ಆರೋಗ್ಯ

ನಿಮಗೆ ಶುಗರ್ ಇದೆಯಾ..?ಇಲ್ಲಿದೆ ಶಾಶ್ವತ ಪರಿಹಾರ..!ತಿಳಿಯಲು ಈ ಲೇಖನ ಓದಿ…

3800

ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ. ನವಣೆ, ಸಜ್ಜೆ, ಸಾಮೆ, ಬರಗು, ಊದಲು, ಆರ್ಕಾ,ಕೊರಲು, ರಾಗಿ, ಜೋಳ ಇವೆಲ್ಲಾ ಸಿರಿಧಾನ್ಯಗಳು. ಇವುಗಳ ಸೇವನೆ ಯಿಂದ ಸಕ್ಕರೆ ಕಾಯಿಲೆ (ಮಧುಮೇಹ) ಯನ್ನು ಶಾಶ್ವತವಾಗಿ ನಿಯಂತ್ರಣದಲ್ಲಿ ಇಡಬಹುದು.

ಸಿರಿಧಾನ್ಯ ಸೇವಿಸಲು ಶುರುಮಾಡುವ ಮೊದಲು  ನಿಮ್ಮ ಸಕ್ಕರೆ ಪ್ರಮಾಣ ಶುರುಮಾಡಿದ  ನಂತರ ನಿಮ್ಮ ಸಕ್ಕರೆ ಪ್ರಮಾಣ ಶುಗರ್ ಟೆಸ್ಟ್  ಮಾಡಿ ನೋಡಿ ನಿಮ್ಮ ಶುಗರ್ ನಿಯಂತ್ರಣದಲ್ಲಿರುವುದು ನಿಮಗೆ ತಿಳಿಯುವುದು.

ಅನ್ನವನ್ನು ತಿನುವ ಬದಲು ಸಿರಿಧಾನ್ಯವನ್ನು ಅನ್ನದ ರೂಪದಲ್ಲಿ ಬೇಯಿಸಿ ತಿನ್ನಿ:-

ಈ ಧಾನ್ಯಗಳಲ್ಲಿ ಅಕ್ಕಿ/ಗೋಧಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಪ್ರೊಟೀನ್, ನಾರಿನಂಶ, ಕಭ್ಭಿಣ, ಕ್ಯಾಲ್ಚಿಯಮ್ ಇರುವುದರಿಂದ ಆರೋಗ್ಯಕ್ಕೆ ಬಹಳ ಉತ್ತಮ. ಮಧುಮೇಹ, ರಕ್ತದೊತ್ತಡ ಇತ್ಯಾದಿ ತೊಂದರೆಯಿರುವವರಿಗೂ ಒಳ್ಳೆಯದು.

ಸಿರಿಧಾನ್ಯಗಳು  ಮಳಿಗೆಗಳಲ್ಲಿ ಮತ್ತು ಸಾವಯವ ಉತ್ಪನ್ನಗಳನ್ನು ಮಾರುವ ಅಂಗಡಿಗಳಲ್ಲಿ  ದೊರೆಯುತ್ತದೆ:-

ಸಿರಿಧಾನ್ಯಗಳಾದ  ರಾಗಿ, ಜೋಳ, ಸಾಮೆ ಮತ್ತು ನವಣೆಯ ಧಾನ್ಯಗಳು, ಕಾಳುಗಳಾಗಿ, ಹಿಟ್ಟಿನ ರೂಪದಲ್ಲಿ, ಉಪ್ಪಿಟ್ಟು ರವೆಯಂತೆ ಹಾಗೂ ಶ್ಯಾವಿಗೆ ರೂಪದಲ್ಲಿಯೂ ಸಿಗುತ್ತವೆ. ಬೇಕಿದ್ದಂತೆ ನೆನೆಸಿಯೋ, ರುಬ್ಬಿಯೋ, ಮಸಾಲೆ-ತರಕಾರಿ ಸೇರಿಸಿ ಇಡ್ಲಿ, ದೋಸೆ, ಪೊಂಗಲ್, ಶ್ಯಾವಿಗೆ ಇತ್ಯಾದಿ ತಯಾರಿಸಿಕೊಂಡು ತಿನ್ನಬಹುದು. ಈ ಧಾನ್ಯಗಳ ಹಿಟ್ಟಿಗೆ  ಸ್ವಲ್ಪ ಬಿಸಿನೀರು  ಸುರಿದು , ಬೇಕಿದ್ದರೆ ಜಿಗುಟು ಹೆಚ್ಚಿಸಲು ಸ್ವಲ್ಪ ಗೋಧಿಹಿಟ್ಟನ್ನೂ ಬೆರೆಸಿದರೆ ಚಪಾತಿಯಂತೆ ಕಲೆಸಿದರೆ ಲಟ್ಟಿಸಲು ಸುಲಭವಾಗುತ್ತದೆ.

