ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ. ಎಟಿಎಂ ಯಂತ್ರಗಳ ಮೂಲಕ ಕೈಗೊಳ್ಳಬಹುದಾದ 15 ಪ್ರಮುಖ ವ್ಯವಹಾರಗಳ ಪಟ್ಟಿ ಇಲ್ಲಿ ಮಾಡಲಾಗಿದೆ.
1. ನಗದು ವಿತ್ ಡ್ರಾ (ಕ್ಯಾಶ್ ವಿಥ್ ಡ್ರಾ)
ಎಟಿಎಂ ಕೇಂದ್ರಗಳಲ್ಲಿ ಹಣ ವಿತ್ ಡ್ರಾ ಮಾಡಿಕೊಳ್ಳುವ ಸೇವೆ ಜನಜನಿತವಾಗಿದೆ. ಮುಖ್ಯವಾಗಿ ಪ್ರತಿಯೊಬ್ಬರೂ ನಗದು ವಿತ್ ಡ್ರಾ ವ್ಯವಹಾರ ಮಾಡಿರುತ್ತಾರೆ. ನೋಟು ನಿಷೇಧದ ನಂತರ ಒಂದು ದಿನಕ್ಕೆ ಅಥವಾ ಒಂದು ವಾರಕ್ಕೆ 50 ಸಾವಿರ ನಗದು ವಿತ್ ಡ್ರಾ ಮಾಡಬಹುದಾಗಿದೆ.
2. ಬ್ಯಾಲೆನ್ಸ್ ಪರಿಶೀಲನೆ (ಬ್ಯಾಲೆನ್ಸ್ ಚೆಕ್)
ಗ್ರಾಹಕರು ತಮ್ಮ ಖಾತೆಯಲ್ಲಿನ ಮೊತ್ತವನ್ನು, ಪ್ರಸ್ತುತ ಲಭ್ಯವಿರುವ ಒಟ್ಟು ಮೊತ್ತವನ್ನು ಪರಿಶೀಲನೆ ಮಾಡಬಹುದು. ಎಟಿಎಂ ಕಾರ್ಡ್ ಸ್ವೈಪ್ ಮಾಡಿದ ನಂತರ ಪರದೆ ಮೇಲೆ ಬ್ಯಾಲೆನ್ಸ್ ಚೆಕ್ ಆಯ್ಕೆ ಬರುತ್ತದೆ.
3. ಫಂಡ್ ವರ್ಗಾವಣೆ (ಫಂಡ್ ಟ್ರಾನ್ಸ್ಫರ್)
ಒಂದು ಬ್ಯಾಂಕ್ ಖಾತೆಯಿಂದ ಇನ್ನೊಂದು ಖಾತೆಗೆ ಫಂಡ್ಸ್ ವರ್ಗಾವಣೆ ಮಾಡಬಹುದು. ಫಂಡ್ ವರ್ಗಾವಣೆ ಮಾಡುವಾಗ ಕಳಿಸಬೇಕಾಗಿರುವ ವ್ಯಕ್ತಿಯ ಕಾರ್ಡ್ ಮೇಲಿರುವ 16 ಡಿಜಿಟ್ ಸಂಖ್ಯೆಗಳು ಗೊತ್ತಿರಬೇಕಾಗುತ್ತದೆ.
4. ಮಿನಿ ಸ್ಟೇಟ್ಮೆಂಟ್ ತೆಗೆಯಬಹುದು.
ನಿಮ್ಮ ಖಾತೆ ಬಗೆಗಿನ ವ್ಯವಹಾರಗಳ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಈ ಮಿನಿ ಸ್ಟೇಟ್ಮೆಂಟ್ ಪಡೆದುಕೊಳ್ಳಬಹುದು. ಈ ಮಿನಿ ಹೇಳಿಕೆಯಲ್ಲಿ ಹಿಂದಿನ ಹತ್ತು ವ್ಯವಹಾರಗಳ ಮಾಹಿತಿ ನೀವು ನೋಡಬಹುದು.
5. ನಿಮ್ಮ ಸಿಕ್ರೆಟ್ ಪಿನ್ ಬದಲಾವಣೆ
ಎಟಿಎಂ ಕೇಂದ್ರಗಳಲ್ಲಿ ಗ್ರಾಹಕರು ತಮ್ಮ ಡೆಬಿಟ್ ಕಾರ್ಡಿನ ನಾಲ್ಕು ಅಂಕೆಗಳ ಪಿನ್ ನಂಬರ್ ಬದಲಾವಣೆ ಮಾಡಬಹುದು. ಇದು ಎಲ್ಲ ಎಟಿಎಂ ಕೇಂದ್ರಗಳಲ್ಲಿ ಈ ಸೌಲಭ್ಯ ಒದಗಿಸಲಾಗಿದೆ. ನಿಯಮಿತವಾಗಿ ಪಿನ್ ನಂಬರ್ ಬದಲಾವಣೆ ಮಾಡುತ್ತಿರಬಹುದು.
