ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

ಆರೋಗ್ಯ ವೃದ್ಧಿಯಲ್ಲಿ ನಿಂಬೆ ಹಣ್ಣು ಅತಿ ಪ್ರಮುಖ ಪಾತ್ರ ವಹಿಸುತ್ತದೆ:-

ದೇಹದ ತೂಕ ಕಡಿಮೆ ಮಾಡುವಲ್ಲಿ ನಿಂಬೆಹಣ್ಣು ಅತ್ಯಂತ ಉಪಯೋಗ :-
*ಬೆಳಗ್ಗೆಯೇ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿನೀರಿಗೆ ಒಂದು ಚಮಚ ನಿಂಬೆರಸ ಬೆರೆಸಿ ಕುಡಿಯುತ್ತಾ ಬಂದರೆ ಶೀಘ್ರವಾಗಿ ಶರೀರದ ತೂಕ ಕಡಿಮೆಯಾಗುತ್ತದೆ. ನಿಂಬೆಹಣ್ಣಿನಲ್ಲಿ ಅಧಿಕವಾಗಿ ಸಿಟ್ರಿಕ್ ಆಸಿಡ್ ಇದೆ. ಈ ಸಿಟ್ರಿಕ್ ಆಸಿಡ್ ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ.
*ಕಬ್ಬಿನ ಹಾಲಿಗೆ ನಿಂಬೆರಸ ಮತ್ತು ಎಳನೀರು ಸೇರಿಸಿ ಕುಡಿದರೆ ಮೂತ್ರಕಟ್ಟು ನಿವಾರಣೆಯಾಗುತ್ತದೆ.
*ದೇಹದಿಂದ ಬರುವ ದುರ್ಗಂದವನ್ನು ನಿವಾರಿಸಲು ಕೆಲವು ದಿನ ಸ್ನಾನಕ್ಕೆ ಅರ್ಧಗಂಟೆಯ ಮೊದಲು ನಿಂಬೆರಸವನ್ನು ತೆಂಗಿನೆಎಣ್ಣೆಯಲ್ಲಿ ಬೇರಸಿ ದೇಹಕ್ಕೆ ಹಚ್ಚಿಕೊಂಡು ಸ್ನಾನ ಮಾಡಬೇಕು.

* ಇನ್ನು ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಪೆಕ್ಟಿನ್ ಫೈಬರ್ ವಿಟಮಿನ್ ಎ ಹೆಚ್ಚು ಪ್ರಮಾಣದಲ್ಲಿದೆ.ನಿಂಬೆ ಹಣ್ಣಿನ ರಸವನ್ನು ಪ್ರತಿನಿತ್ಯ ಸೇವಿಸುವುದರಿಂದ ಮಲಬದ್ದತೆ ಸಮಸ್ಯೆ ದೂರಾಗುತ್ತದೆ.
*ವಿಟಮಿನ್ ಸಿ ಹೇರಳವಾಗಿರುವುದರಿಂದ ದೇಹದ ಶಕ್ತಿ ಹೆಚ್ಚಿಸುತ್ತದೆ. ಜೀರ್ಣ ಪ್ರಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
*ನಿಂಬೆಹಣ್ಣಿನ ರಸವನ್ನು ಮೊಣಕೈ ಕಪ್ಪಾಗಿರುವಲ್ಲಿ ತಿಕ್ಕಿದರೆ ಕಪ್ಪು ಹೊಗುತ್ತದೆ.
*ಬ್ಯಾಕ್ಟೀರಿಯಾದಿಂದ ಉಂಟಾಗುವ ಉದರ ಸಂಬಂಧಿ ರೋಗಗಳಿಗೆ ನಿಂಬೆ ಹಣ್ಣು ರಾಮಭಾಣ.
*ನಿಂಬೆಹಣ್ಣು ಕಿಡ್ನಿಯಲ್ಲಿನ ಕಲ್ಲು ಕರಗಿಸಲು ಸಹಾಯ ಮಾಡುತ್ತದೆ.
*ನಿಂಬೆಹಣ್ಣಿನಲ್ಲಿರುವ ಪೊಟ್ಯಾಶಿಯಂ ಮಿದುಳಿನ ನರಕೋಶಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
*ನಿಂಬೆರಸ 1 ಚಮಚ, ಬೆಟ್ಟದ ನಿಲ್ಲಿಕಾಯಿರಸ 1ಚಮಚ ಇವೆರಡನ್ನು ಸೇರಿಸಿ ಪ್ರತಿ ದಿನ ಮಲಗುವ ಮುನ್ನ ತಲೆಯ ಬುಡಕ್ಕೆ ತಿಕ್ಕಿದರೆ ಕೂದಲು ಉದುರುವುದು, ಕೂದಲು ಬೆಳ್ಳಗಾಗುವುದು ನಿಲ್ಲುತ್ತದೆ. ಕೂದಲಿಗೆ ಹೊಳಪು ಬರುತ್ತದೆ.
*ನಿಂಬೆಹಣ್ಣಿನ ಬೀಜವನ್ನು ಅರೆದು ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲು ಉದುರುವುದು ನಿಲ್ಲುತ್ತದೆ, ಬಕ್ಕತಲೆ ಸಮಸ್ಯೆ ನಿವಾರಣೆಯಾಗುತ್ತದೆ.
*ಕೂದಲು ಸೊಂಪಾಗಿ ಬೆಳೆಯಲು ತೆಂಗಿನ ಎಣ್ಣೆಗೆ ನಿಂಬೆರಸವನ್ನು ಸೇರಿಸಿ ಕುದಿಸಿ ನೀರಿನಂಶವೆಲ್ಲ ಇಂಗಿದ ನಂತರ ಪ್ರತಿದಿನ ಉಪಯೋಗಿಸಬೇಕು.
*ಇನ್ನು ಚರ್ಮ ಸಮಸ್ಯೆಗಳಿಗೂ ಕೂಡ ನಿಂಬೆಹಣ್ಣನ್ನು ಮನೆ ಮದ್ದಾಗಿ ಉಪಯೋಗಿಸಬಹುದು.
*ಮುಖದ ಮೇಲೆ ಉಂಟಾಗುವ ಮೊಡವೆಗಳನ್ನು ಹೋಗಲಾಡಿಸಲು ನಿಂಬೆ ಹಣ್ಣು ಸಹಾಯ ಮಾಡುತ್ತದೆ.
*ನಿಂಬೆಹಣ್ಣಿನ ಸಿಪ್ಪೆಯನ್ನು ಹಣೆಗೆ ತಿಕ್ಕುತಿದ್ದರೆ ತಲೆನೋವು ಕಡಿಮೆಯಾಗುತ್ತದೆ.
*ಜೇನುತುಪ್ಪವನ್ನು 1 ಚಮಚ ನಿಂಬೆರಸದೊಂದಿಗೆ ಸೇವಿಸಿದರೆ ತಲೆನೋವು ಕಡಿಮೆಯಾಗುತ್ತದೆ.
*ದೂರ ಪ್ರಯಾಣದ ಸಂದರ್ಭದಲ್ಲಿ ವಾಕರಿಕೆ ಮತ್ತು ತಲೆಸುತ್ತು ಸಮಸ್ಯೆಗೆ ನಿಂಬೆಹಣ್ಣನ್ನು ಮೂಸುತ್ತಿರಬೇಕು.

*ಮುಖದಲ್ಲಿ ಮೊಡವೆ, ಕಪ್ಪು ಕಲೆಗಳು ಹೋಗಲಾಡಿಸಲು ತುಳಸಿ ಎಲೆಯ ರಸಕ್ಕೆ ನಿಂಬೆಯ ರಸವನ್ನು ಬೆರಸಿ ಮುಖಕ್ಕೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ನೀರಿನಲ್ಲಿ ತೊಳೆದುಕೊಳ್ಳಬೇಕು.
*ನಿಂಬೆಹಣ್ಣು ದೇಹದಲ್ಲಿನ ಅನುಪಯುಕ್ತ ಅಂಶಗಳನ್ನು ಹೊರ ಹಾಕಲು ಹೆಚ್ಚು ಪ್ರಯೋಜನಕಾರಿ.
*ಅತಿಯಾದ ಉಷ್ಣಾಂಶದಿಂದ ಮೂಗಿನಲ್ಲಿ ಉಟಾಗುವ ರಕ್ತ ಸ್ರಾವವನ್ನು ತಡೆಯಲು ನಿಂಬೆ ಹಣ್ಣು ಸಹಯಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಾಲ್ಬಾಗ್ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ. ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ…
ನಮ್ಮ ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್.. …
ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್ಸ್ಕಿನ್ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ. ಪ್ರತಿದಿನ ನಾವು ಬಳಕೆ ಮಾಡುವ ಸೋಪ್ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು. ಆದರೆ ನೀವು ಕೆಳಗಿನ ಈ ಕ್ರಮವನ್ನು ಒಂದು ಬಾರಿ ಬಳಸಿ ನೋಡಬಹುದು… ಟೂಥ್ಪೇಸ್ಟ್…
ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…
ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.
ದೇಶಾದ್ಯಂತ ಮೊಬೈಲ್ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…