ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

ಆರೋಗ್ಯ ವೃದ್ಧಿಯಲ್ಲಿ ನಿಂಬೆ ಹಣ್ಣು ಅತಿ ಪ್ರಮುಖ ಪಾತ್ರ ವಹಿಸುತ್ತದೆ:-

ದೇಹದ ತೂಕ ಕಡಿಮೆ ಮಾಡುವಲ್ಲಿ ನಿಂಬೆಹಣ್ಣು ಅತ್ಯಂತ ಉಪಯೋಗ :-
*ಬೆಳಗ್ಗೆಯೇ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿನೀರಿಗೆ ಒಂದು ಚಮಚ ನಿಂಬೆರಸ ಬೆರೆಸಿ ಕುಡಿಯುತ್ತಾ ಬಂದರೆ ಶೀಘ್ರವಾಗಿ ಶರೀರದ ತೂಕ ಕಡಿಮೆಯಾಗುತ್ತದೆ. ನಿಂಬೆಹಣ್ಣಿನಲ್ಲಿ ಅಧಿಕವಾಗಿ ಸಿಟ್ರಿಕ್ ಆಸಿಡ್ ಇದೆ. ಈ ಸಿಟ್ರಿಕ್ ಆಸಿಡ್ ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ.
*ಕಬ್ಬಿನ ಹಾಲಿಗೆ ನಿಂಬೆರಸ ಮತ್ತು ಎಳನೀರು ಸೇರಿಸಿ ಕುಡಿದರೆ ಮೂತ್ರಕಟ್ಟು ನಿವಾರಣೆಯಾಗುತ್ತದೆ.
*ದೇಹದಿಂದ ಬರುವ ದುರ್ಗಂದವನ್ನು ನಿವಾರಿಸಲು ಕೆಲವು ದಿನ ಸ್ನಾನಕ್ಕೆ ಅರ್ಧಗಂಟೆಯ ಮೊದಲು ನಿಂಬೆರಸವನ್ನು ತೆಂಗಿನೆಎಣ್ಣೆಯಲ್ಲಿ ಬೇರಸಿ ದೇಹಕ್ಕೆ ಹಚ್ಚಿಕೊಂಡು ಸ್ನಾನ ಮಾಡಬೇಕು.

* ಇನ್ನು ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಪೆಕ್ಟಿನ್ ಫೈಬರ್ ವಿಟಮಿನ್ ಎ ಹೆಚ್ಚು ಪ್ರಮಾಣದಲ್ಲಿದೆ.ನಿಂಬೆ ಹಣ್ಣಿನ ರಸವನ್ನು ಪ್ರತಿನಿತ್ಯ ಸೇವಿಸುವುದರಿಂದ ಮಲಬದ್ದತೆ ಸಮಸ್ಯೆ ದೂರಾಗುತ್ತದೆ.
*ವಿಟಮಿನ್ ಸಿ ಹೇರಳವಾಗಿರುವುದರಿಂದ ದೇಹದ ಶಕ್ತಿ ಹೆಚ್ಚಿಸುತ್ತದೆ. ಜೀರ್ಣ ಪ್ರಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
*ನಿಂಬೆಹಣ್ಣಿನ ರಸವನ್ನು ಮೊಣಕೈ ಕಪ್ಪಾಗಿರುವಲ್ಲಿ ತಿಕ್ಕಿದರೆ ಕಪ್ಪು ಹೊಗುತ್ತದೆ.
*ಬ್ಯಾಕ್ಟೀರಿಯಾದಿಂದ ಉಂಟಾಗುವ ಉದರ ಸಂಬಂಧಿ ರೋಗಗಳಿಗೆ ನಿಂಬೆ ಹಣ್ಣು ರಾಮಭಾಣ.
*ನಿಂಬೆಹಣ್ಣು ಕಿಡ್ನಿಯಲ್ಲಿನ ಕಲ್ಲು ಕರಗಿಸಲು ಸಹಾಯ ಮಾಡುತ್ತದೆ.
*ನಿಂಬೆಹಣ್ಣಿನಲ್ಲಿರುವ ಪೊಟ್ಯಾಶಿಯಂ ಮಿದುಳಿನ ನರಕೋಶಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
*ನಿಂಬೆರಸ 1 ಚಮಚ, ಬೆಟ್ಟದ ನಿಲ್ಲಿಕಾಯಿರಸ 1ಚಮಚ ಇವೆರಡನ್ನು ಸೇರಿಸಿ ಪ್ರತಿ ದಿನ ಮಲಗುವ ಮುನ್ನ ತಲೆಯ ಬುಡಕ್ಕೆ ತಿಕ್ಕಿದರೆ ಕೂದಲು ಉದುರುವುದು, ಕೂದಲು ಬೆಳ್ಳಗಾಗುವುದು ನಿಲ್ಲುತ್ತದೆ. ಕೂದಲಿಗೆ ಹೊಳಪು ಬರುತ್ತದೆ.
*ನಿಂಬೆಹಣ್ಣಿನ ಬೀಜವನ್ನು ಅರೆದು ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲು ಉದುರುವುದು ನಿಲ್ಲುತ್ತದೆ, ಬಕ್ಕತಲೆ ಸಮಸ್ಯೆ ನಿವಾರಣೆಯಾಗುತ್ತದೆ.
*ಕೂದಲು ಸೊಂಪಾಗಿ ಬೆಳೆಯಲು ತೆಂಗಿನ ಎಣ್ಣೆಗೆ ನಿಂಬೆರಸವನ್ನು ಸೇರಿಸಿ ಕುದಿಸಿ ನೀರಿನಂಶವೆಲ್ಲ ಇಂಗಿದ ನಂತರ ಪ್ರತಿದಿನ ಉಪಯೋಗಿಸಬೇಕು.
*ಇನ್ನು ಚರ್ಮ ಸಮಸ್ಯೆಗಳಿಗೂ ಕೂಡ ನಿಂಬೆಹಣ್ಣನ್ನು ಮನೆ ಮದ್ದಾಗಿ ಉಪಯೋಗಿಸಬಹುದು.
*ಮುಖದ ಮೇಲೆ ಉಂಟಾಗುವ ಮೊಡವೆಗಳನ್ನು ಹೋಗಲಾಡಿಸಲು ನಿಂಬೆ ಹಣ್ಣು ಸಹಾಯ ಮಾಡುತ್ತದೆ.
*ನಿಂಬೆಹಣ್ಣಿನ ಸಿಪ್ಪೆಯನ್ನು ಹಣೆಗೆ ತಿಕ್ಕುತಿದ್ದರೆ ತಲೆನೋವು ಕಡಿಮೆಯಾಗುತ್ತದೆ.
*ಜೇನುತುಪ್ಪವನ್ನು 1 ಚಮಚ ನಿಂಬೆರಸದೊಂದಿಗೆ ಸೇವಿಸಿದರೆ ತಲೆನೋವು ಕಡಿಮೆಯಾಗುತ್ತದೆ.
*ದೂರ ಪ್ರಯಾಣದ ಸಂದರ್ಭದಲ್ಲಿ ವಾಕರಿಕೆ ಮತ್ತು ತಲೆಸುತ್ತು ಸಮಸ್ಯೆಗೆ ನಿಂಬೆಹಣ್ಣನ್ನು ಮೂಸುತ್ತಿರಬೇಕು.

*ಮುಖದಲ್ಲಿ ಮೊಡವೆ, ಕಪ್ಪು ಕಲೆಗಳು ಹೋಗಲಾಡಿಸಲು ತುಳಸಿ ಎಲೆಯ ರಸಕ್ಕೆ ನಿಂಬೆಯ ರಸವನ್ನು ಬೆರಸಿ ಮುಖಕ್ಕೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ನೀರಿನಲ್ಲಿ ತೊಳೆದುಕೊಳ್ಳಬೇಕು.
*ನಿಂಬೆಹಣ್ಣು ದೇಹದಲ್ಲಿನ ಅನುಪಯುಕ್ತ ಅಂಶಗಳನ್ನು ಹೊರ ಹಾಕಲು ಹೆಚ್ಚು ಪ್ರಯೋಜನಕಾರಿ.
*ಅತಿಯಾದ ಉಷ್ಣಾಂಶದಿಂದ ಮೂಗಿನಲ್ಲಿ ಉಟಾಗುವ ರಕ್ತ ಸ್ರಾವವನ್ನು ತಡೆಯಲು ನಿಂಬೆ ಹಣ್ಣು ಸಹಯಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ
ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ
ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ. ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ,…
ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.