ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.

ಮೆಕ್ಕೆಜೋಳದ ರೇಷ್ಮೆಯು ಕಿಡ್ನಿಯ ಕಲ್ಲನ್ನು ಕರಗಿಸುವುದರಲ್ಲಿ ಸಹಾಯಕವಾಗುತ್ತದೆ.ನಿಯಮಿತ ಮೆಕ್ಕೆಜೋಳ ರೇಷ್ಮೆ ಸೇವನೆಯು ಕಿಡ್ನಿಯಲ್ಲಿನ ಕಲ್ಲು ಹಾಗೂ ಮುಂದೆ ಉತ್ಪಾದನೆಯಾಗುವುದನ್ನು ತಡೆಯುತ್ತದೆ.

ಮೆಕ್ಕೆಜೋಳದ ರೇಷ್ಮೆಯು ಅತಿಯಾಗಿ ವಿಟಮಿನ್ K ನ್ನು ಹೊಂದಿದ್ದು ರಕ್ತಹೆಪ್ಪುಗಟ್ಟುವುದನ್ನು ತಡೆಯುವುದರಲ್ಲಿ ಪರಿಣಾಮಕಾರಿಯಾಗಿದ್ದು ಹಾಗೂ ರಕ್ತಕ್ಷಯವನ್ನು ತಡೆಯುವುದರಲ್ಲಿಯೂ ಸಹಕಾರಿಯಾಗಿದೆ.

ಮೆಕ್ಕೆಜೋಳದ ರೇಷ್ಮೆಯು ದೇಹದಲ್ಲಿರುವ ಇನ್ಸುಲಿನ್ ಹಾಗೂ ಅನಾರೋಗ್ಯಕರ ಜೀವಕೋಶಗಳನ್ನು ಸರಿಮಾಡುವುದರಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ ಈ ಮೂಲಕ ರಕ್ತದಲ್ಲಿನ ಸಕ್ಕರೆ ಅಂಶವನ್ನು ಹತೋಟಿಯಲ್ಲಿಡುವಂತೆ ಮಾಡುತ್ತದೆ.

ಮೆಕ್ಕೆಜೋಳದ ರೇಷ್ಮೆಯನ್ನು ನಿಯಮಿತವಾಗಿ ಬಳಸಿದರೆ ದೇಹದಿಂದ ಬೇಡವಾದ ತ್ಯಾಜ್ಯ ಹಾಗೂ ಲವಣಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ.ಜೊತೆಗೆ ಮೂತ್ರ ತೊಂದರೆಯನ್ನು ತಡೆಯುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…
ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…
ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ.. ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ…
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.
ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್ ಫಂಡ್ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್ಒ ಉದ್ಯೋಗಿಗಳಿಗೆ ಪಿಎಫ್ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್ ಹಣವನ್ನು ಪಡೆಯಬಹುದಾಗಿದೆ. ಇನ್ನು, ಪಿಎಫ್ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ…