inspirational, ರಾಜಕೀಯ

ನಿಕಿಲ್ ಹಾಗು ಸುಮಲತಾ ಹಾವು ಹೆಣಿ ಆಟ:ಊಹೆಗೂ ಮೀರಿದ ಮಂಡ್ಯ ಪಲಿತಾಂಶ….!

75

ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ.

ಸದ್ಯ ಮಂಡ್ಯದ ಸ್ಥಿತಿ ನೋಡುತ್ತಿದ್ದರೇ ಇದು ಯಾವ ಸಿನಿಮಾಗಿಂತ ಕಮ್ಮಿ ಇಲ್ಲ ಅನಿಸುತ್ತಿದೆ. ಅಂತಿಮ ಹಂತದವರೆಗೂ ಸ್ಪಷ್ಟವಾದ ಫಲಿತಾಂಶ ಸಿಗುವುದು ಕಷ್ಟವಾಗಬಹುದು. ಹಾಗಿದ್ರೆ, ಮಂಡ್ಯದಲ್ಲಿ ಬೆಳಿಗ್ಗೆಯಿಂದ ಮತ ಎಣಿಕೆ ಹೇಗಿತ್ತು? ಸುಮಲತಾಗೆ ಎಷ್ಟು ಮತ ಸಿಕ್ಕಿವೆ? ನಿಖಿಲ್ ಕುಮಾರ್ ಗೆ ಎಷ್ಟು ಮತಗಳು ಸಿಕ್ಕಿವೆ ಎಂಬ ವಿವರ ಮುಂದೆ ಓದಿ…..


ಅಂಚೆ ಮತಗಳಲ್ಲಿ ಸುಮಲತಾ ಮುನ್ನಡೆ :ಮಂಡ್ಯದಲ್ಲಿ ಮತ ಎಣಿಕೆ ಆರಂಭವಾದಾಗ ಮೊದಲು ಅಂಚೆ ಮತಗಳನ್ನ ಪರಿಗಣನೆಗೆ ತೆಗೆದುಕೊಳ್ಳಲಾಯಿತು. ಈ ವೇಳೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಚೆ ಮತಗಳಲ್ಲಿ ಮುನ್ನಡೆ ಸಾಧಿಸಿದರು. ಹೀಗೆ ಆರಂಭಿಕ ಮುನ್ನಡೆ ಸಾಧಿಸಿದ ಸುಮಲತಾಗೆ ಇದು ಆತ್ಮವಿಶ್ವಾಸ ಹೆಚ್ಚಿಸಿತ್ತು. ಆದ್ರೆ, ಈ ಆತ್ಮ ವಿಶ್ವಾಸ ಹೆಚ್ಚು ಸಮಯ ಉಳಿಯಲಿಲ್ಲ.


ಮೊದಲ ಸುತ್ತಿನಲ್ಲಿ ನಿಖಿಲ್ ಮುನ್ನಡೆ :ಸುಮಲತಾ ಅವರಿಗೆ ಅಂಚೆ ಮತಗಳಲ್ಲಿ ಮುನ್ನಡೆ ಸಿಕ್ಕ ಖುಷಿ ಹೆಚ್ಚು ಸಮಯ ಇರಲಿಲ್ಲ. ಯಾಕಂದ್ರೆ ಮೊದಲ ಸುತ್ತ ಮುಗಿಯುಷ್ಟರಲ್ಲಿ ನಿಖಿಲ್ ಕುಮಾರ್ ಸ್ವಾಮಿ ಮುನ್ನಡೆ ಸಾಧಿಸಿದರು. ಮೊದಲು 12 ಮತಗಳ ಅಂತರ ಸಾಧಿಸಿದರು. ನಂತರ 50 ಮತಗಳ ಅಂತರ ಸಾಧಿಸಿದರು. ಆಮೇಲೆ 1050 ಮತಗಳವರೆಗೂ ಅಂತರ ಕಾಯ್ದುಕೊಂಡರು.


ಹಾವು-ಏಣಿ ಆಟ ಆರಂಭ ನಿಖಿಲ್ :1900ಕ್ಕೂ ಹೆಚ್ಚು ಮತಗಳು ಅಂತರ ಕಾಯ್ದುಕೊಂಡಿದ್ದರು ಎಂದು ಖುಷಿ ಪಡುವಷ್ಟರಲ್ಲಿ ಮತ್ತೆ ಸುಮಲತಾ ಮುನ್ನಡೆ ಸಾಧಿಸಿದರು. 130 ಮತಗಳ ಮುನ್ನಡೆ ಸಾಧಿಸಿ ಮತ್ತೆ ಸಿಎಂ ಪುತ್ರನಿಗೆ ಪೈಪೋಟಿ ನೀಡಿದರು. ಹೀಗೆ ಬೆಳಿಗ್ಗೆ 10.50ರ ವರೆಗೂ ಹಿನ್ನಡೆ-ಮುನ್ನಡೆ ಎಂದೇ ಹಾವು ಏಣಿ ಆಟ ನಡೆಯುತ್ತಿದೆ. ಸದ್ಯಕ್ಕೆ ಸುಮಲತಾ ಅಲ್ಪ ಮುನ್ನಡೆ ಕಾಯ್ದುಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈತ ಮಗುವಿಗೆ ಜನ್ಮ ನೀಡಿದ ಮೊದಲ ಬ್ರಿಟನ್ ಪುರುಷ!ಶಾಕ್ ಆಗ್ತೀರ…ಈ ಲೇಖನಿ ಓದಿ…

    ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್‌ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….

  • ಸರ್ಕಾರದ ಯೋಜನೆಗಳು

    ಬಿ.ಪಿ.ಎಲ್. ಕುಟುಂಬಗಳಿಗೆ ಸರ್ಕಾರದಿಂದ “ಇಂದಿರಾ ಬಟ್ಟೆ ಭಾಗ್ಯ”..! ತಿಳಿಯಲು ಈ ಓದಿ..

    ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್‌ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್‌, ಕ್ಲಿನಿಕ್‌ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.

  • ಸುದ್ದಿ

    ಈ ಜಾಗದಲ್ಲಿ ನಿಜಕ್ಕೂ ಸಿಗ್ತಾ 3350 ಟನ್ ಚಿನ್ನ, ಸತ್ಯ ಬಾಯ್ಬಿಟ್ಟ ವಿಜ್ಞಾನಿಗಳು.

    ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…

  • ಸುದ್ದಿ

    ಈ ವಿಸ್ಕಿಯನ್ನು ‘ಗ್ಲಾಸ್’ ಇಲ್ಲದೇ ಕುಡಿಯುರಿ.! ಅದರ ವಿಶೇಷತೆ ಏನು ಗೊತ್ತ..?

    ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….

  • ಆರೋಗ್ಯ, ಸರ್ಕಾರಿ ಯೋಜನೆಗಳು

    ಇಂದಿರಾ ಕ್ಯಾಂಟೀನ್ ಆಯ್ತು. ಈಗ “ಇಂದಿರಾ ಕ್ಲಿನಿಕ್” ಶುರು!ಇಲ್ಲಿ ಏನೆಲ್ಲಾ ಉಚಿತ ಸೇವೆ ಸಿಗಲಿದೆ ಗೂತ್ತಾ..?

    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.

  • ಜ್ಯೋತಿಷ್ಯ

    ಏಪ್ರಿಲ್ ನಲ್ಲಿ ಹುಟ್ಟಿದ ತಿಂಗಳು ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಹೀಗಿರುತ್ತೆ ನೋಡಿ!

    ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…