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ :-

ಸಿರಿಧಾನ್ಯಗಳನ್ನು ಬೆಳೆಯುವ ಕೃಷಿ ಪ್ರದೇಶ ರಾಜ್ಯದಲ್ಲಿ ದುಪ್ಪಟ್ಟಾಗಿದ್ದು, ರೈತರಲ್ಲಿ ಈ ಬೆಳೆಯ ಮಹತ್ವದ ಬಗ್ಗೆ ಜಾಗೃತಿ ಮೂಡುತ್ತಿದೆ ರಾಜ್ಯದಲ್ಲಿ 19 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯವನ್ನು ಬೆಳೆಯಲಾಗಿತ್ತು. ಪ್ರಸಕ್ತ ಸಾಲಿನಲ್ಲಿ 33 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ಅದು ವಿಸ್ತೀರ್ಣಗೊಂಡಿದೆ. ಜನವರಿ ತಿಂಗಳಲ್ಲಿ ಕರ್ನಾಟಕ ಸರ್ಕಾರ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ ವನ್ನು ಆಯೋಜಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಇಲ್ಲೊಬ್ಬ ವಿಚಿತ್ರ ವ್ಯಕ್ತಿ, ಇವನ ದೇಹದಲ್ಲಿ ಯಾವ ಪಾರ್ಟೂ ಇರಬೇಕಾದ ಜಾಗದಲ್ಲಿ ಇಲ್ಲ! ಆದ್ರೂ ಇವನ ಜೀವಕ್ಕೆ ತೊಂದರೆ ಇಲ್ಲ,.!

    ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್‌ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್‌ಪುರ ಆಸ್ಪತ್ರೆಗೆ ತೆರಳಿದ್ದರು.  ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾ‌ನಿಂಗ್‌ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್‌’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್‌ ಇನ್‌ವರ್ಸಸ್‌’ ಎಂದು ಕರೆಯಲಾಗುವ ಇದೊಂದು…

  • ಸುದ್ದಿ

    ಹೊಸದಾಗಿ ಮದುವೆಯಾಗುವವರಿಗೆ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ : ಉಚಿತವಾಗಿ ಸಿಗಲಿದೆ ಬಟ್ಟೆ-ಬಂಗಾರ….!

    ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …

  • ಗ್ಯಾಜೆಟ್

    ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿರುವ ಈ BFF ಸಂದೇಶದ ಅಸಲಿ ಕಹಾನಿ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…

  • ಕ್ರೀಡೆ

    ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಬಾಂಗ್ಲಾದೇಶದ ಕಿಡಿಗೇಡಿ ಕ್ರಿಕೆಟ್ ಅಭಿಮಾನಿಗಳು!ತಿಳಿಯಲು ಈ ಲೇಖನ ಓದಿ….

    ದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.

  • ಜ್ಯೋತಿಷ್ಯ

    ಸೋಮವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….

  • ಸುದ್ದಿ, ಸ್ಪೂರ್ತಿ

    ಈ ವ್ಯಕ್ತಿ 5 ಭಾರಿ ಚುನಾವಣೆಯಲ್ಲಿ ಗೆದ್ದರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ, ಹೆಮ್ಮೆಯ ವ್ಯಕ್ತಿ.

    ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…