ಉಪಯುಕ್ತ ಮಾಹಿತಿ

ನಿಜವಾದ ಬಡವ, ಶ್ರೀಮಂತ ಎಂದ್ರೆ ಯಾರೂ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1198

ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.

ಒಬ್ಬ ಶ್ರೀಮಂತ ಮಹಿಳೆ ಸೀರೆ ಅಂಗಡಿಗೆ ಬಂದು ಅಂಗಡಿಯವನನ್ನು ಕೇಳಿದಳು, Excuse me ಒಂದು ಕಡಿಮೆ ಬೆಲೆಯ (100 ರುಪಾಯಿ) ಸೀರೆ ತೋರಿಸಿ ನನ್ನ ಮಗಳ ಮದುವೆ ಇದೆ ಕೆಲಸದವಳಿಗೆ ಕೋಡಲು ಎಂದು ಹೇಳಿ ಕಡಿಮೆ ಬೆಲೆಯ ಸೀರೆ ಖರೀದಿಸಿದಳು.

ಸ್ವಲ್ಪ ಸಮಯದ ನಂತರ ಅದೇ ಅಂಗಡಿಗೆ ಆ ಮನೆ ಕೆಲಸದವಳು ಬಂದು ಅಂಗಡಿಯವನನ್ನು ಕೇಳಿದಳು,  ಅಣ್ಣಾ ಒಂದು ದುಬಾರಿ ಸೀರೆ ತೋರಿಸು (1000 ರುಪಾಯಿ) ನಮ್ಮ ಮಾಲೀಕರ ಮಗಳ ಮದುವೆಗೆ ಉಡುಗೊರೆ ಕೊಡಬೇಕು ಎಂದು ಸೀರೆ ಖರೀದಿಸಿ ಹೋದಳು.

ಈಗ ಹೇಳಿ ಇವರಲ್ಲಿ ಶ್ರೀಮಂತರು ಯಾರು?

ನಿಜವಾದ ಶ್ರೀಮಂತರು ಮನೆ ಯಜಮಾನಿಯಾ ಅಥವಾ ಕೆಳಸದವಳಾ ?

ಒಂದು ದಿನ ಒಬ್ಬ ಮಹಿಳೆ ತನ್ನ ಕುಟುಂಬ ಸಮೇತ 5 ಸ್ಟಾರ್ ಹೋಟೆಲ್ ಗೆ ಊಟಕ್ಕೆ ಹೋಗಿದ್ದರು. ಅವಳು ಆರು ತಿಂಗಳ ಮಗುವಿನ ತಾಯಿ,ಮಗು ಹಸಿವಿನಿಂದ ಅಳತೊಡಗಿತು, ಅವಳು ಹೋಟೆಲ್ ಮ್ಯಾನೇಜರ್ ಗೆ ಒಂದು ಲೋಟ ಹಾಲು ಸಿಗುತ್ತಾ..? ಎಂದು ಕೇಳಿದಳು. ಮ್ಯಾನೇಜರ್ ಎಸ್ ಮೇಡಮ್ ಆದರೆ ಅದಕ್ಕೆ ಮತ್ತೆ ದುಡ್ಡಾಗುತ್ತೆ.  ಮಹಿಳೆ ಹೇಳಿದಳು ನೋ ಪ್ರಾಬ್ಲಮ್ ಎಂದು ಹಣ ನೀಡಿ ಒಂದು ಲೋಟ ಹಾಲು ಪಡೆದು ಮಗುವಿಗೆ ನೀಡಿದಳು.

 

ಹೋಟೆಲ್ ನಿಂದ ವಾಪಸ್ ಬರುವಾಗ ಮಗು ಹಸಿವಿನಿಂದ ಮತ್ತೆ ಅಳತೊಡಗಿತು, ರಸ್ತೆ ಪಕ್ಕ ಗಾಡಿ ನಿಲ್ಲಿಸಿ ಚಹಾ ಮಾರುವ ಮುದುಕನ ಹತ್ತೀರ ಒಂದು ಒಂದು ಲೋಟ ಹಾಲು ಸಿಗುತ್ತಾ..? ದುಡ್ಡು ಎಷ್ಟು ? ಎಂದು ಕೇಳಿದಳು. ಆ ಮುದುಕ ನಗುತ್ತಾ ಹೇಳಿದ  ಮೇಡಮ್ ಮಕ್ಕಳ ಹಾಲಿಗೆ ನಾವು ದುಡ್ಡು ತೆಗೆದುಕೊಳ್ಳಲ್ಲ, ನೀವು ಇನ್ನೂ ಬಹಳಷ್ಟು ಪ್ರಯಾಣ ಮಾಡುವದಿದ್ದರೆ ಇನ್ನೊಂದು ಲೋಟ ಹಾಲು ತಗೊಳ್ಳಿ  ಎಂದು ಎರಡು ಲೋಟ ಹಾಲು ನೀಡಿದ. ಆ ಮಹಿಳೆ ಎರಡು ಲೋಟ ಹಾಲು ತೆಗೆದುಕೊಂಡು ಹೊರಟಳು.

 

ಈಗ ಹೇಳಿ ಇವರಲ್ಲಿ ಶ್ರೀಮಂತರು ಯಾರು?

ನಿಜವಾದ ಶ್ರೀಮಂತರು ಹೋಟೆಲ್ ಮ್ಯಾನೇಜರ್ ಅಥವಾ ಚಹಾ ಮಾರುವವ ?

ಬನ್ನಿ ಸಹಾಯದ ಅವಶ್ಯಕತೆಯಿರುವವರಿಗೆ ಪ್ರತಿಫಲ ನಿರಿಕ್ಷಿಸದೆ ಸಹಾಯ ಮಾಡೋಣ ಅದು ನಮ್ಮ ಮನಸಿಗೆ ಸುಖ ನೀಡುತ್ತದೆ ಆ ಸುಖ ದುಡ್ಡಿನಿಂದ ಸಿಗುವದಿಲ್ಲ

ಜಗತ್ತು ಒಳ್ಳೆಯವರಿಂದ ತುಂಬಿದೆ ನಾವು ಹುಡುಕಬೇಕಷ್ಟೆ ಒಂದಾಗೋಣ ಜಗತ್ತನ್ನೆ ಬದಲಾಯಿಸೋಣ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಸಹಾಯಕ ಸಿಬ್ಬಂದಿಗೆ ಕೋವಿಡ್-19

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ  ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ  ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…

    Loading

  • ಗ್ಯಾಜೆಟ್

    ನಿಮ್ಮ ಮೊಬೈಲ್’ನಲ್ಲೇ ಆಧಾರ್ ಲಿಂಕ್ ಮಾಡಿ..!ಈ ಲೇಖನ ಓದಿ…

    ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.

  • ವಿಚಿತ್ರ ಆದರೂ ಸತ್ಯ

    ಮೊಬೈಲ್‌ನಲ್ಲಿ ಮಾತನಾಡಿದ್ರೆ ಬೀಳುತ್ತೆ ಭಾರಿ ದಂಡ..!ತಿಳಿಯಲು ಈ ಲೇಖನ ಓದಿ ..

    ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.

  • ಸುದ್ದಿ

    ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ…ಕಾರಣ?

    ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…

  • ಆರೋಗ್ಯ

    ನಿಮ್ಮ ದೇಹದ ಎತ್ತರವನ್ನು ಹೆಚ್ಚಿಸಿಕೊಳ್ಳಳು ಬೇಕಾದ ಆಹಾರ ಯಾವುದು ಗೊತ್ತ…? ಹಾಗಾದರೆ ಈ ಲೇಖನವನ್ನು ಓದಿ …

    ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
    ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.