ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

ಆರೋಗ್ಯ ವೃದ್ಧಿಯಲ್ಲಿ ನಿಂಬೆ ಹಣ್ಣು ಅತಿ ಪ್ರಮುಖ ಪಾತ್ರ ವಹಿಸುತ್ತದೆ:-

ದೇಹದ ತೂಕ ಕಡಿಮೆ ಮಾಡುವಲ್ಲಿ ನಿಂಬೆಹಣ್ಣು ಅತ್ಯಂತ ಉಪಯೋಗ :-
*ಬೆಳಗ್ಗೆಯೇ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿನೀರಿಗೆ ಒಂದು ಚಮಚ ನಿಂಬೆರಸ ಬೆರೆಸಿ ಕುಡಿಯುತ್ತಾ ಬಂದರೆ ಶೀಘ್ರವಾಗಿ ಶರೀರದ ತೂಕ ಕಡಿಮೆಯಾಗುತ್ತದೆ. ನಿಂಬೆಹಣ್ಣಿನಲ್ಲಿ ಅಧಿಕವಾಗಿ ಸಿಟ್ರಿಕ್ ಆಸಿಡ್ ಇದೆ. ಈ ಸಿಟ್ರಿಕ್ ಆಸಿಡ್ ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ.
*ಕಬ್ಬಿನ ಹಾಲಿಗೆ ನಿಂಬೆರಸ ಮತ್ತು ಎಳನೀರು ಸೇರಿಸಿ ಕುಡಿದರೆ ಮೂತ್ರಕಟ್ಟು ನಿವಾರಣೆಯಾಗುತ್ತದೆ.
*ದೇಹದಿಂದ ಬರುವ ದುರ್ಗಂದವನ್ನು ನಿವಾರಿಸಲು ಕೆಲವು ದಿನ ಸ್ನಾನಕ್ಕೆ ಅರ್ಧಗಂಟೆಯ ಮೊದಲು ನಿಂಬೆರಸವನ್ನು ತೆಂಗಿನೆಎಣ್ಣೆಯಲ್ಲಿ ಬೇರಸಿ ದೇಹಕ್ಕೆ ಹಚ್ಚಿಕೊಂಡು ಸ್ನಾನ ಮಾಡಬೇಕು.

* ಇನ್ನು ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಪೆಕ್ಟಿನ್ ಫೈಬರ್ ವಿಟಮಿನ್ ಎ ಹೆಚ್ಚು ಪ್ರಮಾಣದಲ್ಲಿದೆ.ನಿಂಬೆ ಹಣ್ಣಿನ ರಸವನ್ನು ಪ್ರತಿನಿತ್ಯ ಸೇವಿಸುವುದರಿಂದ ಮಲಬದ್ದತೆ ಸಮಸ್ಯೆ ದೂರಾಗುತ್ತದೆ.
*ವಿಟಮಿನ್ ಸಿ ಹೇರಳವಾಗಿರುವುದರಿಂದ ದೇಹದ ಶಕ್ತಿ ಹೆಚ್ಚಿಸುತ್ತದೆ. ಜೀರ್ಣ ಪ್ರಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
*ನಿಂಬೆಹಣ್ಣಿನ ರಸವನ್ನು ಮೊಣಕೈ ಕಪ್ಪಾಗಿರುವಲ್ಲಿ ತಿಕ್ಕಿದರೆ ಕಪ್ಪು ಹೊಗುತ್ತದೆ.
*ಬ್ಯಾಕ್ಟೀರಿಯಾದಿಂದ ಉಂಟಾಗುವ ಉದರ ಸಂಬಂಧಿ ರೋಗಗಳಿಗೆ ನಿಂಬೆ ಹಣ್ಣು ರಾಮಭಾಣ.
*ನಿಂಬೆಹಣ್ಣು ಕಿಡ್ನಿಯಲ್ಲಿನ ಕಲ್ಲು ಕರಗಿಸಲು ಸಹಾಯ ಮಾಡುತ್ತದೆ.
*ನಿಂಬೆಹಣ್ಣಿನಲ್ಲಿರುವ ಪೊಟ್ಯಾಶಿಯಂ ಮಿದುಳಿನ ನರಕೋಶಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
*ನಿಂಬೆರಸ 1 ಚಮಚ, ಬೆಟ್ಟದ ನಿಲ್ಲಿಕಾಯಿರಸ 1ಚಮಚ ಇವೆರಡನ್ನು ಸೇರಿಸಿ ಪ್ರತಿ ದಿನ ಮಲಗುವ ಮುನ್ನ ತಲೆಯ ಬುಡಕ್ಕೆ ತಿಕ್ಕಿದರೆ ಕೂದಲು ಉದುರುವುದು, ಕೂದಲು ಬೆಳ್ಳಗಾಗುವುದು ನಿಲ್ಲುತ್ತದೆ. ಕೂದಲಿಗೆ ಹೊಳಪು ಬರುತ್ತದೆ.
*ನಿಂಬೆಹಣ್ಣಿನ ಬೀಜವನ್ನು ಅರೆದು ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲು ಉದುರುವುದು ನಿಲ್ಲುತ್ತದೆ, ಬಕ್ಕತಲೆ ಸಮಸ್ಯೆ ನಿವಾರಣೆಯಾಗುತ್ತದೆ.
*ಕೂದಲು ಸೊಂಪಾಗಿ ಬೆಳೆಯಲು ತೆಂಗಿನ ಎಣ್ಣೆಗೆ ನಿಂಬೆರಸವನ್ನು ಸೇರಿಸಿ ಕುದಿಸಿ ನೀರಿನಂಶವೆಲ್ಲ ಇಂಗಿದ ನಂತರ ಪ್ರತಿದಿನ ಉಪಯೋಗಿಸಬೇಕು.
*ಇನ್ನು ಚರ್ಮ ಸಮಸ್ಯೆಗಳಿಗೂ ಕೂಡ ನಿಂಬೆಹಣ್ಣನ್ನು ಮನೆ ಮದ್ದಾಗಿ ಉಪಯೋಗಿಸಬಹುದು.
*ಮುಖದ ಮೇಲೆ ಉಂಟಾಗುವ ಮೊಡವೆಗಳನ್ನು ಹೋಗಲಾಡಿಸಲು ನಿಂಬೆ ಹಣ್ಣು ಸಹಾಯ ಮಾಡುತ್ತದೆ.
*ನಿಂಬೆಹಣ್ಣಿನ ಸಿಪ್ಪೆಯನ್ನು ಹಣೆಗೆ ತಿಕ್ಕುತಿದ್ದರೆ ತಲೆನೋವು ಕಡಿಮೆಯಾಗುತ್ತದೆ.
*ಜೇನುತುಪ್ಪವನ್ನು 1 ಚಮಚ ನಿಂಬೆರಸದೊಂದಿಗೆ ಸೇವಿಸಿದರೆ ತಲೆನೋವು ಕಡಿಮೆಯಾಗುತ್ತದೆ.
*ದೂರ ಪ್ರಯಾಣದ ಸಂದರ್ಭದಲ್ಲಿ ವಾಕರಿಕೆ ಮತ್ತು ತಲೆಸುತ್ತು ಸಮಸ್ಯೆಗೆ ನಿಂಬೆಹಣ್ಣನ್ನು ಮೂಸುತ್ತಿರಬೇಕು.

*ಮುಖದಲ್ಲಿ ಮೊಡವೆ, ಕಪ್ಪು ಕಲೆಗಳು ಹೋಗಲಾಡಿಸಲು ತುಳಸಿ ಎಲೆಯ ರಸಕ್ಕೆ ನಿಂಬೆಯ ರಸವನ್ನು ಬೆರಸಿ ಮುಖಕ್ಕೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ನೀರಿನಲ್ಲಿ ತೊಳೆದುಕೊಳ್ಳಬೇಕು.
*ನಿಂಬೆಹಣ್ಣು ದೇಹದಲ್ಲಿನ ಅನುಪಯುಕ್ತ ಅಂಶಗಳನ್ನು ಹೊರ ಹಾಕಲು ಹೆಚ್ಚು ಪ್ರಯೋಜನಕಾರಿ.
*ಅತಿಯಾದ ಉಷ್ಣಾಂಶದಿಂದ ಮೂಗಿನಲ್ಲಿ ಉಟಾಗುವ ರಕ್ತ ಸ್ರಾವವನ್ನು ತಡೆಯಲು ನಿಂಬೆ ಹಣ್ಣು ಸಹಯಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…
ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶನಿವಾರ ಬೆಳಗ್ಗೆ 8ರ
ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ.
ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ ಬ್ಯಾಂಕಿಂಗ್ ವ್ಯವಹಾರಗಳು ಸಹ ಎಲ್ಲರಿಗೂ ಸುಲಭವಾಗುತ್ತಿದೆ. ಹಾಗೆಯೇ ಇಂಟರ್ನೆಟ್ ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ ಮಾಡುವುದು, ಹಣವನ್ನು ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ. ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ….
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…
ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…