ವಿಚಿತ್ರ ಆದರೂ ಸತ್ಯ

ನಾಯಿಗಳು ಕಾಲನ್ನು ಮೇಲೆತ್ತಿ ವಾಹನಗಳ ಟೈರುಗಳ ಮೇಲೆ ಮೂತ್ರವಿಸರ್ಜನೆ ಮಾಡುತ್ತದೆ ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ …

1391

ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.

ನಿಗೂಢ ಕಾರಣ ಇದು..! : ಕೆಲ ಸಂಶೋಧಕರ ಪ್ರಕಾರ ನಾಯಿಗಳು ತಮ್ಮ ಜಾಗಕ್ಕೆ ಬಂದಿರುವ ಹೊಸ ವಸ್ತುಗಳು ತಮ್ಮ ವೈಯಕ್ತಿಕ ಜಾಗ ಅಥವಾ ತಮ್ಮದೇ ಪ್ರಾಪರ್ಟಿ ಎನ್ನುವ ಸಲುವಾಗಿ ಈ ರೀತಿ ಮಾಡುತ್ತದೆಯಂತೆ. ಹೀಗಾಗಿ ಬೇರೆ ನಾಯಿಗಳಿಗಿಂತ ತಾವೇ ಮೊದಲು ತಮ್ಮ ವಸ್ತುವೆಂದು ಹೇಳಿಕೊಳ್ಳುವ ಸಲುವಾಗಿ ಹೀಗೆ ಮಾಡುತ್ತವೆ.

ಪರಿಸರದಲ್ಲಿ ಎಷ್ಟೇ ಜಾಗ ಖಾಲಿ ಇರಲಿ, ನಾಯಿಗಳು ಮಾತ್ರ ಉದ್ದನೆಯ ಅಥವಾ ನೇರವಾಗಿ ನಿಂತಿರುವ ವಸ್ತುವನ್ನು ಗುರಿಯಾಗಿಸಿಕೊಂಡು ಮೂತ್ರ ಮಾಡುತ್ತದೆ. ನಾಯಿಗಳು ತಮ್ಮ ಮೂಗಿನ ನೇರಕ್ಕೆ ಮೂತ್ರ ಮಾಡಲು ಬಯಸುತ್ತವೆ. ಹಾಗೆಯೇ ಯಾವುದೇ ವಸ್ತು ಲಂಬವಾಗಿ ಮತ್ತು ಅಕಾಶದೆತ್ತರಕ್ಕೆ ಚಾಚಿರುವ ವಸ್ತುಗಳನ್ನೇ ಹೆಚ್ಚಾಗಿ ಉಪಯೋಗಿಸುಕೊಳ್ಳುತ್ತದೆ.

ಇನ್ನೊಂದು ಕಾರಣ ಕೂಡ ಇದೆ. ನಾಯಿಗಳು ತಾನಿರುವ ಜಾಗವನ್ನು ಇನ್ನೊಂದು ಗುಂಪಿನ ನಾಯಿಗಳಿಗೆ ರವಾನಿಸುವ ಸಲುವಾಗಿ ಹೀಗೆ ಕಂಡ ಕಂಡಲ್ಲಿ ಮೂತ್ರ ಮಾಡುತ್ತವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗುಡ್‌ ನ್ಯೂಸ್, ಹೈಟೆಕ್ ಬೆಂಗಳೂರಿಗೆ ಮೊದಲ ಬಾರಿಗೆ ಬರಲಿದೆ ಡಬಲ್ ಡೆಕ್ಕರ್ ಮೆಟ್ರೋ,.!

    ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. ಈಗ…

  • ಸುದ್ದಿ

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ಕು ಜನರ ಸಾವು…!

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್‍ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…

  • ಸುದ್ದಿ

    ಸುಮಲತಾ ಅಂಬರೀಶ್ ವಿರುದ್ದ ಶಾಕಿಂಗ್ ಹೇಳಿಕೆ ಕೊಟ್ಟ ಮುಖ್ಯಮಂತ್ರಿ ಕುಮಾರಸ್ವಾಮಿ.!

    ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕಪ್ಪು ಕೋಳಿ ತಿಂದರೆ ಲೈಂಗಿಕ ಬಯಕೆ ವೃದ್ಧಿಯಾಗುತ್ತದೆ ..! ಕಪ್ಪು ಕೋಳಿ ಮಾಂಸಕ್ಕೆ ಹೆಚ್ಚಿನ ಬೇಡಿಕೆ, ಕೋಳಿ ಪಾರಂ ಶೀಘ್ರದಲ್ಲೆ ಆರಂಭಗೊಳ್ಳಲಿದೆ ..!

    ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
    ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.

  • ಸುದ್ದಿ

    ಶಿಯೋಮಿ ಕಂಪೆನಿಯಿಂದ ಅದ್ಭುತ ಸ್ಮಾರ್ಟ್​ಫೋನ್ ಬಿಡುಗಡೆ 108 MP ಕ್ಯಾಮೆರಾ, 1 TB ಸ್ಟೋರೇಜ್,12 ಜಿಬಿ RAM…!

    ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್​ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್​ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್​ಫೋನ್​ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್​ನ ಈ ನೂತನ ಸ್ಮಾರ್ಟ್‌ಫೋನ್​ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್​ಗೆ ನೀಡಲಾಗಿರುವ  ಕ್ಯಾಮೆರಾ. ಹೌದು, ಮಿ ಮಿಕ್ಸ್​ 4ನಲ್ಲಿ 108 ಮೆಗಾಪಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್‌ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…

  • ರಾಜಕೀಯ

    ನೆಹರೂ, ಇಂದಿರಾಗಾಂಧಿ ನಂತರ ಸ್ಪಷ್ಟ ಬಹುಮತ ಪಡೆದ ಮೊದಲ ಪ್ರಧಾನಿ ನರೇಂದ್ರ ಮೋದಿ…!

    ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…