ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.
ಆರೋಗ್ಯ ವೃದ್ಧಿಯಲ್ಲಿ ನಿಂಬೆ ಹಣ್ಣು ಅತಿ ಪ್ರಮುಖ ಪಾತ್ರ ವಹಿಸುತ್ತದೆ:-
ದೇಹದ ತೂಕ ಕಡಿಮೆ ಮಾಡುವಲ್ಲಿ ನಿಂಬೆಹಣ್ಣು ಅತ್ಯಂತ ಉಪಯೋಗ :-
*ಬೆಳಗ್ಗೆಯೇ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿನೀರಿಗೆ ಒಂದು ಚಮಚ ನಿಂಬೆರಸ ಬೆರೆಸಿ ಕುಡಿಯುತ್ತಾ ಬಂದರೆ ಶೀಘ್ರವಾಗಿ ಶರೀರದ ತೂಕ ಕಡಿಮೆಯಾಗುತ್ತದೆ. ನಿಂಬೆಹಣ್ಣಿನಲ್ಲಿ ಅಧಿಕವಾಗಿ ಸಿಟ್ರಿಕ್ ಆಸಿಡ್ ಇದೆ. ಈ ಸಿಟ್ರಿಕ್ ಆಸಿಡ್ ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ.
*ಕಬ್ಬಿನ ಹಾಲಿಗೆ ನಿಂಬೆರಸ ಮತ್ತು ಎಳನೀರು ಸೇರಿಸಿ ಕುಡಿದರೆ ಮೂತ್ರಕಟ್ಟು ನಿವಾರಣೆಯಾಗುತ್ತದೆ.
*ದೇಹದಿಂದ ಬರುವ ದುರ್ಗಂದವನ್ನು ನಿವಾರಿಸಲು ಕೆಲವು ದಿನ ಸ್ನಾನಕ್ಕೆ ಅರ್ಧಗಂಟೆಯ ಮೊದಲು ನಿಂಬೆರಸವನ್ನು ತೆಂಗಿನೆಎಣ್ಣೆಯಲ್ಲಿ ಬೇರಸಿ ದೇಹಕ್ಕೆ ಹಚ್ಚಿಕೊಂಡು ಸ್ನಾನ ಮಾಡಬೇಕು.
* ಇನ್ನು ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಪೆಕ್ಟಿನ್ ಫೈಬರ್ ವಿಟಮಿನ್ ಎ ಹೆಚ್ಚು ಪ್ರಮಾಣದಲ್ಲಿದೆ.ನಿಂಬೆ ಹಣ್ಣಿನ ರಸವನ್ನು ಪ್ರತಿನಿತ್ಯ ಸೇವಿಸುವುದರಿಂದ ಮಲಬದ್ದತೆ ಸಮಸ್ಯೆ ದೂರಾಗುತ್ತದೆ.
*ವಿಟಮಿನ್ ಸಿ ಹೇರಳವಾಗಿರುವುದರಿಂದ ದೇಹದ ಶಕ್ತಿ ಹೆಚ್ಚಿಸುತ್ತದೆ. ಜೀರ್ಣ ಪ್ರಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
*ನಿಂಬೆಹಣ್ಣಿನ ರಸವನ್ನು ಮೊಣಕೈ ಕಪ್ಪಾಗಿರುವಲ್ಲಿ ತಿಕ್ಕಿದರೆ ಕಪ್ಪು ಹೊಗುತ್ತದೆ.
*ಬ್ಯಾಕ್ಟೀರಿಯಾದಿಂದ ಉಂಟಾಗುವ ಉದರ ಸಂಬಂಧಿ ರೋಗಗಳಿಗೆ ನಿಂಬೆ ಹಣ್ಣು ರಾಮಭಾಣ.
*ನಿಂಬೆಹಣ್ಣು ಕಿಡ್ನಿಯಲ್ಲಿನ ಕಲ್ಲು ಕರಗಿಸಲು ಸಹಾಯ ಮಾಡುತ್ತದೆ.
