ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

ಆರೋಗ್ಯ ವೃದ್ಧಿಯಲ್ಲಿ ನಿಂಬೆ ಹಣ್ಣು ಅತಿ ಪ್ರಮುಖ ಪಾತ್ರ ವಹಿಸುತ್ತದೆ:-

ದೇಹದ ತೂಕ ಕಡಿಮೆ ಮಾಡುವಲ್ಲಿ ನಿಂಬೆಹಣ್ಣು ಅತ್ಯಂತ ಉಪಯೋಗ :-
*ಬೆಳಗ್ಗೆಯೇ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿನೀರಿಗೆ ಒಂದು ಚಮಚ ನಿಂಬೆರಸ ಬೆರೆಸಿ ಕುಡಿಯುತ್ತಾ ಬಂದರೆ ಶೀಘ್ರವಾಗಿ ಶರೀರದ ತೂಕ ಕಡಿಮೆಯಾಗುತ್ತದೆ. ನಿಂಬೆಹಣ್ಣಿನಲ್ಲಿ ಅಧಿಕವಾಗಿ ಸಿಟ್ರಿಕ್ ಆಸಿಡ್ ಇದೆ. ಈ ಸಿಟ್ರಿಕ್ ಆಸಿಡ್ ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ.
*ಕಬ್ಬಿನ ಹಾಲಿಗೆ ನಿಂಬೆರಸ ಮತ್ತು ಎಳನೀರು ಸೇರಿಸಿ ಕುಡಿದರೆ ಮೂತ್ರಕಟ್ಟು ನಿವಾರಣೆಯಾಗುತ್ತದೆ.
*ದೇಹದಿಂದ ಬರುವ ದುರ್ಗಂದವನ್ನು ನಿವಾರಿಸಲು ಕೆಲವು ದಿನ ಸ್ನಾನಕ್ಕೆ ಅರ್ಧಗಂಟೆಯ ಮೊದಲು ನಿಂಬೆರಸವನ್ನು ತೆಂಗಿನೆಎಣ್ಣೆಯಲ್ಲಿ ಬೇರಸಿ ದೇಹಕ್ಕೆ ಹಚ್ಚಿಕೊಂಡು ಸ್ನಾನ ಮಾಡಬೇಕು.

