ಜ್ಯೋತಿಷ್ಯ

ನಿತ್ಯ ಭವಿಷ್ಯ..ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

666

ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ.

ವೃಷಭ:-

ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ ಅಪಾಯ.

ಮಿಥುನ:

ಉಷ್ಣಾಂಶ ಹೆಚ್ಚಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು, ಆದ್ದರಿಂದ ನಿಮ್ಮ ದೇಹದ ಆರೋಗ್ಯದ ಕಡೆ ಗಮನ ಇರಲಿ. ಸಾಂಸಾರಿಕವಾಗಿ ಸುಖ ಸಂತೋಷ ನೆಮ್ಮದಿಶತ್ರುಗಳಿಂದ ಹೊಗಳಿಕೆ,ಎಚ್ಚರ ಇರಲಿ.

ಕಟಕ :-

ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಶತ್ರು ದಾಯಾದಿಗಳ ಸಮಸ್ಯೆ ಕಂಡು ಬರುತ್ತದೆ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ರಹಸ್ಯ ಮಾಹಿತಿಯನ್ನು ನಿಮ್ಮ ಆಪ್ತರ ಜೊತೆ ಹಂಚಿಕೊಳ್ಳುವ ಮೊದಲು ಯೋಚಿಸಿ.ದೇಹಕ್ಕೆ ಸಂಬಂಧಿತ ವ್ಯಾಧಿಗಳ ಬಗ್ಗೆ ಜಾಗ್ರತೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

 ಸಿಂಹ:

ಅನಗತ್ಯ ಖರ್ಚು, ಆರೋಗ್ಯದ ಕಡೆ ಗಮನ ಇರಲಿ.ನೀವು ಯೋಚಿಸಿ ಮಾಡಿದ ಕಾರ್ಯಗಳಲ್ಲಿ ಜಯ ಸಿಗಲಿದೆ. ಆಸ್ಪತ್ರೆಗೆ ಅಲೆದಾಟ. ಹಿರಿಯರೊಡನೆ ವಾದ ಮಾಡದೆ ಇರುವುದು ಒಳ್ಳೆಯದು. ಆರ್ಥಿಕವಾಗಿ ಅಭಿವೃದ್ದಿ. ನೂತನ ವೃತ್ತಿಗಳಿಗೆ ಅಡಚಣೆ.ಸಂಬಂಧಿಕರೊಡನೆ ಹೊಂದಿಕೊಂಡು ಹೋಗುವುದು ಒಳ್ಳೆಯೆದು. ಸಾಂಸಾರಿಕವಾಗಿ ಸಂತಸ.

ಕನ್ಯಾ :-

ನೀವು ಮಾಡುವ ಕೆಲಸವನ್ನು ಅತ್ಯಂತ ಶ್ರದ್ಧೆಯಿಂದ ಮಾಡಿ, ಹಿರಿಯರ ಆರೋಗ್ಯದ ಬಗ್ಗೆ ಎಚ್ಚರ. ವೃತ್ತಿರಂಗದಲ್ಲಿ ಬದಲಾವಣೆ.ಹಣದ ಮೂಲ ಹೆಚ್ಚಲಿದೆ. ಆರ್ಥಿಕ ತೊಂದರೆಗಳ ನಿವಾರಣೆ. ಸ್ತ್ರೀಯರು ತಾಳ್ಮೆಯಿಂದ ಇರುವುದು ಅವಶ್ಯಕ. ಸಂಗಾತಿಯಿಂದಾಗಿ ತೊಂದರೆಗೆ ಸಿಲುಕುವ ಸಾಧ್ಯತೆ.ಚಿನ್ನವನ್ನು ಕೊಳ್ಳುವ ಸಾಧ್ಯತೆ.

ತುಲಾ:

ಬೇರೆ ಯಾರಿಂದಲೂ ನಿರೀಕ್ಷಿಸ ಬೇಡ. ಸ್ಥಿರಾಸ್ತಿ ಖರೀದಿಸಲು ಯೋಜನೆ. ಬಂಧುವೊಬ್ಬರು ತೊಂದರೆಗೆ ಸಿಲುಕುವ ಸಾಧ್ಯತೆ. ನೆರೆಹೊರೆಯವರಿಂದ ನಿಮ್ಮ ವೈವಾಹಿಕ ಜೀವನಕ್ಕೆ ತೊಂದರೆ.ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ಕೆಲಸ ಕಾರ್ಯಗಳಿಗೆ ಇತರರಿಂದ ಸಮಸ್ಯೆ. ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿ.

ವೃಶ್ಚಿಕ :-

ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ವಾದ, ವಿವಾದಗಳಿಂದ ದೂರವಿರಿ. ಅತಿಮಾತಿನಿಂದ ಸಮಸ್ಯೆ.ಆರೋಗ್ಯ ಉತ್ತಮವಾಗಲಿದೆ.ಇಂದು ನಿಮ್ಮಿಂದ ಪ್ರಮಾದ ಉಂಟಾಗಬಹುದಾಗಿದ್ದು,ಇದರಿಂದ ನಿಮ್ಮ ಸಾಂಸಾರಿಕ ಜೀವನಕ್ಕೆ ತೊಂದರೆಯಾಗಲಿದೆ.ಮಕ್ಕಳಿಂದ ಸಮಾಧಾನ ತರುವ ವಾತಾವರಣ ಇರುತ್ತದೆ.

ಧನಸ್ಸು:

ದಾಯಾದಿಗಳ ನಡುವೆ ಸಂಬಂಧ ವೃದ್ಧಿ. ಸಹೋದ್ಯೋಗಿಗಳಿಂದ ಸಹಕಾರ.ಕಚೇರಿಯಲ್ಲಿ ಹೊಸ ಜವಾಬ್ದಾರಿ.ಹಣದ ಆದಾಯ ಉತ್ತಮ. ಸಮಸ್ಯೆಗಳು ಹಂತ ಹಂತವಾಗಿ ಪರಿಹಾರ.ಅಗತ್ಯ ವಸ್ತುಗಳ ಖರೀದಿ. ಶುಭ ಕಾರ್ಯಗಳಿಗಾಗಿ ಓಡಾಟ. ಆರ್ಥಿಕವಾಗಿ ಲಾಭದಾಯಕ.

ಮಕರ :-

ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವ್ಯಾಪಾರ, ವ್ಯವಹಾರಗಳಲ್ಲಿ ಚೇತರಿಕೆ ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ. ಅತಿಯಾಗಿ ಖರ್ಚು ಮಾಡುವ ಸಾಧ್ಯತೆ.ಬಂದುಗಳು ಬರುವ ಸಂಭವ.ವಿರಸ ಮೂಡಿದ್ದ ದಾಂಪತ್ಯ ನಿಧಾನವಾಗಿ ಸರಿಹೊಗಲಿದೆ.ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಸಮಸ್ಯ.

ಕುಂಭ:-

ನಿಮ್ಮ ನಡುವಳಿಕೆಯಿಂದ ಹಿರಿಯರಿಗೆ ಬೇಸರ.ವ್ಯಾಪಾರದಲ್ಲಿ ಲಾಭ. ದಾಯಾದಿಗಳ ಬಗ್ಗೆ ಹೆಚ್ಚಿನ ಜಾಗ್ರತೆ.ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ. ವದಂತಿಗಳಿಂದ ದೂರವಿರುವುದು ಒಳ್ಳೆಯೆದು.ಉದ್ಯೋಗಿಗಳಿಗೆ ಉದ್ಯೋಗ ಭಾಗ್ಯ. ಸಂಚಾರದಲ್ಲಿ ಒಳ್ಳೆಯದಾಗಲಿದೆ.

ಮೀನ:-

ಸಾಂಸಾರಿಕವಾಗಿ ಆದಷ್ಟು ತಾಳ್ಮೆ ಇರಲಿ. ಮಕ್ಕಳ ಬಗ್ಗೆ ಚಿಂತೆ. ಸಂಗಾತಿಯ ಜೊತೆ ಸ್ವಲ್ಪ ಸಮಯ ಕಳೆಯುವುದೂ ಬಹಳ ಮುಖ್ಯ. ಬಂಧುಗಳನ್ನು ಮರೆಯಬೇಡಿ. ಹೊಸ ವ್ಯವಹಾರಗಳಿಂದ ನಿಮ್ಮ ವ್ಯಕ್ತಿತ್ವ ಹೆಚ್ಚಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ಕಷ್ಟದಲ್ಲಿರುವಾಗ ಹುಡುಗಿಯರು ಅಳುತ್ತಾರೆ,ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?ತಿಳಿಯಲು ಇದನ್ನು ಓದಿ..

    ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?

  • ಸುದ್ದಿ

    ನರೇಂದ್ರ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ರಮ್ಯಾ.!ಆ ದೂರಿನಲ್ಲಿ ಏನಿದೆ ಗೊತ್ತಾ..?

    ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…

  • ಸುದ್ದಿ

    ಜಾತಿ ವಿಚಾರ ಮಾತನಾಡಿದ ಜೆಡಿಎಸ್ ಶಿವರಾಮೇಗೌಡರಿಗೆ ಟಾಂಗ್ ಕೊಟ್ಟ MTB ನಾಗರಾಜ್..!

    ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್‍ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್‍, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…

  • ಜ್ಯೋತಿಷ್ಯ

    ಮೀನ ರಾಶಿ ಜಾತಕರಿಗೆ ಸಮಸ್ಯೆಗಳಿಗೆ ಪರಿಹಾರಗಳು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…

  • ಜ್ಯೋತಿಷ್ಯ

    ಮನೆಯಲ್ಲಿ ಈ ಶಂಖ ಇದ್ದರೆ ಏನಾಗುತ್ತೆ ಗೊತ್ತಾ.!?

    ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…