ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ.

ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ ಅಪಾಯ.

ಉಷ್ಣಾಂಶ ಹೆಚ್ಚಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು, ಆದ್ದರಿಂದ ನಿಮ್ಮ ದೇಹದ ಆರೋಗ್ಯದ ಕಡೆ ಗಮನ ಇರಲಿ. ಸಾಂಸಾರಿಕವಾಗಿ ಸುಖ ಸಂತೋಷ ನೆಮ್ಮದಿಶತ್ರುಗಳಿಂದ ಹೊಗಳಿಕೆ,ಎಚ್ಚರ ಇರಲಿ.

ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಶತ್ರು ದಾಯಾದಿಗಳ ಸಮಸ್ಯೆ ಕಂಡು ಬರುತ್ತದೆ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ರಹಸ್ಯ ಮಾಹಿತಿಯನ್ನು ನಿಮ್ಮ ಆಪ್ತರ ಜೊತೆ ಹಂಚಿಕೊಳ್ಳುವ ಮೊದಲು ಯೋಚಿಸಿ.ದೇಹಕ್ಕೆ ಸಂಬಂಧಿತ ವ್ಯಾಧಿಗಳ ಬಗ್ಗೆ ಜಾಗ್ರತೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ಅನಗತ್ಯ ಖರ್ಚು, ಆರೋಗ್ಯದ ಕಡೆ ಗಮನ ಇರಲಿ.ನೀವು ಯೋಚಿಸಿ ಮಾಡಿದ ಕಾರ್ಯಗಳಲ್ಲಿ ಜಯ ಸಿಗಲಿದೆ. ಆಸ್ಪತ್ರೆಗೆ ಅಲೆದಾಟ. ಹಿರಿಯರೊಡನೆ ವಾದ ಮಾಡದೆ ಇರುವುದು ಒಳ್ಳೆಯದು. ಆರ್ಥಿಕವಾಗಿ ಅಭಿವೃದ್ದಿ. ನೂತನ ವೃತ್ತಿಗಳಿಗೆ ಅಡಚಣೆ.ಸಂಬಂಧಿಕರೊಡನೆ ಹೊಂದಿಕೊಂಡು ಹೋಗುವುದು ಒಳ್ಳೆಯೆದು. ಸಾಂಸಾರಿಕವಾಗಿ ಸಂತಸ.

ನೀವು ಮಾಡುವ ಕೆಲಸವನ್ನು ಅತ್ಯಂತ ಶ್ರದ್ಧೆಯಿಂದ ಮಾಡಿ, ಹಿರಿಯರ ಆರೋಗ್ಯದ ಬಗ್ಗೆ ಎಚ್ಚರ. ವೃತ್ತಿರಂಗದಲ್ಲಿ ಬದಲಾವಣೆ.ಹಣದ ಮೂಲ ಹೆಚ್ಚಲಿದೆ. ಆರ್ಥಿಕ ತೊಂದರೆಗಳ ನಿವಾರಣೆ. ಸ್ತ್ರೀಯರು ತಾಳ್ಮೆಯಿಂದ ಇರುವುದು ಅವಶ್ಯಕ. ಸಂಗಾತಿಯಿಂದಾಗಿ ತೊಂದರೆಗೆ ಸಿಲುಕುವ ಸಾಧ್ಯತೆ.ಚಿನ್ನವನ್ನು ಕೊಳ್ಳುವ ಸಾಧ್ಯತೆ.

ಬೇರೆ ಯಾರಿಂದಲೂ ನಿರೀಕ್ಷಿಸ ಬೇಡ. ಸ್ಥಿರಾಸ್ತಿ ಖರೀದಿಸಲು ಯೋಜನೆ. ಬಂಧುವೊಬ್ಬರು ತೊಂದರೆಗೆ ಸಿಲುಕುವ ಸಾಧ್ಯತೆ. ನೆರೆಹೊರೆಯವರಿಂದ ನಿಮ್ಮ ವೈವಾಹಿಕ ಜೀವನಕ್ಕೆ ತೊಂದರೆ.ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ಕೆಲಸ ಕಾರ್ಯಗಳಿಗೆ ಇತರರಿಂದ ಸಮಸ್ಯೆ. ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿ.

ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ವಾದ, ವಿವಾದಗಳಿಂದ ದೂರವಿರಿ. ಅತಿಮಾತಿನಿಂದ ಸಮಸ್ಯೆ.ಆರೋಗ್ಯ ಉತ್ತಮವಾಗಲಿದೆ.ಇಂದು ನಿಮ್ಮಿಂದ ಪ್ರಮಾದ ಉಂಟಾಗಬಹುದಾಗಿದ್ದು,ಇದರಿಂದ ನಿಮ್ಮ ಸಾಂಸಾರಿಕ ಜೀವನಕ್ಕೆ ತೊಂದರೆಯಾಗಲಿದೆ.ಮಕ್ಕಳಿಂದ ಸಮಾಧಾನ ತರುವ ವಾತಾವರಣ ಇರುತ್ತದೆ.

ದಾಯಾದಿಗಳ ನಡುವೆ ಸಂಬಂಧ ವೃದ್ಧಿ. ಸಹೋದ್ಯೋಗಿಗಳಿಂದ ಸಹಕಾರ.ಕಚೇರಿಯಲ್ಲಿ ಹೊಸ ಜವಾಬ್ದಾರಿ.ಹಣದ ಆದಾಯ ಉತ್ತಮ. ಸಮಸ್ಯೆಗಳು ಹಂತ ಹಂತವಾಗಿ ಪರಿಹಾರ.ಅಗತ್ಯ ವಸ್ತುಗಳ ಖರೀದಿ. ಶುಭ ಕಾರ್ಯಗಳಿಗಾಗಿ ಓಡಾಟ. ಆರ್ಥಿಕವಾಗಿ ಲಾಭದಾಯಕ.

ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವ್ಯಾಪಾರ, ವ್ಯವಹಾರಗಳಲ್ಲಿ ಚೇತರಿಕೆ ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ. ಅತಿಯಾಗಿ ಖರ್ಚು ಮಾಡುವ ಸಾಧ್ಯತೆ.ಬಂದುಗಳು ಬರುವ ಸಂಭವ.ವಿರಸ ಮೂಡಿದ್ದ ದಾಂಪತ್ಯ ನಿಧಾನವಾಗಿ ಸರಿಹೊಗಲಿದೆ.ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಸಮಸ್ಯ.

ನಿಮ್ಮ ನಡುವಳಿಕೆಯಿಂದ ಹಿರಿಯರಿಗೆ ಬೇಸರ.ವ್ಯಾಪಾರದಲ್ಲಿ ಲಾಭ. ದಾಯಾದಿಗಳ ಬಗ್ಗೆ ಹೆಚ್ಚಿನ ಜಾಗ್ರತೆ.ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ. ವದಂತಿಗಳಿಂದ ದೂರವಿರುವುದು ಒಳ್ಳೆಯೆದು.ಉದ್ಯೋಗಿಗಳಿಗೆ ಉದ್ಯೋಗ ಭಾಗ್ಯ. ಸಂಚಾರದಲ್ಲಿ ಒಳ್ಳೆಯದಾಗಲಿದೆ.

ಸಾಂಸಾರಿಕವಾಗಿ ಆದಷ್ಟು ತಾಳ್ಮೆ ಇರಲಿ. ಮಕ್ಕಳ ಬಗ್ಗೆ ಚಿಂತೆ. ಸಂಗಾತಿಯ ಜೊತೆ ಸ್ವಲ್ಪ ಸಮಯ ಕಳೆಯುವುದೂ ಬಹಳ ಮುಖ್ಯ. ಬಂಧುಗಳನ್ನು ಮರೆಯಬೇಡಿ. ಹೊಸ ವ್ಯವಹಾರಗಳಿಂದ ನಿಮ್ಮ ವ್ಯಕ್ತಿತ್ವ ಹೆಚ್ಚಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….
ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್.
ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್ವುಡ್ನ ಅನೇಕ…
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…