News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ನಿಮ್ಗೆ ಈ 5 ತಿಂಡಿ ತಿನಿಸುಗಳು ಬಹಳ ನಿದ್ದೆ ತರಿಸುತ್ತವೆ..!ತಿಳಿಯಲು ಈ ಲೇಖನ ಓದಿ..

583

ಬಾಳೆಹಣ್ಣು:-

ಬಾಳೆಹಣ್ಣಿನಲ್ಲಿರುವ ಪೊಟ್ಯಾಸಿಯಂ ಮೆಗ್ನೀಷಿಯಂ ಹಾಗು ಸಕ್ಕರೆಯ ಅಂಶ ನಮಗೆ ನಿದ್ದೆಯನ್ನು ತರಿಸುತ್ತದ್ದೆ.

ಡೇರಿ ಉತ್ಪನ್ನಗಳು:-

ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.

ಅನ್ನ:-

ಅನ್ನದಲ್ಲಿರುವ ಎತೇಚ್ಚವಾದ ಗ್ಲುಕೋಸ್  ಅಂಶವು ಊಟವಾದ ನಂತರ ನಿಮಗೆ ನಿದ್ದೆತರಿಸಲು ಸಹಕಾರಿಯಾಗುತ್ತದೆ ಅದರಲ್ಲೂ ಸಂಶೋಧನೆಗಳ ಪ್ರಕಾರ ಬಾಸುಮತಿ ಅನ್ನವು ಹೆಚ್ಚು ಪರಿಣಾಮಕಾರಿಯೆಂದು ತಿಳಿದುಬಂದಿದೆ.

ಕುಂಬಳಕಾಯಿ ಬೀಜಗಳು:-

ಕುಂಬಳಕಾಯಿ ಬೀಜಗಳಲ್ಲಿ ಎತೇಚ್ಚವಾದ ಜಿಂಕ್ ಹಾಗು ಮೆಗ್ನೀಷಿಯಂ ಅಂಶವಿರುವುದರಿಂದ ನಿಮಗೆ ಮನಃಶಾಂತಿ ಹಾಗು ನಿರಾಳತೆ ಕೊಡುವುದರ ಜೊತೆಗೆ ನಿದ್ದೆಯನ್ನು ತರಿಸುತ್ತದೆ.

ಬಾದಾಮಿ:-

ಹಲವಾರು ದಿನನಿತ್ಯ ಬಳಸುವ ಬಾದಾಮಿ ಒಂದು ಅತ್ಯುನ್ನತ ಪೌಷ್ಟಿಕಾಂಶಗಳ ಆಗರ ಆದರೆ ನೀವು ನಿದ್ದೆ ಬದಕರಾಗಿದ್ದರೆ ಬಡಕರಾಗಿದ್ದರೆ ದಯವಿಟ್ಟು ಬಾದಾಮಿಯಿಂದ ದೂರಯಿರಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ, ಸೌಂದರ್ಯ

    ಈ ಕುಟುಂಬ ಹೇಗಿತ್ತು ಈಗ ಹೇಗಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…

  • ಮನರಂಜನೆ

    ಬಿಗ್‍ಬಾಸ್ ಮನೆಯಿಂದ ಹೊರ ಬಂದ ಪ್ರಿಯಾಂಕಾ, ಪ್ರಿಯಾಂಕಾ ತಾಯಿ ಕಣ್ಣೀರು.

    ಬಿಗ್‍ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್‍ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್‍ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…

  • ಸುದ್ದಿ

    ಒಟ್ಟೊಟ್ಟಿಗೆ ಮನೆ ಮಾರಾಟಕ್ಕಿಟ್ಟ ಕಾಮಿಡಿ ನಟರು!ಇಷ್ಟಕ್ಕೂ ಇದಕ್ಕೆ ಕಾರಣವೇನು ಗೊತ್ತಾ?ತಿಳಿದರೆ ಶಾಕ್ ಆಗೋದಂತು ಗ್ಯಾರಂಟಿ,.!

    ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ  ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ  ಇಷ್ಟಕ್ಕೂ ಎಲ್ಲರೂ  ಒಟ್ಟಿಗೆ  ಮನೆ ಮಾರಾಟಕ್ಕಿಟ್ಟಿರೋದಕ್ಕೆ  ಕಾರಣವೇನು  ಗೊತ್ತಾ ಆ ಮನೆಯಲ್ಲಿ  ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ  ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು…

  • ಉಪಯುಕ್ತ ಮಾಹಿತಿ

    ನಮ್ಮ ತಲೆಕೂದಲಿಗೆ ಹೆಚ್ಚು ಉಪಯೋಗಿಸುವ “ಪ್ಯಾರಾಚ್ಯೂಟ್” ಕೊಬ್ಬರಿ ಎಣ್ಣೆ ಬಗ್ಗೆ ನಿಮಗೆ ಗೊತ್ತಾ.? ತಿಳಿಯಲು ಈ ಲೇಖನ ಓದಿ..

    ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…