ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು ಖಂಡಿತ. ಓದಿ ನೋಡಿ.
ನಿಂತು ನೀರು ಕುಡಿದ್ರೆ ಬಾಯಾರಿಕೆ ಹೋಗೋದಿಲ್ಲ. ಆಗಾಗ ನೀರು ಕುಡೀತಾನೇ ಇರ್ಬೇಕು ಅನ್ಸುತ್ತೆ. ಎಷ್ಟು ಕುಡಿದ್ರೂ ಉಪಯೋಗ ಇಲ್ಲ.
ಕೂತು ನೀರು ಕುಡೀವಾಗ ನಿಮ್ ದೇಹ ರಿಲ್ಯಾಕ್ಸ್ ಆಗಿರುತ್ತೆ, ಆಗ ತಿಂದಿದ್ದು, ಕುಡ್ದಿದ್ದು ಸುಲಭವಾಗಿ ಜೀರ್ಣ ಆಗುತ್ತೆ. ನಿಂತು ಕುಡಿದ್ರೆ ಅಜೀರ್ಣ ಆಗುತ್ತೆ.
ಈಗ ನಿಂತ್ಕೊಂಡು ನೀರು ಕುಡಿದ್ರೆ ವಯಸ್ಕಾಲದಲ್ಲಿ ಆರ್ತ್ರೈಟಿಸ್ ಬರುತ್ತೆ. ನಿಂತ್ಕೊಂಡು ನೀರು ಕುಡೀವಾಗ ನಿಮ್ ಶರೀರದಲ್ಲಿರೋ ದ್ರವ ಪದಾರ್ಥಗಳು ಏರುಪೇರಾಗುತ್ತಂತೆ. ಇದ್ರಿಂದ ಗಂಟುಗಳಲ್ಲಿ ನೀರು ನಿಂತು ಆರ್ತ್ರೈಟಿಸ್ ಬರುತ್ತೆ.
ನಿಂತ್ಕೊಂಡಿರೋವಾಗ ದೇಹದಲ್ಲಿ ಟೆನ್ಷನ್ ಹೆಚ್ಚಿರುತ್ತೆ. ನೀವು ಒಂದು ಹೊಡೆದಾಟಕ್ಕೆ ರೆಡಿ ಇರೋ ಹಾಗೆನೇ ಅದು, ಅಷ್ಟು ಟೆನ್ಷನ್ ಇರುತ್ತೆ ದೇಹದಲ್ಲಿ.
ನಿಂತು ನೀರು ಕುಡಿದ್ರೆ ಅದು ಹೊಟ್ಟೆಗೆ ರಭಸವಾಗಿ ಬಡಿಯುತ್ತೆ. ಈ ಶಾಕಿನಿಂದಾಗಿ ಜೀರ್ಣಾಂಗ ವ್ಯವಸ್ಥೆ ಹಾಳಾಗಿಬಿಡುತ್ತೆ.
ನಿಂತು ನೀರು ಕುಡಿಯೋದ್ರಿಂದ ಕಿಡ್ನಿ ಸರಿಯಾಗಿ ಕೆಲಸ ಮಾಡೋಕಾಗೊಲ್ಲ. ಅದರಿಂದ ಕೊಳೆ ಸರಿಯಾಗಿ ಫಿಲ್ಟರ್ ಆಗದೆ ಅದೆಲ್ಲ ಕಿಡ್ನಿಯಲ್ಲೇ ಉಳಿದು ಬಿಡೋ ಚಾನ್ಸ್ ಇದೆ. ಇದರಿಂದ ಮುಂದೆ ಕಿಡ್ನಿಯಲ್ಲಿ ಸಮಸ್ಯೆ ಬರ್ಬಹುದು.
ಕೂತ್ಕೊಂಡು, ಸಣ್ ಸಣ್ ಗುಟುಕಲ್ಲಿ ನೀರು ಕುಡೀಬೇಕು ಅಂತ ಆಯುರ್ವೇದದಲ್ಲೂ ಹೇಳಿದ್ಯಂತೆ. ಇದರಿಂದ ದೇಹದಲ್ಲಿರೋ ಆಸಿಡ್ ಪ್ರಮಾಣ ಕಡಿಮೆ ಆಗುತ್ತೆ. ನಿಂತು ಕುಡಿದ್ರೆ ಆಸಿಡ್ ಪ್ರಮಾಣ ಹೆಚ್ಚಾಗುತ್ತೆ.
ನಿಂತು ನೀರು ಕುಡೀವಾಗ ಅದು ಅನ್ನನಾಳಕ್ಕೆ ರಭಸವಾಗಿ ಬಡಿಯುತ್ತೆ. ಇದರಿಂದ ಅನ್ನನಾಳದಲ್ಲಿ ಉರಿ ಹುಟ್ಟಿ ಎದೆಯುರಿ ಬರುತ್ತೆ. ಮುಂದೆ ಅಲ್ಸರ್ ಬರೋ ಚಾನ್ಸ್ ಹೆಚ್ಚಾಗುತ್ತೆ.
ಆದ್ದರಿಂದ ಇನ್ಮೇಲೆ ಕುತ್ಕೊಂಡು ನೀರು ಕುಡಿಯೋದು ಒಳ್ಳೆಯದು. ಇದರಿಂದ ದೇಹದ ಆರೋಗ್ಯಕ್ಕೂ ಒಳ್ಳೆಯದು. ಎನ್ಮಾಡ್ತಿರಾ ನೋಡಿ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…
ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು. ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ….
ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.
ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್ ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.