ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

ಆರೋಗ್ಯ ವೃದ್ಧಿಯಲ್ಲಿ ನಿಂಬೆ ಹಣ್ಣು ಅತಿ ಪ್ರಮುಖ ಪಾತ್ರ ವಹಿಸುತ್ತದೆ:-

ದೇಹದ ತೂಕ ಕಡಿಮೆ ಮಾಡುವಲ್ಲಿ ನಿಂಬೆಹಣ್ಣು ಅತ್ಯಂತ ಉಪಯೋಗ :-
*ಬೆಳಗ್ಗೆಯೇ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿನೀರಿಗೆ ಒಂದು ಚಮಚ ನಿಂಬೆರಸ ಬೆರೆಸಿ ಕುಡಿಯುತ್ತಾ ಬಂದರೆ ಶೀಘ್ರವಾಗಿ ಶರೀರದ ತೂಕ ಕಡಿಮೆಯಾಗುತ್ತದೆ. ನಿಂಬೆಹಣ್ಣಿನಲ್ಲಿ ಅಧಿಕವಾಗಿ ಸಿಟ್ರಿಕ್ ಆಸಿಡ್ ಇದೆ. ಈ ಸಿಟ್ರಿಕ್ ಆಸಿಡ್ ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ.
*ಕಬ್ಬಿನ ಹಾಲಿಗೆ ನಿಂಬೆರಸ ಮತ್ತು ಎಳನೀರು ಸೇರಿಸಿ ಕುಡಿದರೆ ಮೂತ್ರಕಟ್ಟು ನಿವಾರಣೆಯಾಗುತ್ತದೆ.
*ದೇಹದಿಂದ ಬರುವ ದುರ್ಗಂದವನ್ನು ನಿವಾರಿಸಲು ಕೆಲವು ದಿನ ಸ್ನಾನಕ್ಕೆ ಅರ್ಧಗಂಟೆಯ ಮೊದಲು ನಿಂಬೆರಸವನ್ನು ತೆಂಗಿನೆಎಣ್ಣೆಯಲ್ಲಿ ಬೇರಸಿ ದೇಹಕ್ಕೆ ಹಚ್ಚಿಕೊಂಡು ಸ್ನಾನ ಮಾಡಬೇಕು.

