್ಮ ಮೂಗಿನ ನೇರಕ್ಕೆ ಮೂತ್ರ ಮಾಡಲು ಬಯಸುತ್ತವೆ. ಹಾಗೆಯೇ ಯಾವುದೇ ವಸ್ತು ಲಂಬವಾಗಿ ಮತ್ತು ಅಕಾಶದೆತ್ತರಕ್ಕೆ ಚಾಚಿರುವ ವಸ್ತುಗಳನ್ನೇ ಹೆಚ್ಚಾಗಿ ಉಪಯೋಗಿಸುಕೊಳ್ಳುತ್ತದೆ.

ಇನ್ನೊಂದು ಕಾರಣ ಕೂಡ ಇದೆ. ನಾಯಿಗಳು ತಾನಿರುವ ಜಾಗವನ್ನು ಇನ್ನೊಂದು ಗುಂಪಿನ ನಾಯಿಗಳಿಗೆ ರವಾನಿಸುವ ಸಲುವಾಗಿ ಹೀಗೆ ಕಂಡ ಕಂಡಲ್ಲಿ ಮೂತ್ರ ಮಾಡುತ್ತವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಯಾವ ಯಾವ ತಿಂಗಳಲ್ಲಿ, ಎಷ್ಟು ವರ್ಷದವರೆಗೆ ಲಸಿಕೆ ಹಾಕಿಸಬೇಕು.?ಇಲ್ಲಿದೆ ಸಂಪೂರ್ಣ ಮಾಹಿತಿ..ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…

  • ಸುದ್ದಿ

    100 ಕೋಟಿ ಮೀರಿದ ಕುರುಕ್ಷೇತ್ರ ಸಂಭ್ರಮದಲ್ಲಿ ಕೇಕ್‌ ಕತ್ತರಿಸಿ ಆಚರಣೆ ಮಾಡಿದ ದರ್ಶನ್‌..!

    ದರ್ಶನ್‌ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್‌ ಮಾಡಿದೆ ಎಂದು ಕೇಕ್‌ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್‌ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್‌ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….

  • ಸುದ್ದಿ

    ಇಷ್ಟುದಿನ ಸಗಣಿಗೆ ಮಾತ್ರ ಬೇಡಿಕೆ ಇತ್ತು ಆದರೆ ಈಗ ನಾಯಿ ಮಲಕ್ಕೂ ಬಂತು ಬೇಡಿಕೆ! ಏನ್ ಕಾಲ ಬಂತು ಗುರು..,

    ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…

  • ವಿಸ್ಮಯ ಜಗತ್ತು

    ಕೋತಿಯಿಂದ ನಾಯಿಗೆ ಸಿಕ್ಕ ಮಾತೃ ವಾತ್ಸಲ್ಯ….!ತಿಳಿಯಲು ಈ ಲೇಖನ ಓದಿ..

    ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.

  • ಸುದ್ದಿ

    ಪವಿತ್ರ ಲೋಹವಾದ ಬೆಳ್ಳಿಯನ್ನು ಶುಭ ಸಮಾರಂಭಗಳಲ್ಲಿ ಯಾಕೆ ಬಳಸುತ್ತಾರೆ ಗೊತ್ತಾ..?

    ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ…

  • ಸಿನಿಮಾ

    ಕನ್ನಡದಲ್ಲಿ ಆರ್ಭಟಿಸುತ್ತಿರುವ ಕಾಲೇಜ್ ಕುಮಾರ್ ಟ್ರೈಲರ್..!ತಿಳಿಯಲು ಈ ಲೇಖನ ಓದಿ..

    ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.