ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ.

ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ ಅಪಾಯ.

ಉಷ್ಣಾಂಶ ಹೆಚ್ಚಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು, ಆದ್ದರಿಂದ ನಿಮ್ಮ ದೇಹದ ಆರೋಗ್ಯದ ಕಡೆ ಗಮನ ಇರಲಿ. ಸಾಂಸಾರಿಕವಾಗಿ ಸುಖ ಸಂತೋಷ ನೆಮ್ಮದಿಶತ್ರುಗಳಿಂದ ಹೊಗಳಿಕೆ,ಎಚ್ಚರ ಇರಲಿ.

ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಶತ್ರು ದಾಯಾದಿಗಳ ಸಮಸ್ಯೆ ಕಂಡು ಬರುತ್ತದೆ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ರಹಸ್ಯ ಮಾಹಿತಿಯನ್ನು ನಿಮ್ಮ ಆಪ್ತರ ಜೊತೆ ಹಂಚಿಕೊಳ್ಳುವ ಮೊದಲು ಯೋಚಿಸಿ.ದೇಹಕ್ಕೆ ಸಂಬಂಧಿತ ವ್ಯಾಧಿಗಳ ಬಗ್ಗೆ ಜಾಗ್ರತೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ಅನಗತ್ಯ ಖರ್ಚು, ಆರೋಗ್ಯದ ಕಡೆ ಗಮನ ಇರಲಿ.ನೀವು ಯೋಚಿಸಿ ಮಾಡಿದ ಕಾರ್ಯಗಳಲ್ಲಿ ಜಯ ಸಿಗಲಿದೆ. ಆಸ್ಪತ್ರೆಗೆ ಅಲೆದಾಟ. ಹಿರಿಯರೊಡನೆ ವಾದ ಮಾಡದೆ ಇರುವುದು ಒಳ್ಳೆಯದು. ಆರ್ಥಿಕವಾಗಿ ಅಭಿವೃದ್ದಿ. ನೂತನ ವೃತ್ತಿಗಳಿಗೆ ಅಡಚಣೆ.ಸಂಬಂಧಿಕರೊಡನೆ ಹೊಂದಿಕೊಂಡು ಹೋಗುವುದು ಒಳ್ಳೆಯೆದು. ಸಾಂಸಾರಿಕವಾಗಿ ಸಂತಸ.

ನೀವು ಮಾಡುವ ಕೆಲಸವನ್ನು ಅತ್ಯಂತ ಶ್ರದ್ಧೆಯಿಂದ ಮಾಡಿ, ಹಿರಿಯರ ಆರೋಗ್ಯದ ಬಗ್ಗೆ ಎಚ್ಚರ. ವೃತ್ತಿರಂಗದಲ್ಲಿ ಬದಲಾವಣೆ.ಹಣದ ಮೂಲ ಹೆಚ್ಚಲಿದೆ. ಆರ್ಥಿಕ ತೊಂದರೆಗಳ ನಿವಾರಣೆ. ಸ್ತ್ರೀಯರು ತಾಳ್ಮೆಯಿಂದ ಇರುವುದು ಅವಶ್ಯಕ. ಸಂಗಾತಿಯಿಂದಾಗಿ ತೊಂದರೆಗೆ ಸಿಲುಕುವ ಸಾಧ್ಯತೆ.ಚಿನ್ನವನ್ನು ಕೊಳ್ಳುವ ಸಾಧ್ಯತೆ.

ಬೇರೆ ಯಾರಿಂದಲೂ ನಿರೀಕ್ಷಿಸ ಬೇಡ. ಸ್ಥಿರಾಸ್ತಿ ಖರೀದಿಸಲು ಯೋಜನೆ. ಬಂಧುವೊಬ್ಬರು ತೊಂದರೆಗೆ ಸಿಲುಕುವ ಸಾಧ್ಯತೆ. ನೆರೆಹೊರೆಯವರಿಂದ ನಿಮ್ಮ ವೈವಾಹಿಕ ಜೀವನಕ್ಕೆ ತೊಂದರೆ.ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ಕೆಲಸ ಕಾರ್ಯಗಳಿಗೆ ಇತರರಿಂದ ಸಮಸ್ಯೆ. ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿ.

ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ವಾದ, ವಿವಾದಗಳಿಂದ ದೂರವಿರಿ. ಅತಿಮಾತಿನಿಂದ ಸಮಸ್ಯೆ.ಆರೋಗ್ಯ ಉತ್ತಮವಾಗಲಿದೆ.ಇಂದು ನಿಮ್ಮಿಂದ ಪ್ರಮಾದ ಉಂಟಾಗಬಹುದಾಗಿದ್ದು,ಇದರಿಂದ ನಿಮ್ಮ ಸಾಂಸಾರಿಕ ಜೀವನಕ್ಕೆ ತೊಂದರೆಯಾಗಲಿದೆ.ಮಕ್ಕಳಿಂದ ಸಮಾಧಾನ ತರುವ ವಾತಾವರಣ ಇರುತ್ತದೆ.

ದಾಯಾದಿಗಳ ನಡುವೆ ಸಂಬಂಧ ವೃದ್ಧಿ. ಸಹೋದ್ಯೋಗಿಗಳಿಂದ ಸಹಕಾರ.ಕಚೇರಿಯಲ್ಲಿ ಹೊಸ ಜವಾಬ್ದಾರಿ.ಹಣದ ಆದಾಯ ಉತ್ತಮ. ಸಮಸ್ಯೆಗಳು ಹಂತ ಹಂತವಾಗಿ ಪರಿಹಾರ.ಅಗತ್ಯ ವಸ್ತುಗಳ ಖರೀದಿ. ಶುಭ ಕಾರ್ಯಗಳಿಗಾಗಿ ಓಡಾಟ. ಆರ್ಥಿಕವಾಗಿ ಲಾಭದಾಯಕ.

ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವ್ಯಾಪಾರ, ವ್ಯವಹಾರಗಳಲ್ಲಿ ಚೇತರಿಕೆ ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ. ಅತಿಯಾಗಿ ಖರ್ಚು ಮಾಡುವ ಸಾಧ್ಯತೆ.ಬಂದುಗಳು ಬರುವ ಸಂಭವ.ವಿರಸ ಮೂಡಿದ್ದ ದಾಂಪತ್ಯ ನಿಧಾನವಾಗಿ ಸರಿಹೊಗಲಿದೆ.ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಸಮಸ್ಯ.

ನಿಮ್ಮ ನಡುವಳಿಕೆಯಿಂದ ಹಿರಿಯರಿಗೆ ಬೇಸರ.ವ್ಯಾಪಾರದಲ್ಲಿ ಲಾಭ. ದಾಯಾದಿಗಳ ಬಗ್ಗೆ ಹೆಚ್ಚಿನ ಜಾಗ್ರತೆ.ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ. ವದಂತಿಗಳಿಂದ ದೂರವಿರುವುದು ಒಳ್ಳೆಯೆದು.ಉದ್ಯೋಗಿಗಳಿಗೆ ಉದ್ಯೋಗ ಭಾಗ್ಯ. ಸಂಚಾರದಲ್ಲಿ ಒಳ್ಳೆಯದಾಗಲಿದೆ.

ಸಾಂಸಾರಿಕವಾಗಿ ಆದಷ್ಟು ತಾಳ್ಮೆ ಇರಲಿ. ಮಕ್ಕಳ ಬಗ್ಗೆ ಚಿಂತೆ. ಸಂಗಾತಿಯ ಜೊತೆ ಸ್ವಲ್ಪ ಸಮಯ ಕಳೆಯುವುದೂ ಬಹಳ ಮುಖ್ಯ. ಬಂಧುಗಳನ್ನು ಮರೆಯಬೇಡಿ. ಹೊಸ ವ್ಯವಹಾರಗಳಿಂದ ನಿಮ್ಮ ವ್ಯಕ್ತಿತ್ವ ಹೆಚ್ಚಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…
ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…
ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಹಂತ ಪ್ರವೇಶಿಸಿತು. 237 ರನ್ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್ ಅಲಿ ಮತ್ತು ಫಕ್ರ್ ಜಮಾನ್ ಮೊದಲ ವಿಕೆಟ್ಗೆ 68 ಎಸೆತಗಳಲ್ಲಿ 74…
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…