ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ. ನವಣೆ, ಸಜ್ಜೆ, ಸಾಮೆ, ಬರಗು, ಊದಲು, ಆರ್ಕಾ,ಕೊರಲು, ರಾಗಿ, ಜೋಳ ಇವೆಲ್ಲಾ ಸಿರಿಧಾನ್ಯಗಳು. ಇವುಗಳ ಸೇವನೆ ಯಿಂದ ಸಕ್ಕರೆ ಕಾಯಿಲೆ (ಮಧುಮೇಹ) ಯನ್ನು ಶಾಶ್ವತವಾಗಿ ನಿಯಂತ್ರಣದಲ್ಲಿ ಇಡಬಹುದು.
ಸಿರಿಧಾನ್ಯ ಸೇವಿಸಲು ಶುರುಮಾಡುವ ಮೊದಲು ನಿಮ್ಮ ಸಕ್ಕರೆ ಪ್ರಮಾಣ ಶುರುಮಾಡಿದ ನಂತರ ನಿಮ್ಮ ಸಕ್ಕರೆ ಪ್ರಮಾಣ ಶುಗರ್ ಟೆಸ್ಟ್ ಮಾಡಿ ನೋಡಿ ನಿಮ್ಮ ಶುಗರ್ ನಿಯಂತ್ರಣದಲ್ಲಿರುವುದು ನಿಮಗೆ ತಿಳಿಯುವುದು.
ಅನ್ನವನ್ನು ತಿನುವ ಬದಲು ಸಿರಿಧಾನ್ಯವನ್ನು ಅನ್ನದ ರೂಪದಲ್ಲಿ ಬೇಯಿಸಿ ತಿನ್ನಿ:-
ಈ ಧಾನ್ಯಗಳಲ್ಲಿ ಅಕ್ಕಿ/ಗೋಧಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಪ್ರೊಟೀನ್, ನಾರಿನಂಶ, ಕಭ್ಭಿಣ, ಕ್ಯಾಲ್ಚಿಯಮ್ ಇರುವುದರಿಂದ ಆರೋಗ್ಯಕ್ಕೆ ಬಹಳ ಉತ್ತಮ. ಮಧುಮೇಹ, ರಕ್ತದೊತ್ತಡ ಇತ್ಯಾದಿ ತೊಂದರೆಯಿರುವವರಿಗೂ ಒಳ್ಳೆಯದು.
ಸಿರಿಧಾನ್ಯಗಳು ಮಳಿಗೆಗಳಲ್ಲಿ ಮತ್ತು ಸಾವಯವ ಉತ್ಪನ್ನಗಳನ್ನು ಮಾರುವ ಅಂಗಡಿಗಳಲ್ಲಿ ದೊರೆಯುತ್ತದೆ:-
ಸಿರಿಧಾನ್ಯಗಳಾದ ರಾಗಿ, ಜೋಳ, ಸಾಮೆ ಮತ್ತು ನವಣೆಯ ಧಾನ್ಯಗಳು, ಕಾಳುಗಳಾಗಿ, ಹಿಟ್ಟಿನ ರೂಪದಲ್ಲಿ, ಉಪ್ಪಿಟ್ಟು ರವೆಯಂತೆ ಹಾಗೂ ಶ್ಯಾವಿಗೆ ರೂಪದಲ್ಲಿಯೂ ಸಿಗುತ್ತವೆ. ಬೇಕಿದ್ದಂತೆ ನೆನೆಸಿಯೋ, ರುಬ್ಬಿಯೋ, ಮಸಾಲೆ-ತರಕಾರಿ ಸೇರಿಸಿ ಇಡ್ಲಿ, ದೋಸೆ, ಪೊಂಗಲ್, ಶ್ಯಾವಿಗೆ ಇತ್ಯಾದಿ ತಯಾರಿಸಿಕೊಂಡು ತಿನ್ನಬಹುದು. ಈ ಧಾನ್ಯಗಳ ಹಿಟ್ಟಿಗೆ ಸ್ವಲ್ಪ ಬಿಸಿನೀರು ಸುರಿದು , ಬೇಕಿದ್ದರೆ ಜಿಗುಟು ಹೆಚ್ಚಿಸಲು ಸ್ವಲ್ಪ ಗೋಧಿಹಿಟ್ಟನ್ನೂ ಬೆರೆಸಿದರೆ ಚಪಾತಿಯಂತೆ ಕಲೆಸಿದರೆ ಲಟ್ಟಿಸಲು ಸುಲಭವಾಗುತ್ತದೆ.
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ :-
ಸಿರಿಧಾನ್ಯಗಳನ್ನು ಬೆಳೆಯುವ ಕೃಷಿ ಪ್ರದೇಶ ರಾಜ್ಯದಲ್ಲಿ ದುಪ್ಪಟ್ಟಾಗಿದ್ದು, ರೈತರಲ್ಲಿ ಈ ಬೆಳೆಯ ಮಹತ್ವದ ಬಗ್ಗೆ ಜಾಗೃತಿ ಮೂಡುತ್ತಿದೆ ರಾಜ್ಯದಲ್ಲಿ 19 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯವನ್ನು ಬೆಳೆಯಲಾಗಿತ್ತು. ಪ್ರಸಕ್ತ ಸಾಲಿನಲ್ಲಿ 33 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ಅದು ವಿಸ್ತೀರ್ಣಗೊಂಡಿದೆ. ಜನವರಿ ತಿಂಗಳಲ್ಲಿ ಕರ್ನಾಟಕ ಸರ್ಕಾರ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ ವನ್ನು ಆಯೋಜಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್ ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…
ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…
ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…