ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ.

ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ ಅಪಾಯ.

ಉಷ್ಣಾಂಶ ಹೆಚ್ಚಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು, ಆದ್ದರಿಂದ ನಿಮ್ಮ ದೇಹದ ಆರೋಗ್ಯದ ಕಡೆ ಗಮನ ಇರಲಿ. ಸಾಂಸಾರಿಕವಾಗಿ ಸುಖ ಸಂತೋಷ ನೆಮ್ಮದಿಶತ್ರುಗಳಿಂದ ಹೊಗಳಿಕೆ,ಎಚ್ಚರ ಇರಲಿ.

ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಶತ್ರು ದಾಯಾದಿಗಳ ಸಮಸ್ಯೆ ಕಂಡು ಬರುತ್ತದೆ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ರಹಸ್ಯ ಮಾಹಿತಿಯನ್ನು ನಿಮ್ಮ ಆಪ್ತರ ಜೊತೆ ಹಂಚಿಕೊಳ್ಳುವ ಮೊದಲು ಯೋಚಿಸಿ.ದೇಹಕ್ಕೆ ಸಂಬಂಧಿತ ವ್ಯಾಧಿಗಳ ಬಗ್ಗೆ ಜಾಗ್ರತೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ಅನಗತ್ಯ ಖರ್ಚು, ಆರೋಗ್ಯದ ಕಡೆ ಗಮನ ಇರಲಿ.ನೀವು ಯೋಚಿಸಿ ಮಾಡಿದ ಕಾರ್ಯಗಳಲ್ಲಿ ಜಯ ಸಿಗಲಿದೆ. ಆಸ್ಪತ್ರೆಗೆ ಅಲೆದಾಟ. ಹಿರಿಯರೊಡನೆ ವಾದ ಮಾಡದೆ ಇರುವುದು ಒಳ್ಳೆಯದು. ಆರ್ಥಿಕವಾಗಿ ಅಭಿವೃದ್ದಿ. ನೂತನ ವೃತ್ತಿಗಳಿಗೆ ಅಡಚಣೆ.ಸಂಬಂಧಿಕರೊಡನೆ ಹೊಂದಿಕೊಂಡು ಹೋಗುವುದು ಒಳ್ಳೆಯೆದು. ಸಾಂಸಾರಿಕವಾಗಿ ಸಂತಸ.

ನೀವು ಮಾಡುವ ಕೆಲಸವನ್ನು ಅತ್ಯಂತ ಶ್ರದ್ಧೆಯಿಂದ ಮಾಡಿ, ಹಿರಿಯರ ಆರೋಗ್ಯದ ಬಗ್ಗೆ ಎಚ್ಚರ. ವೃತ್ತಿರಂಗದಲ್ಲಿ ಬದಲಾವಣೆ.ಹಣದ ಮೂಲ ಹೆಚ್ಚಲಿದೆ. ಆರ್ಥಿಕ ತೊಂದರೆಗಳ ನಿವಾರಣೆ. ಸ್ತ್ರೀಯರು ತಾಳ್ಮೆಯಿಂದ ಇರುವುದು ಅವಶ್ಯಕ. ಸಂಗಾತಿಯಿಂದಾಗಿ ತೊಂದರೆಗೆ ಸಿಲುಕುವ ಸಾಧ್ಯತೆ.ಚಿನ್ನವನ್ನು ಕೊಳ್ಳುವ ಸಾಧ್ಯತೆ.

ಬೇರೆ ಯಾರಿಂದಲೂ ನಿರೀಕ್ಷಿಸ ಬೇಡ. ಸ್ಥಿರಾಸ್ತಿ ಖರೀದಿಸಲು ಯೋಜನೆ. ಬಂಧುವೊಬ್ಬರು ತೊಂದರೆಗೆ ಸಿಲುಕುವ ಸಾಧ್ಯತೆ. ನೆರೆಹೊರೆಯವರಿಂದ ನಿಮ್ಮ ವೈವಾಹಿಕ ಜೀವನಕ್ಕೆ ತೊಂದರೆ.ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ಕೆಲಸ ಕಾರ್ಯಗಳಿಗೆ ಇತರರಿಂದ ಸಮಸ್ಯೆ. ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿ.

ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ವಾದ, ವಿವಾದಗಳಿಂದ ದೂರವಿರಿ. ಅತಿಮಾತಿನಿಂದ ಸಮಸ್ಯೆ.ಆರೋಗ್ಯ ಉತ್ತಮವಾಗಲಿದೆ.ಇಂದು ನಿಮ್ಮಿಂದ ಪ್ರಮಾದ ಉಂಟಾಗಬಹುದಾಗಿದ್ದು,ಇದರಿಂದ ನಿಮ್ಮ ಸಾಂಸಾರಿಕ ಜೀವನಕ್ಕೆ ತೊಂದರೆಯಾಗಲಿದೆ.ಮಕ್ಕಳಿಂದ ಸಮಾಧಾನ ತರುವ ವಾತಾವರಣ ಇರುತ್ತದೆ.

ದಾಯಾದಿಗಳ ನಡುವೆ ಸಂಬಂಧ ವೃದ್ಧಿ. ಸಹೋದ್ಯೋಗಿಗಳಿಂದ ಸಹಕಾರ.ಕಚೇರಿಯಲ್ಲಿ ಹೊಸ ಜವಾಬ್ದಾರಿ.ಹಣದ ಆದಾಯ ಉತ್ತಮ. ಸಮಸ್ಯೆಗಳು ಹಂತ ಹಂತವಾಗಿ ಪರಿಹಾರ.ಅಗತ್ಯ ವಸ್ತುಗಳ ಖರೀದಿ. ಶುಭ ಕಾರ್ಯಗಳಿಗಾಗಿ ಓಡಾಟ. ಆರ್ಥಿಕವಾಗಿ ಲಾಭದಾಯಕ.

ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವ್ಯಾಪಾರ, ವ್ಯವಹಾರಗಳಲ್ಲಿ ಚೇತರಿಕೆ ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ. ಅತಿಯಾಗಿ ಖರ್ಚು ಮಾಡುವ ಸಾಧ್ಯತೆ.ಬಂದುಗಳು ಬರುವ ಸಂಭವ.ವಿರಸ ಮೂಡಿದ್ದ ದಾಂಪತ್ಯ ನಿಧಾನವಾಗಿ ಸರಿಹೊಗಲಿದೆ.ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಸಮಸ್ಯ.

ನಿಮ್ಮ ನಡುವಳಿಕೆಯಿಂದ ಹಿರಿಯರಿಗೆ ಬೇಸರ.ವ್ಯಾಪಾರದಲ್ಲಿ ಲಾಭ. ದಾಯಾದಿಗಳ ಬಗ್ಗೆ ಹೆಚ್ಚಿನ ಜಾಗ್ರತೆ.ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ. ವದಂತಿಗಳಿಂದ ದೂರವಿರುವುದು ಒಳ್ಳೆಯೆದು.ಉದ್ಯೋಗಿಗಳಿಗೆ ಉದ್ಯೋಗ ಭಾಗ್ಯ. ಸಂಚಾರದಲ್ಲಿ ಒಳ್ಳೆಯದಾಗಲಿದೆ.

ಸಾಂಸಾರಿಕವಾಗಿ ಆದಷ್ಟು ತಾಳ್ಮೆ ಇರಲಿ. ಮಕ್ಕಳ ಬಗ್ಗೆ ಚಿಂತೆ. ಸಂಗಾತಿಯ ಜೊತೆ ಸ್ವಲ್ಪ ಸಮಯ ಕಳೆಯುವುದೂ ಬಹಳ ಮುಖ್ಯ. ಬಂಧುಗಳನ್ನು ಮರೆಯಬೇಡಿ. ಹೊಸ ವ್ಯವಹಾರಗಳಿಂದ ನಿಮ್ಮ ವ್ಯಕ್ತಿತ್ವ ಹೆಚ್ಚಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!
ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…
ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…