ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.
ಒಬ್ಬ ಶ್ರೀಮಂತ ಮಹಿಳೆ ಸೀರೆ ಅಂಗಡಿಗೆ ಬಂದು ಅಂಗಡಿಯವನನ್ನು ಕೇಳಿದಳು, Excuse me ಒಂದು ಕಡಿಮೆ ಬೆಲೆಯ (100 ರುಪಾಯಿ) ಸೀರೆ ತೋರಿಸಿ ನನ್ನ ಮಗಳ ಮದುವೆ ಇದೆ ಕೆಲಸದವಳಿಗೆ ಕೋಡಲು ಎಂದು ಹೇಳಿ ಕಡಿಮೆ ಬೆಲೆಯ ಸೀರೆ ಖರೀದಿಸಿದಳು.
ಸ್ವಲ್ಪ ಸಮಯದ ನಂತರ ಅದೇ ಅಂಗಡಿಗೆ ಆ ಮನೆ ಕೆಲಸದವಳು ಬಂದು ಅಂಗಡಿಯವನನ್ನು ಕೇಳಿದಳು, ಅಣ್ಣಾ ಒಂದು ದುಬಾರಿ ಸೀರೆ ತೋರಿಸು (1000 ರುಪಾಯಿ) ನಮ್ಮ ಮಾಲೀಕರ ಮಗಳ ಮದುವೆಗೆ ಉಡುಗೊರೆ ಕೊಡಬೇಕು ಎಂದು ಸೀರೆ ಖರೀದಿಸಿ ಹೋದಳು.
ಈಗ ಹೇಳಿ ಇವರಲ್ಲಿ ಶ್ರೀಮಂತರು ಯಾರು?
ನಿಜವಾದ ಶ್ರೀಮಂತರು ಮನೆ ಯಜಮಾನಿಯಾ ಅಥವಾ ಕೆಳಸದವಳಾ ?
ಒಂದು ದಿನ ಒಬ್ಬ ಮಹಿಳೆ ತನ್ನ ಕುಟುಂಬ ಸಮೇತ 5 ಸ್ಟಾರ್ ಹೋಟೆಲ್ ಗೆ ಊಟಕ್ಕೆ ಹೋಗಿದ್ದರು. ಅವಳು ಆರು ತಿಂಗಳ ಮಗುವಿನ ತಾಯಿ,ಮಗು ಹಸಿವಿನಿಂದ ಅಳತೊಡಗಿತು, ಅವಳು ಹೋಟೆಲ್ ಮ್ಯಾನೇಜರ್ ಗೆ ಒಂದು ಲೋಟ ಹಾಲು ಸಿಗುತ್ತಾ..? ಎಂದು ಕೇಳಿದಳು. ಮ್ಯಾನೇಜರ್ ಎಸ್ ಮೇಡಮ್ ಆದರೆ ಅದಕ್ಕೆ ಮತ್ತೆ ದುಡ್ಡಾಗುತ್ತೆ. ಮಹಿಳೆ ಹೇಳಿದಳು ನೋ ಪ್ರಾಬ್ಲಮ್ ಎಂದು ಹಣ ನೀಡಿ ಒಂದು ಲೋಟ ಹಾಲು ಪಡೆದು ಮಗುವಿಗೆ ನೀಡಿದಳು.
ಹೋಟೆಲ್ ನಿಂದ ವಾಪಸ್ ಬರುವಾಗ ಮಗು ಹಸಿವಿನಿಂದ ಮತ್ತೆ ಅಳತೊಡಗಿತು, ರಸ್ತೆ ಪಕ್ಕ ಗಾಡಿ ನಿಲ್ಲಿಸಿ ಚಹಾ ಮಾರುವ ಮುದುಕನ ಹತ್ತೀರ ಒಂದು ಒಂದು ಲೋಟ ಹಾಲು ಸಿಗುತ್ತಾ..? ದುಡ್ಡು ಎಷ್ಟು ? ಎಂದು ಕೇಳಿದಳು. ಆ ಮುದುಕ ನಗುತ್ತಾ ಹೇಳಿದ ಮೇಡಮ್ ಮಕ್ಕಳ ಹಾಲಿಗೆ ನಾವು ದುಡ್ಡು ತೆಗೆದುಕೊಳ್ಳಲ್ಲ, ನೀವು ಇನ್ನೂ ಬಹಳಷ್ಟು ಪ್ರಯಾಣ ಮಾಡುವದಿದ್ದರೆ ಇನ್ನೊಂದು ಲೋಟ ಹಾಲು ತಗೊಳ್ಳಿ ಎಂದು ಎರಡು ಲೋಟ ಹಾಲು ನೀಡಿದ. ಆ ಮಹಿಳೆ ಎರಡು ಲೋಟ ಹಾಲು ತೆಗೆದುಕೊಂಡು ಹೊರಟಳು.
ಈಗ ಹೇಳಿ ಇವರಲ್ಲಿ ಶ್ರೀಮಂತರು ಯಾರು?
ನಿಜವಾದ ಶ್ರೀಮಂತರು ಹೋಟೆಲ್ ಮ್ಯಾನೇಜರ್ ಅಥವಾ ಚಹಾ ಮಾರುವವ ?
“ಬನ್ನಿ ಸಹಾಯದ ಅವಶ್ಯಕತೆಯಿರುವವರಿಗೆ ಪ್ರತಿಫಲ ನಿರಿಕ್ಷಿಸದೆ ಸಹಾಯ ಮಾಡೋಣ ಅದು ನಮ್ಮ ಮನಸಿಗೆ ಸುಖ ನೀಡುತ್ತದೆ ಆ ಸುಖ ದುಡ್ಡಿನಿಂದ ಸಿಗುವದಿಲ್ಲ”
“ಜಗತ್ತು ಒಳ್ಳೆಯವರಿಂದ ತುಂಬಿದೆ ನಾವು ಹುಡುಕಬೇಕಷ್ಟೆ ಒಂದಾಗೋಣ ಜಗತ್ತನ್ನೆ ಬದಲಾಯಿಸೋಣ”
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.
ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ 1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…
ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ.