ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ವಿಶೇಷವಾಗಿ ತಣ್ಣೀರಿನಲ್ಲಿ ಹಲವು ರೋಗರುಜಿನಗಳನ್ನು ಗುಣಪಡಿಸುವ ಸಾಮರ್ಥ್ಯವಿದೆ.
ದೇಹದಿಂದ ತ್ಯಾಜ್ಯ ವಸ್ತು ಹಾಗೂ ಕಲ್ಮಶಗಳನ್ನು ಹೊರಹಾಕಲೂ ನೀರು ದೇಹದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇರಲೇಬೇಕು. ಕೆಲವಾರು ಖಾಯಿಲೆಗಳ ನಿವಾರಣೆಗೆ ನೀರು ಔಷಧಿಯಂತೆ ಕೆಲಸ ಮಾಡುತ್ತದೆ.
ನಮ್ಮ ಭೂಮಿಯಲ್ಲಿ ಶೇ. 71 ರಷ್ಟು ನೀರು ಇರುವಂತೆ, ನಮ್ಮ ದೇಹವೂ ಶೇ. 71 ರಷ್ಟು ನೀರಿನಿಂದ ಕೂಡಿದೆ ಎಂದು ಹೇಳಲಾಗಿದೆ.
ನಮ್ಮ ದೇಹದ ಆರೋಗ್ಯ ಉತ್ತಮ ರೀತಿ ಇರಬೇಕಾದರೆ, ಪ್ರತಿನಿತ್ಯ ಸಾಕಷ್ಟು ನೀರು ಕುಡಿಯಬೇಕು. ನೀರಿನಿಂದ ಆಗುವ ಪ್ರಯೋಜನಗಳನ್ನು ನೋಡಿ :-
ಕುಡಿಯುವ ನೀರು ಸ್ವಚ್ಛವಾಗಿರುವುದನ್ನು ಖಚಿತಪಡಿಸಿಕೊಂಡು ಕುಡಿಯುವುದು ಒಳ್ಳೆಯದು.
ಸ್ವಚ್ಛ ನೀರನ್ನು ಪಡೆಯುವ ಸುಲಭ ವಿಧಾನವೆಂದರೆ ಕುದಿಸಿ, ತಣ್ಣಗೆ ಕುಡಿಯುವುದು ನಮ್ಮ ಆರೋಗ್ಯಕ್ಕೆ ಉತ್ತಮವೆಂದರೆ, ಸಾಮಾನ್ಯ ತಾಪಮಾನದಲ್ಲಿರುವ ತಣ್ಣೀರು.
ತಣ್ಣೀರು ಎಂದ ಮಾತ್ರಕ್ಕೆ ಫ್ರಿಜ್ನಲ್ಲಿರುವ ನೀರು ಎಂದು ತಿಳಿಯಬಾರದು.
ತಣ್ಣೀರನ್ನು ಕುಡಿಯುವುದು ಹಾಗೂ ಬೆಳಿಗ್ಗೆ ತಣ್ಣೀರಿನಿಂದ ಸ್ನಾನ ಮಾಡುವುದರಿಂದ ಗರಿಷ್ಠ ಪ್ರಯೋಜನ ಪಡೆಯಬಹುದಾಗಿದೆ. ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವುದು ಒಳ್ಳೆಯದು. ಇದರಿಂದ ರಕ್ತಸಂಚಲನೆ ಉತ್ತಮಗೊಂಡು, ಆ ಮೂಲಕ ಹಲವಾರು ಖಾಯಿಲೆಗಳ ಶಮನಕ್ಕೆ ದಾರಿ ಮಾಡಿಕೊಡುತ್ತದೆ.
ನಾವು ತಿಂದ ಆಹಾರ ಜೀರ್ಣಗೊಂಡ ಬಳಿಕ ಕೆಲವು ಕಾರಣಗಳಿಂದ ಆಮ್ಲ ಬಳಕೆಯಾಗದೆ, ಉಳಿಯುವುದರಿಂದ ಹೊಟ್ಟೆಯಲ್ಲಿ ಉರಿ ಪ್ರಾರಂಭವಾಗುತ್ತದೆ. ಹೊಟ್ಟೆಯುರಿಯಿಂದ ಎದೆಭಾಗದಲ್ಲಿ ಉರಿ, ಹುಳಿ ತೆಗು ಮುಂತಾದ ತೊಂದರೆಗಳು ಎದುರಾಗುತ್ತವೆ.
ಇವುಗಳಿಂದ ಮುಕ್ತಿ ಪಡೆಯಬೇಕಾದರೆ, ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣವೇ ಒಂದು ಲೋಟ ತಣ್ಣೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.
ದೇಹದ ಚರ್ಮ ಒಣಗಲು ಒಣ ಹವೆ ಪ್ರಮುಖ ಕಾರಣ. ಬಿಸಿ ನೀರಿನಿಂದ ಸ್ನಾನ, ಬಿಸಿ ನೀರನ್ನು ಕುಡಿಯುವುದರಿಂದಲ್ಲೂ ಚರ್ಮ ಒಣಗದಂತೆ ಒಣ ಚರ್ಮಕ್ಕೆ ತಣ್ಣೀರು ಅತ್ಯುತ್ತಮ ಪರಿಹಾರ.
ಚರ್ಮದಲ್ಲಿ ತುರಿಕೆ, ಪರೆ ಏಳುವುದು ಮುಂತಾದ ತೊಂದರೆಗಳಿದ್ದರೆ ತಣ್ಣೀರಿನಿಂದ ತೊಳೆದು ಕೊಳ್ಳುವ ಮೂಲಕ ಪರಿಹಾರ ಕಂಡುಕೊಳ್ಳಬಹುದು.
ಮತ್ತೊಂದು ವಿಶೇಷವೆಂದರೆ, ಪುರುಷರ ಫಲವತ್ತತೆಯಲ್ಲಿ ತಣ್ಣೀರು ಪ್ರಮುಖ ಪಾತ್ರ ವಹಿಸುತ್ತದೆ. ಪುರುಷರಲ್ಲಿ ವೀರ್ಯಾಣುಗಳು, ದೇಹದ ತಾಪಮಾನಕ್ಕಿಂತಲೂ ಕೊಂಚ ಕಡಿಮೆ ಇರಬೇಕು. ಇದೇ ಕಾರಣಕ್ಕೆ ಎಲ್ಲಾ ಸಸ್ತನಿಗಳ ವೃಷ್ಣಗಳು ದೇಹದಿಂದ ಹೊರಗಿರುತ್ತವೆ.
ನಾವು ಧರಿಸುವ ಬಟ್ಟೆಗಳು, ದೀರ್ಘಕಾಲ ಕುಳಿತುಕೊಳ್ಳುವುದು, ವಾಹನ ಚಾಲನೆ ಮೊದಲಾದ ಕಾರಣಗಳಿಂದ ಸೂಕ್ತ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.
ಹಾಗಾಗಿ ಸಾಕಷ್ಟು ತಣ್ಣೀರು ಕುಡಿಯುವ ಮೂಲಕ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಆ ಮೂಲಕ ಫಲವತ್ತತೆ ಉಳಿಸಿಕೊಳ್ಳಲು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ.
ಕಣ್ಣುಗಳ ಆರೋಗ್ಯ ಉತ್ತಮವಾಗಿಟ್ಟುಕೊಳ್ಳಲು ಆಗಿಂದಾಗ್ಗೆ ತಣ್ಣೀರಿನಿಂದ ಕಣ್ಣುಗಳನ್ನು ತೊಳೆದುಕೊಳ್ಳಬೇಕು ಎಂದು ತಜ್ಞರು ಹೇಳುತ್ತಾರೆ. ಇದರಿಂದ ಕಣ್ಣುಗಳಿಗೆ ಆರಾಮ ಎನಿಸುತ್ತದೆ. ಕಣ್ಣುಗಳಿಗೆ ಅಂಟಿಕೊಂಡಿದ್ದ ಧೂಳು ಮತ್ತಿತರ ಕಣಗಳು ದೂರವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್ನಿಂದ ಹೊಡಿಬೇಕಾ? ಅಥವಾ ಗ್ಯಾಸ್ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…
ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…
ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…