*ನಿಂಬೆಹಣ್ಣಿನಲ್ಲಿರುವ ಪೊಟ್ಯಾಶಿಯಂ ಮಿದುಳಿನ ನರಕೋಶಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
*ನಿಂಬೆರಸ 1 ಚಮಚ, ಬೆಟ್ಟದ ನಿಲ್ಲಿಕಾಯಿರಸ 1ಚಮಚ ಇವೆರಡನ್ನು ಸೇರಿಸಿ ಪ್ರತಿ ದಿನ ಮಲಗುವ ಮುನ್ನ ತಲೆಯ ಬುಡಕ್ಕೆ ತಿಕ್ಕಿದರೆ ಕೂದಲು ಉದುರುವುದು, ಕೂದಲು ಬೆಳ್ಳಗಾಗುವುದು ನಿಲ್ಲುತ್ತದೆ. ಕೂದಲಿಗೆ ಹೊಳಪು ಬರುತ್ತದೆ.
*ನಿಂಬೆಹಣ್ಣಿನ ಬೀಜವನ್ನು ಅರೆದು ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲು ಉದುರುವುದು ನಿಲ್ಲುತ್ತದೆ, ಬಕ್ಕತಲೆ ಸಮಸ್ಯೆ ನಿವಾರಣೆಯಾಗುತ್ತದೆ.
*ಕೂದಲು ಸೊಂಪಾಗಿ ಬೆಳೆಯಲು ತೆಂಗಿನ ಎಣ್ಣೆಗೆ ನಿಂಬೆರಸವನ್ನು ಸೇರಿಸಿ ಕುದಿಸಿ ನೀರಿನಂಶವೆಲ್ಲ ಇಂಗಿದ ನಂತರ ಪ್ರತಿದಿನ ಉಪಯೋಗಿಸಬೇಕು.
*ಇನ್ನು ಚರ್ಮ ಸಮಸ್ಯೆಗಳಿಗೂ ಕೂಡ ನಿಂಬೆಹಣ್ಣನ್ನು ಮನೆ ಮದ್ದಾಗಿ ಉಪಯೋಗಿಸಬಹುದು.
*ಮುಖದ ಮೇಲೆ ಉಂಟಾಗುವ ಮೊಡವೆಗಳನ್ನು ಹೋಗಲಾಡಿಸಲು ನಿಂಬೆ ಹಣ್ಣು ಸಹಾಯ ಮಾಡುತ್ತದೆ.
*ನಿಂಬೆಹಣ್ಣಿನ ಸಿಪ್ಪೆಯನ್ನು ಹಣೆಗೆ ತಿಕ್ಕುತಿದ್ದರೆ ತಲೆನೋವು ಕಡಿಮೆಯಾಗುತ್ತದೆ.
*ಜೇನುತುಪ್ಪವನ್ನು 1 ಚಮಚ ನಿಂಬೆರಸದೊಂದಿಗೆ ಸೇವಿಸಿದರೆ ತಲೆನೋವು ಕಡಿಮೆಯಾಗುತ್ತದೆ.
*ದೂರ ಪ್ರಯಾಣದ ಸಂದರ್ಭದಲ್ಲಿ ವಾಕರಿಕೆ ಮತ್ತು ತಲೆಸುತ್ತು ಸಮಸ್ಯೆಗೆ ನಿಂಬೆಹಣ್ಣನ್ನು ಮೂಸುತ್ತಿರಬೇಕು.
*ಮುಖದಲ್ಲಿ ಮೊಡವೆ, ಕಪ್ಪು ಕಲೆಗಳು ಹೋಗಲಾಡಿಸಲು ತುಳಸಿ ಎಲೆಯ ರಸಕ್ಕೆ ನಿಂಬೆಯ ರಸವನ್ನು ಬೆರಸಿ ಮುಖಕ್ಕೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ನೀರಿನಲ್ಲಿ ತೊಳೆದುಕೊಳ್ಳಬೇಕು.
*ನಿಂಬೆಹಣ್ಣು ದೇಹದಲ್ಲಿನ ಅನುಪಯುಕ್ತ ಅಂಶಗಳನ್ನು ಹೊರ ಹಾಕಲು ಹೆಚ್ಚು ಪ್ರಯೋಜನಕಾರಿ.
*ಅತಿಯಾದ ಉಷ್ಣಾಂಶದಿಂದ ಮೂಗಿನಲ್ಲಿ ಉಟಾಗುವ ರಕ್ತ ಸ್ರಾವವನ್ನು ತಡೆಯಲು ನಿಂಬೆ ಹಣ್ಣು ಸಹಯಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.
ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ
ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.
ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ್ಯಾಂಕ್ 32, 64, 128 ಬಂದಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು