ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ.

ಸದ್ಯ ಮಂಡ್ಯದ ಸ್ಥಿತಿ ನೋಡುತ್ತಿದ್ದರೇ ಇದು ಯಾವ ಸಿನಿಮಾಗಿಂತ ಕಮ್ಮಿ ಇಲ್ಲ ಅನಿಸುತ್ತಿದೆ. ಅಂತಿಮ ಹಂತದವರೆಗೂ ಸ್ಪಷ್ಟವಾದ ಫಲಿತಾಂಶ ಸಿಗುವುದು ಕಷ್ಟವಾಗಬಹುದು. ಹಾಗಿದ್ರೆ, ಮಂಡ್ಯದಲ್ಲಿ ಬೆಳಿಗ್ಗೆಯಿಂದ ಮತ ಎಣಿಕೆ ಹೇಗಿತ್ತು? ಸುಮಲತಾಗೆ ಎಷ್ಟು ಮತ ಸಿಕ್ಕಿವೆ? ನಿಖಿಲ್ ಕುಮಾರ್ ಗೆ ಎಷ್ಟು ಮತಗಳು ಸಿಕ್ಕಿವೆ ಎಂಬ ವಿವರ ಮುಂದೆ ಓದಿ…..

ಅಂಚೆ ಮತಗಳಲ್ಲಿ ಸುಮಲತಾ ಮುನ್ನಡೆ :ಮಂಡ್ಯದಲ್ಲಿ ಮತ ಎಣಿಕೆ ಆರಂಭವಾದಾಗ ಮೊದಲು ಅಂಚೆ ಮತಗಳನ್ನ ಪರಿಗಣನೆಗೆ ತೆಗೆದುಕೊಳ್ಳಲಾಯಿತು. ಈ ವೇಳೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಚೆ ಮತಗಳಲ್ಲಿ ಮುನ್ನಡೆ ಸಾಧಿಸಿದರು. ಹೀಗೆ ಆರಂಭಿಕ ಮುನ್ನಡೆ ಸಾಧಿಸಿದ ಸುಮಲತಾಗೆ ಇದು ಆತ್ಮವಿಶ್ವಾಸ ಹೆಚ್ಚಿಸಿತ್ತು. ಆದ್ರೆ, ಈ ಆತ್ಮ ವಿಶ್ವಾಸ ಹೆಚ್ಚು ಸಮಯ ಉಳಿಯಲಿಲ್ಲ.

ಮೊದಲ ಸುತ್ತಿನಲ್ಲಿ ನಿಖಿಲ್ ಮುನ್ನಡೆ :ಸುಮಲತಾ ಅವರಿಗೆ ಅಂಚೆ ಮತಗಳಲ್ಲಿ ಮುನ್ನಡೆ ಸಿಕ್ಕ ಖುಷಿ ಹೆಚ್ಚು ಸಮಯ ಇರಲಿಲ್ಲ. ಯಾಕಂದ್ರೆ ಮೊದಲ ಸುತ್ತ ಮುಗಿಯುಷ್ಟರಲ್ಲಿ ನಿಖಿಲ್ ಕುಮಾರ್ ಸ್ವಾಮಿ ಮುನ್ನಡೆ ಸಾಧಿಸಿದರು. ಮೊದಲು 12 ಮತಗಳ ಅಂತರ ಸಾಧಿಸಿದರು. ನಂತರ 50 ಮತಗಳ ಅಂತರ ಸಾಧಿಸಿದರು. ಆಮೇಲೆ 1050 ಮತಗಳವರೆಗೂ ಅಂತರ ಕಾಯ್ದುಕೊಂಡರು.

ಹಾವು-ಏಣಿ ಆಟ ಆರಂಭ ನಿಖಿಲ್ :1900ಕ್ಕೂ ಹೆಚ್ಚು ಮತಗಳು ಅಂತರ ಕಾಯ್ದುಕೊಂಡಿದ್ದರು ಎಂದು ಖುಷಿ ಪಡುವಷ್ಟರಲ್ಲಿ ಮತ್ತೆ ಸುಮಲತಾ ಮುನ್ನಡೆ ಸಾಧಿಸಿದರು. 130 ಮತಗಳ ಮುನ್ನಡೆ ಸಾಧಿಸಿ ಮತ್ತೆ ಸಿಎಂ ಪುತ್ರನಿಗೆ ಪೈಪೋಟಿ ನೀಡಿದರು. ಹೀಗೆ ಬೆಳಿಗ್ಗೆ 10.50ರ ವರೆಗೂ ಹಿನ್ನಡೆ-ಮುನ್ನಡೆ ಎಂದೇ ಹಾವು ಏಣಿ ಆಟ ನಡೆಯುತ್ತಿದೆ. ಸದ್ಯಕ್ಕೆ ಸುಮಲತಾ ಅಲ್ಪ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.
ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…
ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್ ಲ್ಯಾಂಚ್ಶೈರ್ನ ಬ್ಲ್ಯಾಕ್ಬರ್ನ್ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…
ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.