ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ವಿಶೇಷವಾಗಿ ತಣ್ಣೀರಿನಲ್ಲಿ ಹಲವು ರೋಗರುಜಿನಗಳನ್ನು ಗುಣಪಡಿಸುವ ಸಾಮರ್ಥ್ಯವಿದೆ.
ದೇಹದಿಂದ ತ್ಯಾಜ್ಯ ವಸ್ತು ಹಾಗೂ ಕಲ್ಮಶಗಳನ್ನು ಹೊರಹಾಕಲೂ ನೀರು ದೇಹದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇರಲೇಬೇಕು. ಕೆಲವಾರು ಖಾಯಿಲೆಗಳ ನಿವಾರಣೆಗೆ ನೀರು ಔಷಧಿಯಂತೆ ಕೆಲಸ ಮಾಡುತ್ತದೆ.
ನಮ್ಮ ಭೂಮಿಯಲ್ಲಿ ಶೇ. 71 ರಷ್ಟು ನೀರು ಇರುವಂತೆ, ನಮ್ಮ ದೇಹವೂ ಶೇ. 71 ರಷ್ಟು ನೀರಿನಿಂದ ಕೂಡಿದೆ ಎಂದು ಹೇಳಲಾಗಿದೆ.
ನಮ್ಮ ದೇಹದ ಆರೋಗ್ಯ ಉತ್ತಮ ರೀತಿ ಇರಬೇಕಾದರೆ, ಪ್ರತಿನಿತ್ಯ ಸಾಕಷ್ಟು ನೀರು ಕುಡಿಯಬೇಕು. ನೀರಿನಿಂದ ಆಗುವ ಪ್ರಯೋಜನಗಳನ್ನು ನೋಡಿ :-
ಕುಡಿಯುವ ನೀರು ಸ್ವಚ್ಛವಾಗಿರುವುದನ್ನು ಖಚಿತಪಡಿಸಿಕೊಂಡು ಕುಡಿಯುವುದು ಒಳ್ಳೆಯದು.
ಸ್ವಚ್ಛ ನೀರನ್ನು ಪಡೆಯುವ ಸುಲಭ ವಿಧಾನವೆಂದರೆ ಕುದಿಸಿ, ತಣ್ಣಗೆ ಕುಡಿಯುವುದು ನಮ್ಮ ಆರೋಗ್ಯಕ್ಕೆ ಉತ್ತಮವೆಂದರೆ, ಸಾಮಾನ್ಯ ತಾಪಮಾನದಲ್ಲಿರುವ ತಣ್ಣೀರು.
ತಣ್ಣೀರು ಎಂದ ಮಾತ್ರಕ್ಕೆ ಫ್ರಿಜ್ನಲ್ಲಿರುವ ನೀರು ಎಂದು ತಿಳಿಯಬಾರದು.
ತಣ್ಣೀರನ್ನು ಕುಡಿಯುವುದು ಹಾಗೂ ಬೆಳಿಗ್ಗೆ ತಣ್ಣೀರಿನಿಂದ ಸ್ನಾನ ಮಾಡುವುದರಿಂದ ಗರಿಷ್ಠ ಪ್ರಯೋಜನ ಪಡೆಯಬಹುದಾಗಿದೆ. ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವುದು ಒಳ್ಳೆಯದು. ಇದರಿಂದ ರಕ್ತಸಂಚಲನೆ ಉತ್ತಮಗೊಂಡು, ಆ ಮೂಲಕ ಹಲವಾರು ಖಾಯಿಲೆಗಳ ಶಮನಕ್ಕೆ ದಾರಿ ಮಾಡಿಕೊಡುತ್ತದೆ.
ನಾವು ತಿಂದ ಆಹಾರ ಜೀರ್ಣಗೊಂಡ ಬಳಿಕ ಕೆಲವು ಕಾರಣಗಳಿಂದ ಆಮ್ಲ ಬಳಕೆಯಾಗದೆ, ಉಳಿಯುವುದರಿಂದ ಹೊಟ್ಟೆಯಲ್ಲಿ ಉರಿ ಪ್ರಾರಂಭವಾಗುತ್ತದೆ. ಹೊಟ್ಟೆಯುರಿಯಿಂದ ಎದೆಭಾಗದಲ್ಲಿ ಉರಿ, ಹುಳಿ ತೆಗು ಮುಂತಾದ ತೊಂದರೆಗಳು ಎದುರಾಗುತ್ತವೆ.
