ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು ಖಂಡಿತ. ಓದಿ ನೋಡಿ.

ನಿಂತು ನೀರು ಕುಡಿದ್ರೆ ಬಾಯಾರಿಕೆ ಹೋಗೋದಿಲ್ಲ. ಆಗಾಗ ನೀರು ಕುಡೀತಾನೇ ಇರ್ಬೇಕು ಅನ್ಸುತ್ತೆ. ಎಷ್ಟು ಕುಡಿದ್ರೂ ಉಪಯೋಗ ಇಲ್ಲ.

ಕೂತು ನೀರು ಕುಡೀವಾಗ ನಿಮ್ ದೇಹ ರಿಲ್ಯಾಕ್ಸ್ ಆಗಿರುತ್ತೆ, ಆಗ ತಿಂದಿದ್ದು, ಕುಡ್ದಿದ್ದು ಸುಲಭವಾಗಿ ಜೀರ್ಣ ಆಗುತ್ತೆ. ನಿಂತು ಕುಡಿದ್ರೆ ಅಜೀರ್ಣ ಆಗುತ್ತೆ.

ಈಗ ನಿಂತ್ಕೊಂಡು ನೀರು ಕುಡಿದ್ರೆ ವಯಸ್ಕಾಲದಲ್ಲಿ ಆರ್ತ್ರೈಟಿಸ್ ಬರುತ್ತೆ. ನಿಂತ್ಕೊಂಡು ನೀರು ಕುಡೀವಾಗ ನಿಮ್ ಶರೀರದಲ್ಲಿರೋ ದ್ರವ ಪದಾರ್ಥಗಳು ಏರುಪೇರಾಗುತ್ತಂತೆ. ಇದ್ರಿಂದ ಗಂಟುಗಳಲ್ಲಿ ನೀರು ನಿಂತು ಆರ್ತ್ರೈಟಿಸ್ ಬರುತ್ತೆ.

ನಿಂತ್ಕೊಂಡಿರೋವಾಗ ದೇಹದಲ್ಲಿ ಟೆನ್ಷನ್ ಹೆಚ್ಚಿರುತ್ತೆ. ನೀವು ಒಂದು ಹೊಡೆದಾಟಕ್ಕೆ ರೆಡಿ ಇರೋ ಹಾಗೆನೇ ಅದು, ಅಷ್ಟು ಟೆನ್ಷನ್ ಇರುತ್ತೆ ದೇಹದಲ್ಲಿ.

ನಿಂತು ನೀರು ಕುಡಿದ್ರೆ ಅದು ಹೊಟ್ಟೆಗೆ ರಭಸವಾಗಿ ಬಡಿಯುತ್ತೆ. ಈ ಶಾಕಿನಿಂದಾಗಿ ಜೀರ್ಣಾಂಗ ವ್ಯವಸ್ಥೆ ಹಾಳಾಗಿಬಿಡುತ್ತೆ.

ನಿಂತು ನೀರು ಕುಡಿಯೋದ್ರಿಂದ ಕಿಡ್ನಿ ಸರಿಯಾಗಿ ಕೆಲಸ ಮಾಡೋಕಾಗೊಲ್ಲ. ಅದರಿಂದ ಕೊಳೆ ಸರಿಯಾಗಿ ಫಿಲ್ಟರ್ ಆಗದೆ ಅದೆಲ್ಲ ಕಿಡ್ನಿಯಲ್ಲೇ ಉಳಿದು ಬಿಡೋ ಚಾನ್ಸ್ ಇದೆ. ಇದರಿಂದ ಮುಂದೆ ಕಿಡ್ನಿಯಲ್ಲಿ ಸಮಸ್ಯೆ ಬರ್ಬಹುದು.

ಕೂತ್ಕೊಂಡು, ಸಣ್ ಸಣ್ ಗುಟುಕಲ್ಲಿ ನೀರು ಕುಡೀಬೇಕು ಅಂತ ಆಯುರ್ವೇದದಲ್ಲೂ ಹೇಳಿದ್ಯಂತೆ. ಇದರಿಂದ ದೇಹದಲ್ಲಿರೋ ಆಸಿಡ್ ಪ್ರಮಾಣ ಕಡಿಮೆ ಆಗುತ್ತೆ. ನಿಂತು ಕುಡಿದ್ರೆ ಆಸಿಡ್ ಪ್ರಮಾಣ ಹೆಚ್ಚಾಗುತ್ತೆ.

ನಿಂತು ನೀರು ಕುಡೀವಾಗ ಅದು ಅನ್ನನಾಳಕ್ಕೆ ರಭಸವಾಗಿ ಬಡಿಯುತ್ತೆ. ಇದರಿಂದ ಅನ್ನನಾಳದಲ್ಲಿ ಉರಿ ಹುಟ್ಟಿ ಎದೆಯುರಿ ಬರುತ್ತೆ. ಮುಂದೆ ಅಲ್ಸರ್ ಬರೋ ಚಾನ್ಸ್ ಹೆಚ್ಚಾಗುತ್ತೆ.
ಆದ್ದರಿಂದ ಇನ್ಮೇಲೆ ಕುತ್ಕೊಂಡು ನೀರು ಕುಡಿಯೋದು ಒಳ್ಳೆಯದು. ಇದರಿಂದ ದೇಹದ ಆರೋಗ್ಯಕ್ಕೂ ಒಳ್ಳೆಯದು. ಎನ್ಮಾಡ್ತಿರಾ ನೋಡಿ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.
ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್ಡೇಟ್ ವರ್ಷನ್ಗಳಲ್ಲಿ ನೂತನ ಫೀಚರ್ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್ನ ಫೀಚರ್ ಒಂದಕ್ಕೆ ಬ್ರೇಕ್ ಹಾಕಿದ್ದು, ಇದು ಐಓಎಸ್ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್ ಕಂಪನಿಯು IOS ಬೆಂಬಲಿತ ಐಫೋನ್ಗಳಲ್ಲಿ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್ ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…
ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ. ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು. ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…