News

ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
RBI ಚಿನ್ನದ ಸಾಲದ ಹೊಸ ನಿಯಮಗಳು (2026)
ಉಪಯುಕ್ತ ಮಾಹಿತಿ

ನಿಮಗೆ ಗೊತ್ತಿರುವ ಮೆಕ್ಕೆಜೋಳದ ರೇಷ್ಮೆಯ ಉಪಯೋಗಗಳು..!ತಿಳಿಯಲು ಈ ಲೇಖನ ಓದಿ…

435

ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.

ಕಿಡ್ನಿಯಲ್ಲಿನ ಕಲ್ಲನ್ನು ಕರಗಿಸುತ್ತದೆ:-

ಮೆಕ್ಕೆಜೋಳದ ರೇಷ್ಮೆಯು ಕಿಡ್ನಿಯ ಕಲ್ಲನ್ನು ಕರಗಿಸುವುದರಲ್ಲಿ ಸಹಾಯಕವಾಗುತ್ತದೆ.ನಿಯಮಿತ ಮೆಕ್ಕೆಜೋಳ ರೇಷ್ಮೆ ಸೇವನೆಯು ಕಿಡ್ನಿಯಲ್ಲಿನ ಕಲ್ಲು ಹಾಗೂ ಮುಂದೆ ಉತ್ಪಾದನೆಯಾಗುವುದನ್ನು ತಡೆಯುತ್ತದೆ.

ರಕ್ತ ಹೆಪ್ಪುಗಟ್ಟುವುದನ್ನು ತಡೆಯುವಿಕೆ:-

ಮೆಕ್ಕೆಜೋಳದ ರೇಷ್ಮೆಯು ಅತಿಯಾಗಿ ವಿಟಮಿನ್ K ನ್ನು ಹೊಂದಿದ್ದು ರಕ್ತಹೆಪ್ಪುಗಟ್ಟುವುದನ್ನು ತಡೆಯುವುದರಲ್ಲಿ ಪರಿಣಾಮಕಾರಿಯಾಗಿದ್ದು ಹಾಗೂ ರಕ್ತಕ್ಷಯವನ್ನು ತಡೆಯುವುದರಲ್ಲಿಯೂ ಸಹಕಾರಿಯಾಗಿದೆ.

ಮಧುಮೇಹ ಹತೋಟಿ:-

ಮೆಕ್ಕೆಜೋಳದ ರೇಷ್ಮೆಯು ದೇಹದಲ್ಲಿರುವ ಇನ್ಸುಲಿನ್ ಹಾಗೂ ಅನಾರೋಗ್ಯಕರ ಜೀವಕೋಶಗಳನ್ನು ಸರಿಮಾಡುವುದರಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ ಈ ಮೂಲಕ ರಕ್ತದಲ್ಲಿನ ಸಕ್ಕರೆ ಅಂಶವನ್ನು ಹತೋಟಿಯಲ್ಲಿಡುವಂತೆ ಮಾಡುತ್ತದೆ.

ನೈಸರ್ಗಿಕ ಮೂತ್ರವರ್ಧಕ:-

ಮೆಕ್ಕೆಜೋಳದ ರೇಷ್ಮೆಯನ್ನು ನಿಯಮಿತವಾಗಿ ಬಳಸಿದರೆ ದೇಹದಿಂದ ಬೇಡವಾದ ತ್ಯಾಜ್ಯ ಹಾಗೂ ಲವಣಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ.ಜೊತೆಗೆ ಮೂತ್ರ ತೊಂದರೆಯನ್ನು ತಡೆಯುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