ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ವಿಶೇಷವಾಗಿ ತಣ್ಣೀರಿನಲ್ಲಿ ಹಲವು ರೋಗರುಜಿನಗಳನ್ನು ಗುಣಪಡಿಸುವ ಸಾಮರ್ಥ್ಯವಿದೆ.
ದೇಹದಿಂದ ತ್ಯಾಜ್ಯ ವಸ್ತು ಹಾಗೂ ಕಲ್ಮಶಗಳನ್ನು ಹೊರಹಾಕಲೂ ನೀರು ದೇಹದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇರಲೇಬೇಕು. ಕೆಲವಾರು ಖಾಯಿಲೆಗಳ ನಿವಾರಣೆಗೆ ನೀರು ಔಷಧಿಯಂತೆ ಕೆಲಸ ಮಾಡುತ್ತದೆ.
ನಮ್ಮ ಭೂಮಿಯಲ್ಲಿ ಶೇ. 71 ರಷ್ಟು ನೀರು ಇರುವಂತೆ, ನಮ್ಮ ದೇಹವೂ ಶೇ. 71 ರಷ್ಟು ನೀರಿನಿಂದ ಕೂಡಿದೆ ಎಂದು ಹೇಳಲಾಗಿದೆ.
ನಮ್ಮ ದೇಹದ ಆರೋಗ್ಯ ಉತ್ತಮ ರೀತಿ ಇರಬೇಕಾದರೆ, ಪ್ರತಿನಿತ್ಯ ಸಾಕಷ್ಟು ನೀರು ಕುಡಿಯಬೇಕು. ನೀರಿನಿಂದ ಆಗುವ ಪ್ರಯೋಜನಗಳನ್ನು ನೋಡಿ :-
ಕುಡಿಯುವ ನೀರು ಸ್ವಚ್ಛವಾಗಿರುವುದನ್ನು ಖಚಿತಪಡಿಸಿಕೊಂಡು ಕುಡಿಯುವುದು ಒಳ್ಳೆಯದು.
ಸ್ವಚ್ಛ ನೀರನ್ನು ಪಡೆಯುವ ಸುಲಭ ವಿಧಾನವೆಂದರೆ ಕುದಿಸಿ, ತಣ್ಣಗೆ ಕುಡಿಯುವುದು ನಮ್ಮ ಆರೋಗ್ಯಕ್ಕೆ ಉತ್ತಮವೆಂದರೆ, ಸಾಮಾನ್ಯ ತಾಪಮಾನದಲ್ಲಿರುವ ತಣ್ಣೀರು.
ತಣ್ಣೀರು ಎಂದ ಮಾತ್ರಕ್ಕೆ ಫ್ರಿಜ್ನಲ್ಲಿರುವ ನೀರು ಎಂದು ತಿಳಿಯಬಾರದು.
ತಣ್ಣೀರನ್ನು ಕುಡಿಯುವುದು ಹಾಗೂ ಬೆಳಿಗ್ಗೆ ತಣ್ಣೀರಿನಿಂದ ಸ್ನಾನ ಮಾಡುವುದರಿಂದ ಗರಿಷ್ಠ ಪ್ರಯೋಜನ ಪಡೆಯಬಹುದಾಗಿದೆ. ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವುದು ಒಳ್ಳೆಯದು. ಇದರಿಂದ ರಕ್ತಸಂಚಲನೆ ಉತ್ತಮಗೊಂಡು, ಆ ಮೂಲಕ ಹಲವಾರು ಖಾಯಿಲೆಗಳ ಶಮನಕ್ಕೆ ದಾರಿ ಮಾಡಿಕೊಡುತ್ತದೆ.
ನಾವು ತಿಂದ ಆಹಾರ ಜೀರ್ಣಗೊಂಡ ಬಳಿಕ ಕೆಲವು ಕಾರಣಗಳಿಂದ ಆಮ್ಲ ಬಳಕೆಯಾಗದೆ, ಉಳಿಯುವುದರಿಂದ ಹೊಟ್ಟೆಯಲ್ಲಿ ಉರಿ ಪ್ರಾರಂಭವಾಗುತ್ತದೆ. ಹೊಟ್ಟೆಯುರಿಯಿಂದ ಎದೆಭಾಗದಲ್ಲಿ ಉರಿ, ಹುಳಿ ತೆಗು ಮುಂತಾದ ತೊಂದರೆಗಳು ಎದುರಾಗುತ್ತವೆ.
ಇವುಗಳಿಂದ ಮುಕ್ತಿ ಪಡೆಯಬೇಕಾದರೆ, ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣವೇ ಒಂದು ಲೋಟ ತಣ್ಣೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.
ದೇಹದ ಚರ್ಮ ಒಣಗಲು ಒಣ ಹವೆ ಪ್ರಮುಖ ಕಾರಣ. ಬಿಸಿ ನೀರಿನಿಂದ ಸ್ನಾನ, ಬಿಸಿ ನೀರನ್ನು ಕುಡಿಯುವುದರಿಂದಲ್ಲೂ ಚರ್ಮ ಒಣಗದಂತೆ ಒಣ ಚರ್ಮಕ್ಕೆ ತಣ್ಣೀರು ಅತ್ಯುತ್ತಮ ಪರಿಹಾರ.
ಚರ್ಮದಲ್ಲಿ ತುರಿಕೆ, ಪರೆ ಏಳುವುದು ಮುಂತಾದ ತೊಂದರೆಗಳಿದ್ದರೆ ತಣ್ಣೀರಿನಿಂದ ತೊಳೆದು ಕೊಳ್ಳುವ ಮೂಲಕ ಪರಿಹಾರ ಕಂಡುಕೊಳ್ಳಬಹುದು.
ಮತ್ತೊಂದು ವಿಶೇಷವೆಂದರೆ, ಪುರುಷರ ಫಲವತ್ತತೆಯಲ್ಲಿ ತಣ್ಣೀರು ಪ್ರಮುಖ ಪಾತ್ರ ವಹಿಸುತ್ತದೆ. ಪುರುಷರಲ್ಲಿ ವೀರ್ಯಾಣುಗಳು, ದೇಹದ ತಾಪಮಾನಕ್ಕಿಂತಲೂ ಕೊಂಚ ಕಡಿಮೆ ಇರಬೇಕು. ಇದೇ ಕಾರಣಕ್ಕೆ ಎಲ್ಲಾ ಸಸ್ತನಿಗಳ ವೃಷ್ಣಗಳು ದೇಹದಿಂದ ಹೊರಗಿರುತ್ತವೆ.
ನಾವು ಧರಿಸುವ ಬಟ್ಟೆಗಳು, ದೀರ್ಘಕಾಲ ಕುಳಿತುಕೊಳ್ಳುವುದು, ವಾಹನ ಚಾಲನೆ ಮೊದಲಾದ ಕಾರಣಗಳಿಂದ ಸೂಕ್ತ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.
ಹಾಗಾಗಿ ಸಾಕಷ್ಟು ತಣ್ಣೀರು ಕುಡಿಯುವ ಮೂಲಕ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಆ ಮೂಲಕ ಫಲವತ್ತತೆ ಉಳಿಸಿಕೊಳ್ಳಲು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ.
ಕಣ್ಣುಗಳ ಆರೋಗ್ಯ ಉತ್ತಮವಾಗಿಟ್ಟುಕೊಳ್ಳಲು ಆಗಿಂದಾಗ್ಗೆ ತಣ್ಣೀರಿನಿಂದ ಕಣ್ಣುಗಳನ್ನು ತೊಳೆದುಕೊಳ್ಳಬೇಕು ಎಂದು ತಜ್ಞರು ಹೇಳುತ್ತಾರೆ. ಇದರಿಂದ ಕಣ್ಣುಗಳಿಗೆ ಆರಾಮ ಎನಿಸುತ್ತದೆ. ಕಣ್ಣುಗಳಿಗೆ ಅಂಟಿಕೊಂಡಿದ್ದ ಧೂಳು ಮತ್ತಿತರ ಕಣಗಳು ದೂರವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಏಪ್ರಿಲ್, 2019) ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ…
ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ. ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…
ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.