ಇವುಗಳಿಂದ ಮುಕ್ತಿ ಪಡೆಯಬೇಕಾದರೆ, ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣವೇ ಒಂದು ಲೋಟ ತಣ್ಣೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.
ದೇಹದ ಚರ್ಮ ಒಣಗಲು ಒಣ ಹವೆ ಪ್ರಮುಖ ಕಾರಣ. ಬಿಸಿ ನೀರಿನಿಂದ ಸ್ನಾನ, ಬಿಸಿ ನೀರನ್ನು ಕುಡಿಯುವುದರಿಂದಲ್ಲೂ ಚರ್ಮ ಒಣಗದಂತೆ ಒಣ ಚರ್ಮಕ್ಕೆ ತಣ್ಣೀರು ಅತ್ಯುತ್ತಮ ಪರಿಹಾರ.
ಚರ್ಮದಲ್ಲಿ ತುರಿಕೆ, ಪರೆ ಏಳುವುದು ಮುಂತಾದ ತೊಂದರೆಗಳಿದ್ದರೆ ತಣ್ಣೀರಿನಿಂದ ತೊಳೆದು ಕೊಳ್ಳುವ ಮೂಲಕ ಪರಿಹಾರ ಕಂಡುಕೊಳ್ಳಬಹುದು.
ಮತ್ತೊಂದು ವಿಶೇಷವೆಂದರೆ, ಪುರುಷರ ಫಲವತ್ತತೆಯಲ್ಲಿ ತಣ್ಣೀರು ಪ್ರಮುಖ ಪಾತ್ರ ವಹಿಸುತ್ತದೆ. ಪುರುಷರಲ್ಲಿ ವೀರ್ಯಾಣುಗಳು, ದೇಹದ ತಾಪಮಾನಕ್ಕಿಂತಲೂ ಕೊಂಚ ಕಡಿಮೆ ಇರಬೇಕು. ಇದೇ ಕಾರಣಕ್ಕೆ ಎಲ್ಲಾ ಸಸ್ತನಿಗಳ ವೃಷ್ಣಗಳು ದೇಹದಿಂದ ಹೊರಗಿರುತ್ತವೆ.
ನಾವು ಧರಿಸುವ ಬಟ್ಟೆಗಳು, ದೀರ್ಘಕಾಲ ಕುಳಿತುಕೊಳ್ಳುವುದು, ವಾಹನ ಚಾಲನೆ ಮೊದಲಾದ ಕಾರಣಗಳಿಂದ ಸೂಕ್ತ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.
ಹಾಗಾಗಿ ಸಾಕಷ್ಟು ತಣ್ಣೀರು ಕುಡಿಯುವ ಮೂಲಕ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಆ ಮೂಲಕ ಫಲವತ್ತತೆ ಉಳಿಸಿಕೊಳ್ಳಲು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ.
ಕಣ್ಣುಗಳ ಆರೋಗ್ಯ ಉತ್ತಮವಾಗಿಟ್ಟುಕೊಳ್ಳಲು ಆಗಿಂದಾಗ್ಗೆ ತಣ್ಣೀರಿನಿಂದ ಕಣ್ಣುಗಳನ್ನು ತೊಳೆದುಕೊಳ್ಳಬೇಕು ಎಂದು ತಜ್ಞರು ಹೇಳುತ್ತಾರೆ. ಇದರಿಂದ ಕಣ್ಣುಗಳಿಗೆ ಆರಾಮ ಎನಿಸುತ್ತದೆ. ಕಣ್ಣುಗಳಿಗೆ ಅಂಟಿಕೊಂಡಿದ್ದ ಧೂಳು ಮತ್ತಿತರ ಕಣಗಳು ದೂರವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.
ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಜನವರಿ, 2019) ನಿಮ್ಮ ಒರಟು ವರ್ತನೆ ನಿಮ್ಮ ಪತ್ನಿಯೊಂದಿಗಿನ ಸಂಬಂಧವನ್ನು ಹಾಳು ಮಾಡಬಹುದು. ಏನಾದರೂ ಬಾಲಿಶವಾದದ್ದನ್ನುಮಾಡುವ ಮೊದಲು ನಿಮ್ಮ ವರ್ತನೆಯ…
ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…
ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…