ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.
ಒಬ್ಬ ಶ್ರೀಮಂತ ಮಹಿಳೆ ಸೀರೆ ಅಂಗಡಿಗೆ ಬಂದು ಅಂಗಡಿಯವನನ್ನು ಕೇಳಿದಳು, Excuse me ಒಂದು ಕಡಿಮೆ ಬೆಲೆಯ (100 ರುಪಾಯಿ) ಸೀರೆ ತೋರಿಸಿ ನನ್ನ ಮಗಳ ಮದುವೆ ಇದೆ ಕೆಲಸದವಳಿಗೆ ಕೋಡಲು ಎಂದು ಹೇಳಿ ಕಡಿಮೆ ಬೆಲೆಯ ಸೀರೆ ಖರೀದಿಸಿದಳು.
ಸ್ವಲ್ಪ ಸಮಯದ ನಂತರ ಅದೇ ಅಂಗಡಿಗೆ ಆ ಮನೆ ಕೆಲಸದವಳು ಬಂದು ಅಂಗಡಿಯವನನ್ನು ಕೇಳಿದಳು, ಅಣ್ಣಾ ಒಂದು ದುಬಾರಿ ಸೀರೆ ತೋರಿಸು (1000 ರುಪಾಯಿ) ನಮ್ಮ ಮಾಲೀಕರ ಮಗಳ ಮದುವೆಗೆ ಉಡುಗೊರೆ ಕೊಡಬೇಕು ಎಂದು ಸೀರೆ ಖರೀದಿಸಿ ಹೋದಳು.
ಈಗ ಹೇಳಿ ಇವರಲ್ಲಿ ಶ್ರೀಮಂತರು ಯಾರು?
ನಿಜವಾದ ಶ್ರೀಮಂತರು ಮನೆ ಯಜಮಾನಿಯಾ ಅಥವಾ ಕೆಳಸದವಳಾ ?
ಒಂದು ದಿನ ಒಬ್ಬ ಮಹಿಳೆ ತನ್ನ ಕುಟುಂಬ ಸಮೇತ 5 ಸ್ಟಾರ್ ಹೋಟೆಲ್ ಗೆ ಊಟಕ್ಕೆ ಹೋಗಿದ್ದರು. ಅವಳು ಆರು ತಿಂಗಳ ಮಗುವಿನ ತಾಯಿ,ಮಗು ಹಸಿವಿನಿಂದ ಅಳತೊಡಗಿತು, ಅವಳು ಹೋಟೆಲ್ ಮ್ಯಾನೇಜರ್ ಗೆ ಒಂದು ಲೋಟ ಹಾಲು ಸಿಗುತ್ತಾ..? ಎಂದು ಕೇಳಿದಳು. ಮ್ಯಾನೇಜರ್ ಎಸ್ ಮೇಡಮ್ ಆದರೆ ಅದಕ್ಕೆ ಮತ್ತೆ ದುಡ್ಡಾಗುತ್ತೆ. ಮಹಿಳೆ ಹೇಳಿದಳು ನೋ ಪ್ರಾಬ್ಲಮ್ ಎಂದು ಹಣ ನೀಡಿ ಒಂದು ಲೋಟ ಹಾಲು ಪಡೆದು ಮಗುವಿಗೆ ನೀಡಿದಳು.
ಹೋಟೆಲ್ ನಿಂದ ವಾಪಸ್ ಬರುವಾಗ ಮಗು ಹಸಿವಿನಿಂದ ಮತ್ತೆ ಅಳತೊಡಗಿತು, ರಸ್ತೆ ಪಕ್ಕ ಗಾಡಿ ನಿಲ್ಲಿಸಿ ಚಹಾ ಮಾರುವ ಮುದುಕನ ಹತ್ತೀರ ಒಂದು ಒಂದು ಲೋಟ ಹಾಲು ಸಿಗುತ್ತಾ..? ದುಡ್ಡು ಎಷ್ಟು ? ಎಂದು ಕೇಳಿದಳು. ಆ ಮುದುಕ ನಗುತ್ತಾ ಹೇಳಿದ ಮೇಡಮ್ ಮಕ್ಕಳ ಹಾಲಿಗೆ ನಾವು ದುಡ್ಡು ತೆಗೆದುಕೊಳ್ಳಲ್ಲ, ನೀವು ಇನ್ನೂ ಬಹಳಷ್ಟು ಪ್ರಯಾಣ ಮಾಡುವದಿದ್ದರೆ ಇನ್ನೊಂದು ಲೋಟ ಹಾಲು ತಗೊಳ್ಳಿ ಎಂದು ಎರಡು ಲೋಟ ಹಾಲು ನೀಡಿದ. ಆ ಮಹಿಳೆ ಎರಡು ಲೋಟ ಹಾಲು ತೆಗೆದುಕೊಂಡು ಹೊರಟಳು.
ಈಗ ಹೇಳಿ ಇವರಲ್ಲಿ ಶ್ರೀಮಂತರು ಯಾರು?
ನಿಜವಾದ ಶ್ರೀಮಂತರು ಹೋಟೆಲ್ ಮ್ಯಾನೇಜರ್ ಅಥವಾ ಚಹಾ ಮಾರುವವ ?
“ಬನ್ನಿ ಸಹಾಯದ ಅವಶ್ಯಕತೆಯಿರುವವರಿಗೆ ಪ್ರತಿಫಲ ನಿರಿಕ್ಷಿಸದೆ ಸಹಾಯ ಮಾಡೋಣ ಅದು ನಮ್ಮ ಮನಸಿಗೆ ಸುಖ ನೀಡುತ್ತದೆ ಆ ಸುಖ ದುಡ್ಡಿನಿಂದ ಸಿಗುವದಿಲ್ಲ”
“ಜಗತ್ತು ಒಳ್ಳೆಯವರಿಂದ ತುಂಬಿದೆ ನಾವು ಹುಡುಕಬೇಕಷ್ಟೆ ಒಂದಾಗೋಣ ಜಗತ್ತನ್ನೆ ಬದಲಾಯಿಸೋಣ”
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್ ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…
ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ. ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ,…
ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…
ಹೌದು ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಅರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.