* ಇನ್ನು ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಪೆಕ್ಟಿನ್ ಫೈಬರ್ ವಿಟಮಿನ್ ಎ ಹೆಚ್ಚು ಪ್ರಮಾಣದಲ್ಲಿದೆ.ನಿಂಬೆ ಹಣ್ಣಿನ ರಸವನ್ನು ಪ್ರತಿನಿತ್ಯ ಸೇವಿಸುವುದರಿಂದ ಮಲಬದ್ದತೆ ಸಮಸ್ಯೆ ದೂರಾಗುತ್ತದೆ.
*ವಿಟಮಿನ್ ಸಿ ಹೇರಳವಾಗಿರುವುದರಿಂದ ದೇಹದ ಶಕ್ತಿ ಹೆಚ್ಚಿಸುತ್ತದೆ. ಜೀರ್ಣ ಪ್ರಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
*ನಿಂಬೆಹಣ್ಣಿನ ರಸವನ್ನು ಮೊಣಕೈ ಕಪ್ಪಾಗಿರುವಲ್ಲಿ ತಿಕ್ಕಿದರೆ ಕಪ್ಪು ಹೊಗುತ್ತದೆ.
*ಬ್ಯಾಕ್ಟೀರಿಯಾದಿಂದ ಉಂಟಾಗುವ ಉದರ ಸಂಬಂಧಿ ರೋಗಗಳಿಗೆ ನಿಂಬೆ ಹಣ್ಣು ರಾಮಭಾಣ.
*ನಿಂಬೆಹಣ್ಣು ಕಿಡ್ನಿಯಲ್ಲಿನ ಕಲ್ಲು ಕರಗಿಸಲು ಸಹಾಯ ಮಾಡುತ್ತದೆ.
*ನಿಂಬೆಹಣ್ಣಿನಲ್ಲಿರುವ ಪೊಟ್ಯಾಶಿಯಂ ಮಿದುಳಿನ ನರಕೋಶಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
*ನಿಂಬೆರಸ 1 ಚಮಚ, ಬೆಟ್ಟದ ನಿಲ್ಲಿಕಾಯಿರಸ 1ಚಮಚ ಇವೆರಡನ್ನು ಸೇರಿಸಿ ಪ್ರತಿ ದಿನ ಮಲಗುವ ಮುನ್ನ ತಲೆಯ ಬುಡಕ್ಕೆ ತಿಕ್ಕಿದರೆ ಕೂದಲು ಉದುರುವುದು, ಕೂದಲು ಬೆಳ್ಳಗಾಗುವುದು ನಿಲ್ಲುತ್ತದೆ. ಕೂದಲಿಗೆ ಹೊಳಪು ಬರುತ್ತದೆ.
*ನಿಂಬೆಹಣ್ಣಿನ ಬೀಜವನ್ನು ಅರೆದು ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲು ಉದುರುವುದು ನಿಲ್ಲುತ್ತದೆ, ಬಕ್ಕತಲೆ ಸಮಸ್ಯೆ ನಿವಾರಣೆಯಾಗುತ್ತದೆ.
*ಕೂದಲು ಸೊಂಪಾಗಿ ಬೆಳೆಯಲು ತೆಂಗಿನ ಎಣ್ಣೆಗೆ ನಿಂಬೆರಸವನ್ನು ಸೇರಿಸಿ ಕುದಿಸಿ ನೀರಿನಂಶವೆಲ್ಲ ಇಂಗಿದ ನಂತರ ಪ್ರತಿದಿನ ಉಪಯೋಗಿಸಬೇಕು.
*ಇನ್ನು ಚರ್ಮ ಸಮಸ್ಯೆಗಳಿಗೂ ಕೂಡ ನಿಂಬೆಹಣ್ಣನ್ನು ಮನೆ ಮದ್ದಾಗಿ ಉಪಯೋಗಿಸಬಹುದು.
*ಮುಖದ ಮೇಲೆ ಉಂಟಾಗುವ ಮೊಡವೆಗಳನ್ನು ಹೋಗಲಾಡಿಸಲು ನಿಂಬೆ ಹಣ್ಣು ಸಹಾಯ ಮಾಡುತ್ತದೆ.
*ನಿಂಬೆಹಣ್ಣಿನ ಸಿಪ್ಪೆಯನ್ನು ಹಣೆಗೆ ತಿಕ್ಕುತಿದ್ದರೆ ತಲೆನೋವು ಕಡಿಮೆಯಾಗುತ್ತದೆ.
*ಜೇನುತುಪ್ಪವನ್ನು 1 ಚಮಚ ನಿಂಬೆರಸದೊಂದಿಗೆ ಸೇವಿಸಿದರೆ ತಲೆನೋವು ಕಡಿಮೆಯಾಗುತ್ತದೆ.
*ದೂರ ಪ್ರಯಾಣದ ಸಂದರ್ಭದಲ್ಲಿ ವಾಕರಿಕೆ ಮತ್ತು ತಲೆಸುತ್ತು ಸಮಸ್ಯೆಗೆ ನಿಂಬೆಹಣ್ಣನ್ನು ಮೂಸುತ್ತಿರಬೇಕು.

*ಮುಖದಲ್ಲಿ ಮೊಡವೆ, ಕಪ್ಪು ಕಲೆಗಳು ಹೋಗಲಾಡಿಸಲು ತುಳಸಿ ಎಲೆಯ ರಸಕ್ಕೆ ನಿಂಬೆಯ ರಸವನ್ನು ಬೆರಸಿ ಮುಖಕ್ಕೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ನೀರಿನಲ್ಲಿ ತೊಳೆದುಕೊಳ್ಳಬೇಕು.
*ನಿಂಬೆಹಣ್ಣು ದೇಹದಲ್ಲಿನ ಅನುಪಯುಕ್ತ ಅಂಶಗಳನ್ನು ಹೊರ ಹಾಕಲು ಹೆಚ್ಚು ಪ್ರಯೋಜನಕಾರಿ.
*ಅತಿಯಾದ ಉಷ್ಣಾಂಶದಿಂದ ಮೂಗಿನಲ್ಲಿ ಉಟಾಗುವ ರಕ್ತ ಸ್ರಾವವನ್ನು ತಡೆಯಲು ನಿಂಬೆ ಹಣ್ಣು ಸಹಯಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.
ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.
ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…
ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.