* ಇನ್ನು ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಪೆಕ್ಟಿನ್ ಫೈಬರ್ ವಿಟಮಿನ್ ಎ ಹೆಚ್ಚು ಪ್ರಮಾಣದಲ್ಲಿದೆ.ನಿಂಬೆ ಹಣ್ಣಿನ ರಸವನ್ನು ಪ್ರತಿನಿತ್ಯ ಸೇವಿಸುವುದರಿಂದ ಮಲಬದ್ದತೆ ಸಮಸ್ಯೆ ದೂರಾಗುತ್ತದೆ.
*ವಿಟಮಿನ್ ಸಿ ಹೇರಳವಾಗಿರುವುದರಿಂದ ದೇಹದ ಶಕ್ತಿ ಹೆಚ್ಚಿಸುತ್ತದೆ. ಜೀರ್ಣ ಪ್ರಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
*ನಿಂಬೆಹಣ್ಣಿನ ರಸವನ್ನು ಮೊಣಕೈ ಕಪ್ಪಾಗಿರುವಲ್ಲಿ ತಿಕ್ಕಿದರೆ ಕಪ್ಪು ಹೊಗುತ್ತದೆ.
*ಬ್ಯಾಕ್ಟೀರಿಯಾದಿಂದ ಉಂಟಾಗುವ ಉದರ ಸಂಬಂಧಿ ರೋಗಗಳಿಗೆ ನಿಂಬೆ ಹಣ್ಣು ರಾಮಭಾಣ.
*ನಿಂಬೆಹಣ್ಣು ಕಿಡ್ನಿಯಲ್ಲಿನ ಕಲ್ಲು ಕರಗಿಸಲು ಸಹಾಯ ಮಾಡುತ್ತದೆ.
*ನಿಂಬೆಹಣ್ಣಿನಲ್ಲಿರುವ ಪೊಟ್ಯಾಶಿಯಂ ಮಿದುಳಿನ ನರಕೋಶಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
*ನಿಂಬೆರಸ 1 ಚಮಚ, ಬೆಟ್ಟದ ನಿಲ್ಲಿಕಾಯಿರಸ 1ಚಮಚ ಇವೆರಡನ್ನು ಸೇರಿಸಿ ಪ್ರತಿ ದಿನ ಮಲಗುವ ಮುನ್ನ ತಲೆಯ ಬುಡಕ್ಕೆ ತಿಕ್ಕಿದರೆ ಕೂದಲು ಉದುರುವುದು, ಕೂದಲು ಬೆಳ್ಳಗಾಗುವುದು ನಿಲ್ಲುತ್ತದೆ. ಕೂದಲಿಗೆ ಹೊಳಪು ಬರುತ್ತದೆ.
*ನಿಂಬೆಹಣ್ಣಿನ ಬೀಜವನ್ನು ಅರೆದು ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲು ಉದುರುವುದು ನಿಲ್ಲುತ್ತದೆ, ಬಕ್ಕತಲೆ ಸಮಸ್ಯೆ ನಿವಾರಣೆಯಾಗುತ್ತದೆ.
*ಕೂದಲು ಸೊಂಪಾಗಿ ಬೆಳೆಯಲು ತೆಂಗಿನ ಎಣ್ಣೆಗೆ ನಿಂಬೆರಸವನ್ನು ಸೇರಿಸಿ ಕುದಿಸಿ ನೀರಿನಂಶವೆಲ್ಲ ಇಂಗಿದ ನಂತರ ಪ್ರತಿದಿನ ಉಪಯೋಗಿಸಬೇಕು.
*ಇನ್ನು ಚರ್ಮ ಸಮಸ್ಯೆಗಳಿಗೂ ಕೂಡ ನಿಂಬೆಹಣ್ಣನ್ನು ಮನೆ ಮದ್ದಾಗಿ ಉಪಯೋಗಿಸಬಹುದು.
*ಮುಖದ ಮೇಲೆ ಉಂಟಾಗುವ ಮೊಡವೆಗಳನ್ನು ಹೋಗಲಾಡಿಸಲು ನಿಂಬೆ ಹಣ್ಣು ಸಹಾಯ ಮಾಡುತ್ತದೆ.
*ನಿಂಬೆಹಣ್ಣಿನ ಸಿಪ್ಪೆಯನ್ನು ಹಣೆಗೆ ತಿಕ್ಕುತಿದ್ದರೆ ತಲೆನೋವು ಕಡಿಮೆಯಾಗುತ್ತದೆ.
*ಜೇನುತುಪ್ಪವನ್ನು 1 ಚಮಚ ನಿಂಬೆರಸದೊಂದಿಗೆ ಸೇವಿಸಿದರೆ ತಲೆನೋವು ಕಡಿಮೆಯಾಗುತ್ತದೆ.
*ದೂರ ಪ್ರಯಾಣದ ಸಂದರ್ಭದಲ್ಲಿ ವಾಕರಿಕೆ ಮತ್ತು ತಲೆಸುತ್ತು ಸಮಸ್ಯೆಗೆ ನಿಂಬೆಹಣ್ಣನ್ನು ಮೂಸುತ್ತಿರಬೇಕು.

*ಮುಖದಲ್ಲಿ ಮೊಡವೆ, ಕಪ್ಪು ಕಲೆಗಳು ಹೋಗಲಾಡಿಸಲು ತುಳಸಿ ಎಲೆಯ ರಸಕ್ಕೆ ನಿಂಬೆಯ ರಸವನ್ನು ಬೆರಸಿ ಮುಖಕ್ಕೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ನೀರಿನಲ್ಲಿ ತೊಳೆದುಕೊಳ್ಳಬೇಕು.
*ನಿಂಬೆಹಣ್ಣು ದೇಹದಲ್ಲಿನ ಅನುಪಯುಕ್ತ ಅಂಶಗಳನ್ನು ಹೊರ ಹಾಕಲು ಹೆಚ್ಚು ಪ್ರಯೋಜನಕಾರಿ.
*ಅತಿಯಾದ ಉಷ್ಣಾಂಶದಿಂದ ಮೂಗಿನಲ್ಲಿ ಉಟಾಗುವ ರಕ್ತ ಸ್ರಾವವನ್ನು ತಡೆಯಲು ನಿಂಬೆ ಹಣ್ಣು ಸಹಯಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ. ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ…