ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ.
ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ ಅಪಾಯ.
ಉಷ್ಣಾಂಶ ಹೆಚ್ಚಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು, ಆದ್ದರಿಂದ ನಿಮ್ಮ ದೇಹದ ಆರೋಗ್ಯದ ಕಡೆ ಗಮನ ಇರಲಿ. ಸಾಂಸಾರಿಕವಾಗಿ ಸುಖ ಸಂತೋಷ ನೆಮ್ಮದಿಶತ್ರುಗಳಿಂದ ಹೊಗಳಿಕೆ,ಎಚ್ಚರ ಇರಲಿ.
ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಶತ್ರು ದಾಯಾದಿಗಳ ಸಮಸ್ಯೆ ಕಂಡು ಬರುತ್ತದೆ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ರಹಸ್ಯ ಮಾಹಿತಿಯನ್ನು ನಿಮ್ಮ ಆಪ್ತರ ಜೊತೆ ಹಂಚಿಕೊಳ್ಳುವ ಮೊದಲು ಯೋಚಿಸಿ.ದೇಹಕ್ಕೆ ಸಂಬಂಧಿತ ವ್ಯಾಧಿಗಳ ಬಗ್ಗೆ ಜಾಗ್ರತೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.
ಅನಗತ್ಯ ಖರ್ಚು, ಆರೋಗ್ಯದ ಕಡೆ ಗಮನ ಇರಲಿ.ನೀವು ಯೋಚಿಸಿ ಮಾಡಿದ ಕಾರ್ಯಗಳಲ್ಲಿ ಜಯ ಸಿಗಲಿದೆ. ಆಸ್ಪತ್ರೆಗೆ ಅಲೆದಾಟ. ಹಿರಿಯರೊಡನೆ ವಾದ ಮಾಡದೆ ಇರುವುದು ಒಳ್ಳೆಯದು. ಆರ್ಥಿಕವಾಗಿ ಅಭಿವೃದ್ದಿ. ನೂತನ ವೃತ್ತಿಗಳಿಗೆ ಅಡಚಣೆ.ಸಂಬಂಧಿಕರೊಡನೆ ಹೊಂದಿಕೊಂಡು ಹೋಗುವುದು ಒಳ್ಳೆಯೆದು. ಸಾಂಸಾರಿಕವಾಗಿ ಸಂತಸ.
ನೀವು ಮಾಡುವ ಕೆಲಸವನ್ನು ಅತ್ಯಂತ ಶ್ರದ್ಧೆಯಿಂದ ಮಾಡಿ, ಹಿರಿಯರ ಆರೋಗ್ಯದ ಬಗ್ಗೆ ಎಚ್ಚರ. ವೃತ್ತಿರಂಗದಲ್ಲಿ ಬದಲಾವಣೆ.ಹಣದ ಮೂಲ ಹೆಚ್ಚಲಿದೆ. ಆರ್ಥಿಕ ತೊಂದರೆಗಳ ನಿವಾರಣೆ. ಸ್ತ್ರೀಯರು ತಾಳ್ಮೆಯಿಂದ ಇರುವುದು ಅವಶ್ಯಕ. ಸಂಗಾತಿಯಿಂದಾಗಿ ತೊಂದರೆಗೆ ಸಿಲುಕುವ ಸಾಧ್ಯತೆ.ಚಿನ್ನವನ್ನು ಕೊಳ್ಳುವ ಸಾಧ್ಯತೆ.
ಬೇರೆ ಯಾರಿಂದಲೂ ನಿರೀಕ್ಷಿಸ ಬೇಡ. ಸ್ಥಿರಾಸ್ತಿ ಖರೀದಿಸಲು ಯೋಜನೆ. ಬಂಧುವೊಬ್ಬರು ತೊಂದರೆಗೆ ಸಿಲುಕುವ ಸಾಧ್ಯತೆ. ನೆರೆಹೊರೆಯವರಿಂದ ನಿಮ್ಮ ವೈವಾಹಿಕ ಜೀವನಕ್ಕೆ ತೊಂದರೆ.ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ಕೆಲಸ ಕಾರ್ಯಗಳಿಗೆ ಇತರರಿಂದ ಸಮಸ್ಯೆ. ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿ.
ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ವಾದ, ವಿವಾದಗಳಿಂದ ದೂರವಿರಿ. ಅತಿಮಾತಿನಿಂದ ಸಮಸ್ಯೆ.ಆರೋಗ್ಯ ಉತ್ತಮವಾಗಲಿದೆ.ಇಂದು ನಿಮ್ಮಿಂದ ಪ್ರಮಾದ ಉಂಟಾಗಬಹುದಾಗಿದ್ದು,ಇದರಿಂದ ನಿಮ್ಮ ಸಾಂಸಾರಿಕ ಜೀವನಕ್ಕೆ ತೊಂದರೆಯಾಗಲಿದೆ.ಮಕ್ಕಳಿಂದ ಸಮಾಧಾನ ತರುವ ವಾತಾವರಣ ಇರುತ್ತದೆ.
ದಾಯಾದಿಗಳ ನಡುವೆ ಸಂಬಂಧ ವೃದ್ಧಿ. ಸಹೋದ್ಯೋಗಿಗಳಿಂದ ಸಹಕಾರ.ಕಚೇರಿಯಲ್ಲಿ ಹೊಸ ಜವಾಬ್ದಾರಿ.ಹಣದ ಆದಾಯ ಉತ್ತಮ. ಸಮಸ್ಯೆಗಳು ಹಂತ ಹಂತವಾಗಿ ಪರಿಹಾರ.ಅಗತ್ಯ ವಸ್ತುಗಳ ಖರೀದಿ. ಶುಭ ಕಾರ್ಯಗಳಿಗಾಗಿ ಓಡಾಟ. ಆರ್ಥಿಕವಾಗಿ ಲಾಭದಾಯಕ.
ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವ್ಯಾಪಾರ, ವ್ಯವಹಾರಗಳಲ್ಲಿ ಚೇತರಿಕೆ ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ. ಅತಿಯಾಗಿ ಖರ್ಚು ಮಾಡುವ ಸಾಧ್ಯತೆ.ಬಂದುಗಳು ಬರುವ ಸಂಭವ.ವಿರಸ ಮೂಡಿದ್ದ ದಾಂಪತ್ಯ ನಿಧಾನವಾಗಿ ಸರಿಹೊಗಲಿದೆ.ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಸಮಸ್ಯ.
ನಿಮ್ಮ ನಡುವಳಿಕೆಯಿಂದ ಹಿರಿಯರಿಗೆ ಬೇಸರ.ವ್ಯಾಪಾರದಲ್ಲಿ ಲಾಭ. ದಾಯಾದಿಗಳ ಬಗ್ಗೆ ಹೆಚ್ಚಿನ ಜಾಗ್ರತೆ.ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ. ವದಂತಿಗಳಿಂದ ದೂರವಿರುವುದು ಒಳ್ಳೆಯೆದು.ಉದ್ಯೋಗಿಗಳಿಗೆ ಉದ್ಯೋಗ ಭಾಗ್ಯ. ಸಂಚಾರದಲ್ಲಿ ಒಳ್ಳೆಯದಾಗಲಿದೆ.
ಸಾಂಸಾರಿಕವಾಗಿ ಆದಷ್ಟು ತಾಳ್ಮೆ ಇರಲಿ. ಮಕ್ಕಳ ಬಗ್ಗೆ ಚಿಂತೆ. ಸಂಗಾತಿಯ ಜೊತೆ ಸ್ವಲ್ಪ ಸಮಯ ಕಳೆಯುವುದೂ ಬಹಳ ಮುಖ್ಯ. ಬಂಧುಗಳನ್ನು ಮರೆಯಬೇಡಿ. ಹೊಸ ವ್ಯವಹಾರಗಳಿಂದ ನಿಮ್ಮ ವ್ಯಕ್ತಿತ್ವ ಹೆಚ್ಚಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…
ಮುಂಬಯಿಯ ಜೆ.ಜೆ. ಹಾಸ್ಪಿಟಲ್ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್ಐ ನಡೆಸಿದಾಗ ಕಂಡದ್ದೇ ಬೇರೆ! ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್ ಡಾ. ವೆಂಕಟ್ ಗೀತೆ ಅವರಲ್ಲಿಗೆ…
ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್ ಆಗಬೇಕೆನ್ನುವವರು ಡಯಟಿಂಗ್ ಲಿಸ್ಟ್ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್ಪರ್ಟ್ಸ್. ಇದು…