ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.

ಒಬ್ಬ ಶ್ರೀಮಂತ ಮಹಿಳೆ ಸೀರೆ ಅಂಗಡಿಗೆ ಬಂದು ಅಂಗಡಿಯವನನ್ನು ಕೇಳಿದಳು, Excuse me ಒಂದು ಕಡಿಮೆ ಬೆಲೆಯ (100 ರುಪಾಯಿ) ಸೀರೆ ತೋರಿಸಿ ನನ್ನ ಮಗಳ ಮದುವೆ ಇದೆ ಕೆಲಸದವಳಿಗೆ ಕೋಡಲು ಎಂದು ಹೇಳಿ ಕಡಿಮೆ ಬೆಲೆಯ ಸೀರೆ ಖರೀದಿಸಿದಳು.

ಸ್ವಲ್ಪ ಸಮಯದ ನಂತರ ಅದೇ ಅಂಗಡಿಗೆ ಆ ಮನೆ ಕೆಲಸದವಳು ಬಂದು ಅಂಗಡಿಯವನನ್ನು ಕೇಳಿದಳು, ಅಣ್ಣಾ ಒಂದು ದುಬಾರಿ ಸೀರೆ ತೋರಿಸು (1000 ರುಪಾಯಿ) ನಮ್ಮ ಮಾಲೀಕರ ಮಗಳ ಮದುವೆಗೆ ಉಡುಗೊರೆ ಕೊಡಬೇಕು ಎಂದು ಸೀರೆ ಖರೀದಿಸಿ ಹೋದಳು.
ಈಗ ಹೇಳಿ ಇವರಲ್ಲಿ ಶ್ರೀಮಂತರು ಯಾರು?
ನಿಜವಾದ ಶ್ರೀಮಂತರು ಮನೆ ಯಜಮಾನಿಯಾ ಅಥವಾ ಕೆಳಸದವಳಾ ?

ಒಂದು ದಿನ ಒಬ್ಬ ಮಹಿಳೆ ತನ್ನ ಕುಟುಂಬ ಸಮೇತ 5 ಸ್ಟಾರ್ ಹೋಟೆಲ್ ಗೆ ಊಟಕ್ಕೆ ಹೋಗಿದ್ದರು. ಅವಳು ಆರು ತಿಂಗಳ ಮಗುವಿನ ತಾಯಿ,ಮಗು ಹಸಿವಿನಿಂದ ಅಳತೊಡಗಿತು, ಅವಳು ಹೋಟೆಲ್ ಮ್ಯಾನೇಜರ್ ಗೆ ಒಂದು ಲೋಟ ಹಾಲು ಸಿಗುತ್ತಾ..? ಎಂದು ಕೇಳಿದಳು. ಮ್ಯಾನೇಜರ್ ಎಸ್ ಮೇಡಮ್ ಆದರೆ ಅದಕ್ಕೆ ಮತ್ತೆ ದುಡ್ಡಾಗುತ್ತೆ. ಮಹಿಳೆ ಹೇಳಿದಳು ನೋ ಪ್ರಾಬ್ಲಮ್ ಎಂದು ಹಣ ನೀಡಿ ಒಂದು ಲೋಟ ಹಾಲು ಪಡೆದು ಮಗುವಿಗೆ ನೀಡಿದಳು.

ಹೋಟೆಲ್ ನಿಂದ ವಾಪಸ್ ಬರುವಾಗ ಮಗು ಹಸಿವಿನಿಂದ ಮತ್ತೆ ಅಳತೊಡಗಿತು, ರಸ್ತೆ ಪಕ್ಕ ಗಾಡಿ ನಿಲ್ಲಿಸಿ ಚಹಾ ಮಾರುವ ಮುದುಕನ ಹತ್ತೀರ ಒಂದು ಒಂದು ಲೋಟ ಹಾಲು ಸಿಗುತ್ತಾ..? ದುಡ್ಡು ಎಷ್ಟು ? ಎಂದು ಕೇಳಿದಳು. ಆ ಮುದುಕ ನಗುತ್ತಾ ಹೇಳಿದ ಮೇಡಮ್ ಮಕ್ಕಳ ಹಾಲಿಗೆ ನಾವು ದುಡ್ಡು ತೆಗೆದುಕೊಳ್ಳಲ್ಲ, ನೀವು ಇನ್ನೂ ಬಹಳಷ್ಟು ಪ್ರಯಾಣ ಮಾಡುವದಿದ್ದರೆ ಇನ್ನೊಂದು ಲೋಟ ಹಾಲು ತಗೊಳ್ಳಿ ಎಂದು ಎರಡು ಲೋಟ ಹಾಲು ನೀಡಿದ. ಆ ಮಹಿಳೆ ಎರಡು ಲೋಟ ಹಾಲು ತೆಗೆದುಕೊಂಡು ಹೊರಟಳು.

ಈಗ ಹೇಳಿ ಇವರಲ್ಲಿ ಶ್ರೀಮಂತರು ಯಾರು?
ನಿಜವಾದ ಶ್ರೀಮಂತರು ಹೋಟೆಲ್ ಮ್ಯಾನೇಜರ್ ಅಥವಾ ಚಹಾ ಮಾರುವವ ?
“ಬನ್ನಿ ಸಹಾಯದ ಅವಶ್ಯಕತೆಯಿರುವವರಿಗೆ ಪ್ರತಿಫಲ ನಿರಿಕ್ಷಿಸದೆ ಸಹಾಯ ಮಾಡೋಣ ಅದು ನಮ್ಮ ಮನಸಿಗೆ ಸುಖ ನೀಡುತ್ತದೆ ಆ ಸುಖ ದುಡ್ಡಿನಿಂದ ಸಿಗುವದಿಲ್ಲ”
“ಜಗತ್ತು ಒಳ್ಳೆಯವರಿಂದ ತುಂಬಿದೆ ನಾವು ಹುಡುಕಬೇಕಷ್ಟೆ ಒಂದಾಗೋಣ ಜಗತ್ತನ್ನೆ ಬದಲಾಯಿಸೋಣ”
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ…
ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…
ಮನುಷ್ಯನ ಉಗುರಿನ ಮೇಲೆ ನಿಂತಿರುವ ಪುಟ್ಟಪಕ್ಷಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅದರೊಂದಿಗೆ ಇದು ಜಗತ್ತಿನ ಅತಿ ಚಿಕ್ಕ ಹಕ್ಕಿ ಹಮ್ಮಿಂಗ್ ಬರ್ಡ್ ಎಂದು ಹೇಳಲಾಗಿದೆ. ‘ಬ್ಯಾನ್ ಬಾಯ್ ಸಹೀದ್’ ಎನ್ನುವ ಫೇಸ್ಬುಕ್ ಬಳಕೆದಾರರು ಈ ಫೋಟೋವನ್ನು ಮೊದಲು ಪೋಸ್ಟ್ ಮಾಡಿದ್ದು ಬಂಗಾಳಿ ಭಾಷೆಯಲ್ಲಿ ‘ಜಗತ್ತಿನ ಅತಿ ಚಿಕ್ಕ ಪಕ್ಷಿ ಹಮ್ಮಿಂಗ್ ಬರ್ಡ್. ನಾನು ಮೊದಲ ಬಾರಿಗೆ ನೋಡಿದ್ದು’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಸದ್ಯ ಇದೀಗ ವೈರಲ್ ಆಗುತ್ತಿದ್ದು 15000 ಕ್ಕೂ ಹೆಚ್ಚು ಬಾರಿ ಶೇರ್ ಆಗಿದೆ. ಆದರೆ ನಿಜಕ್ಕೂ ಇದು…