ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.

ಒಬ್ಬ ಶ್ರೀಮಂತ ಮಹಿಳೆ ಸೀರೆ ಅಂಗಡಿಗೆ ಬಂದು ಅಂಗಡಿಯವನನ್ನು ಕೇಳಿದಳು, Excuse me ಒಂದು ಕಡಿಮೆ ಬೆಲೆಯ (100 ರುಪಾಯಿ) ಸೀರೆ ತೋರಿಸಿ ನನ್ನ ಮಗಳ ಮದುವೆ ಇದೆ ಕೆಲಸದವಳಿಗೆ ಕೋಡಲು ಎಂದು ಹೇಳಿ ಕಡಿಮೆ ಬೆಲೆಯ ಸೀರೆ ಖರೀದಿಸಿದಳು.

ಸ್ವಲ್ಪ ಸಮಯದ ನಂತರ ಅದೇ ಅಂಗಡಿಗೆ ಆ ಮನೆ ಕೆಲಸದವಳು ಬಂದು ಅಂಗಡಿಯವನನ್ನು ಕೇಳಿದಳು, ಅಣ್ಣಾ ಒಂದು ದುಬಾರಿ ಸೀರೆ ತೋರಿಸು (1000 ರುಪಾಯಿ) ನಮ್ಮ ಮಾಲೀಕರ ಮಗಳ ಮದುವೆಗೆ ಉಡುಗೊರೆ ಕೊಡಬೇಕು ಎಂದು ಸೀರೆ ಖರೀದಿಸಿ ಹೋದಳು.
ಈಗ ಹೇಳಿ ಇವರಲ್ಲಿ ಶ್ರೀಮಂತರು ಯಾರು?
ನಿಜವಾದ ಶ್ರೀಮಂತರು ಮನೆ ಯಜಮಾನಿಯಾ ಅಥವಾ ಕೆಳಸದವಳಾ ?

ಒಂದು ದಿನ ಒಬ್ಬ ಮಹಿಳೆ ತನ್ನ ಕುಟುಂಬ ಸಮೇತ 5 ಸ್ಟಾರ್ ಹೋಟೆಲ್ ಗೆ ಊಟಕ್ಕೆ ಹೋಗಿದ್ದರು. ಅವಳು ಆರು ತಿಂಗಳ ಮಗುವಿನ ತಾಯಿ,ಮಗು ಹಸಿವಿನಿಂದ ಅಳತೊಡಗಿತು, ಅವಳು ಹೋಟೆಲ್ ಮ್ಯಾನೇಜರ್ ಗೆ ಒಂದು ಲೋಟ ಹಾಲು ಸಿಗುತ್ತಾ..? ಎಂದು ಕೇಳಿದಳು. ಮ್ಯಾನೇಜರ್ ಎಸ್ ಮೇಡಮ್ ಆದರೆ ಅದಕ್ಕೆ ಮತ್ತೆ ದುಡ್ಡಾಗುತ್ತೆ. ಮಹಿಳೆ ಹೇಳಿದಳು ನೋ ಪ್ರಾಬ್ಲಮ್ ಎಂದು ಹಣ ನೀಡಿ ಒಂದು ಲೋಟ ಹಾಲು ಪಡೆದು ಮಗುವಿಗೆ ನೀಡಿದಳು.

ಹೋಟೆಲ್ ನಿಂದ ವಾಪಸ್ ಬರುವಾಗ ಮಗು ಹಸಿವಿನಿಂದ ಮತ್ತೆ ಅಳತೊಡಗಿತು, ರಸ್ತೆ ಪಕ್ಕ ಗಾಡಿ ನಿಲ್ಲಿಸಿ ಚಹಾ ಮಾರುವ ಮುದುಕನ ಹತ್ತೀರ ಒಂದು ಒಂದು ಲೋಟ ಹಾಲು ಸಿಗುತ್ತಾ..? ದುಡ್ಡು ಎಷ್ಟು ? ಎಂದು ಕೇಳಿದಳು. ಆ ಮುದುಕ ನಗುತ್ತಾ ಹೇಳಿದ ಮೇಡಮ್ ಮಕ್ಕಳ ಹಾಲಿಗೆ ನಾವು ದುಡ್ಡು ತೆಗೆದುಕೊಳ್ಳಲ್ಲ, ನೀವು ಇನ್ನೂ ಬಹಳಷ್ಟು ಪ್ರಯಾಣ ಮಾಡುವದಿದ್ದರೆ ಇನ್ನೊಂದು ಲೋಟ ಹಾಲು ತಗೊಳ್ಳಿ ಎಂದು ಎರಡು ಲೋಟ ಹಾಲು ನೀಡಿದ. ಆ ಮಹಿಳೆ ಎರಡು ಲೋಟ ಹಾಲು ತೆಗೆದುಕೊಂಡು ಹೊರಟಳು.

ಈಗ ಹೇಳಿ ಇವರಲ್ಲಿ ಶ್ರೀಮಂತರು ಯಾರು?
ನಿಜವಾದ ಶ್ರೀಮಂತರು ಹೋಟೆಲ್ ಮ್ಯಾನೇಜರ್ ಅಥವಾ ಚಹಾ ಮಾರುವವ ?
“ಬನ್ನಿ ಸಹಾಯದ ಅವಶ್ಯಕತೆಯಿರುವವರಿಗೆ ಪ್ರತಿಫಲ ನಿರಿಕ್ಷಿಸದೆ ಸಹಾಯ ಮಾಡೋಣ ಅದು ನಮ್ಮ ಮನಸಿಗೆ ಸುಖ ನೀಡುತ್ತದೆ ಆ ಸುಖ ದುಡ್ಡಿನಿಂದ ಸಿಗುವದಿಲ್ಲ”
“ಜಗತ್ತು ಒಳ್ಳೆಯವರಿಂದ ತುಂಬಿದೆ ನಾವು ಹುಡುಕಬೇಕಷ್ಟೆ ಒಂದಾಗೋಣ ಜಗತ್ತನ್ನೆ ಬದಲಾಯಿಸೋಣ”
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…
ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…
ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್ ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…
ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್’ನ ಈ ಗ್ರಾಮದಲ್ಲಿ ಕತ್ತಲಾದ…