6. ಫಿಕ್ಸೆಡ್ ಡಿಪೋಸಿಟ್
ಬ್ಯಾಂಕ್ ಗ್ರಾಹಕರು ಎಟಿಎಂ ಬಳಸಿ ಸ್ಥಿರ ಠೇವಣಿ ಖಾತೆಯನ್ನು ತೆರೆಯಬಹುದು. ಖಾತೆಯ ಅವಧಿಯನ್ನು ಆಯ್ಕೆ ಮಾಡುವ ಅವಕಾಶ ಇದ್ದು, ಕನಿಷ್ಟ ರೂ. 5000 ರಿಂದ ಗರಿಷ್ಠ ರೂ. 49000 ವ್ಯಾಪ್ತಿಯಲ್ಲಿ ಮೊತ್ತ ಡಿಪಾಸಿಟ್ ಮಾಡಬಹುದು.
7. ಇನ್ಸುರೆನ್ಸೆ ಪ್ರೀಮಿಯಂ ಪೇಮೆಂಟ್
ಎಟಿಎಂ ಮೂಲಕ ಐಸಿಐಸಿಐ, ಎಕ್ಸಿಸ್ ಬ್ಯಾಂಕುಗಳು ಮ್ಯೂಚುವಲ್ ಫಂಡ್ ಮತ್ತು ಎಲ್ಐಸಿ ಪ್ರೀಮಿಯಂ ಪಾವತಿಗೆ ಸೌಲಭ್ಯ ಕಲ್ಪಿಸಿದೆ. ಎಟಿಎಂ ಮೂಲಕ ಪ್ರೀಮಿಯಂ ಪಾವತಿ ಸಂದರ್ಭದಲ್ಲಿ ಪಾಲಿಸಿ ನಂಬರ್ ಮತ್ತು ಖಾತೆ ವಿವರಗಳನ್ನು ಹೊಂದಿರಬೇಕು.
8. ಆದಾಯ ತೆರಿಗೆ ಪಾವತಿಸಿ
ನೇರವಾಗಿ ಆದಾಯ ತೆರಿಗೆ ಪಾವತಿಸುವುದಕ್ಕಾಗಿ ನೋಂದಣಿ ಮಾಡಿಸಬೇಕಾಗುತ್ತದೆ. ತೆರಿಗೆ ಪಾವತಿಯ ಮೊತ್ತ ನಿಮ್ಮ ಖಾತೆಯಿಂದ ಕಡಿತವಾಗುತ್ತದೆ. Special Information Number(SIN) ಆಯ್ಕೆ ಮೂಲಕ ನಿಮಗೆ ರಸೀತಿ ಲಭ್ಯವಾಗುತ್ತದೆ. ತೆರಿಗೆ ರಿಟರ್ನ್ಸ್ ಫೈಲಿಂಗ್ ಮಾಡುವಾಗ SIN ಸಂಖ್ಯೆ ಒದಗಿಸಬೇಕಾಗುತ್ತದೆ.
9. ಟ್ರಸ್ಟ್ಗಳಿಗೆ ದೇಣಿಗೆ ಮಾಡಿ
ಎಟಿಎಂಗಳ ಮೂಲಕ ದೇಣಿಗೆಯನ್ನು ನೀಡಬಹುದು. ನಿಮಗೆ ಇಷ್ಟವಾದ NGO ಅಥವಾ ದೇವಸ್ಥಾನದ ಟ್ರಸ್ಟ್ ಗಳಿಗೆ ದೇಣಿಗೆ ನೀಡಲು ಎಟಿಎಂ ಯಂತ್ರದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ. ಉದಾ: ರಾಮಕೃಷ್ಣ ಮಿಷನ್, ತಿರುಪತಿ, ಇಸ್ಕಾನ್, ಕಾಶಿ ವಿಶ್ವನಾಥ ಹೀಗೆ ನಿಮಗೆ ಇಷ್ಟವಾದ ಚಾರಿಟಿ ಸಂಸ್ಥೆ/ದೇವಸ್ಥಾನಗಳಿಗೆ ಡೊನೆಟ್ ಮಾಡಬಹುದು. ಒಂದು ಸಲ ದೇಣಿಗೆ ಪಾವತಿಸಿದ ನಂತರ ರಸೀತಿ ಪಡೆಯಬಹುದು. ಇದನ್ನು ತೆರಿಗೆ ಫೈಲಿಂಗ್ ಮಾಡುವ ವೇಳೆ ಬಳಸಬಹುದು
10.ಚೆಕ್ ಬುಕ್ ಗಾಗಿ ಕೋರಿಕೆ
ಗ್ರಾಹಕರು ಚೆಕ್ ಬುಕ್ ಕೋರಿ ಮನವಿಯನ್ನು ನೀಡಲು ಬ್ಯಾಂಕುಗಳಿಗೆ ಹೋಗಬೇಕಾಗಿಲ್ಲ. ಎಟಿಎಂ ಕೇಂದ್ರಗಳಿಗೆ ಭೇಟಿ ಕೊಟ್ಟು ಹೊಸ ಚೆಕ್ ಬುಕ್ ಗಾಗಿ ಮನವಿ ಸಲ್ಲಿಸಬಹುದು. ನಿಮ್ಮ ನೋಂದಾಯಿತ ವಿಳಾಸವನ್ನು ನಮೂದಿಸಲು ಮರೆಯಬೇಡಿ. ಈ ಸೌಲಭ್ಯವನ್ನು ICICI ಮತ್ತು SBI ಬ್ಯಾಂಕುಗಳು ನೀಡಿವೆ.
11. ಖಾತೆ ವರ್ಗಾವಣೆ ಮಾಡಬಹುದು.
ಖಾತೆ ವರ್ಗಾವಣೆಯನ್ನು ಒಂದು ಬ್ಯಾಂಕಿನಿಂದ ಇನ್ನೊಂದು ಬ್ಯಾಂಕಿಗೆ ಅದೇ ಗ್ರಾಹಕನಿಗೆ ಅಥವಾ ಬೇರೆ ಗ್ರಾಹಕನಿಗೆ ವರ್ಗಾವಣೆ ಮಾಡಬಹುದು. ಹಲವು ಬ್ಯಾಂಕುಗಳು ಈ ಸೌಲಭ್ಯ ಒದಗಿಸುತ್ತಿವೆ. ಇದಕ್ಕೆ ನಿಮ್ಮ ಡೆಬಿಟ್ ಕಾರ್ಡ್, ಪಿನ್ ನಂಬರ್ ಮತ್ತು ಫಲಾನುಭವಿಯ ಡೆಬಿಟ್ ಕಾರ್ಡ್ ನಂಬರ್ ಬೇಕಾಗುತ್ತದೆ.
12.ಮೊಬೈಲ್ ಬ್ಯಾಂಕಿಂಗ್ ನೋಂದಣಿ
ಗ್ರಾಹಕರು ಮೊಬೈಲ್ ಬ್ಯಾಂಕಿಂಗ್ ಸೇವೆಗಾಗಿ ಎಟಿಎಂ ಕೇಂದ್ರಗಳಲ್ಲಿ ನೋಂದಣಿ ಮಾಡಿಸಬಹುದು. ಮೊಬೈಲ್ ಬ್ಯಾಂಕಿಂಗ್ ಅರ್ಜಿಗಳನ್ನು ನೋಂದಣಿ ಮಾಡಿಸಬಹುದು ಇಲ್ಲವೆ ಅಪನೋಂದಣಿ ಮಾಡಬಹುದು.
13. ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಮಾಡಿ
ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಪಾವತಿ ಮಾಡುವುದೇ ಒಂದು ತಲೆನೋವಿನ ವಿಚಾರ. ಎಟಿಎಂ ಕೇಂದ್ರಗಳಲ್ಲಿ ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಡೆಬಿಟ್ ಕಾರ್ಡುಗಳ ಮೂಲಕ ಪಾವತಿ ಮಾಡಬಹುದು. ಎಟಿಎಂ ಯಂತ್ರದಲ್ಲಿ ಡೆಬಿಟ್ ಕಾರ್ಡ್ ಸ್ವೈಪ್ ಮಾಡಿ ‘Bill Pay’ ಆಪ್ಸನ್ ಆಯ್ಕೆ ಮಾಡಿದ ನಂತರ ಕಾರ್ಡ್ ನಂಬರ್ ನಮೂದಿಸಿ ಬಿಲ್ ಪಾವತಿ ಮಾಡಿ.
14. ರೈಲ್ವೆ ಟಿಕೆಟ್ ಬುಕಿಂಗ್ ಮಾಡಿ
ಎಟಿಎಂ ಮುಖಾಂತರ ಎಸ್ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್ ನಂತಹ ಕೆಲ ಬ್ಯಾಂಕುಗಳು ರೈಲ್ವೆ ಟಿಕೇಟ್ ಬುಕಿಂಗ್ ಮಾಡಲು ಅವಕಾಶ ಕಲ್ಪಸಿವೆ.
15. ಮೊಬೈಲ್ ಮತ್ತು ಡಿಟಿಎಚ್ ರೀಚಾರ್ಜ್ ಮಾಡಬಹುದು
ಮೊಬೈಲ್ ರಿಚಾರ್ಜ್, ಡಿಟಿಎಚ್ ರೀಚಾರ್ಜ್ ನಂತಹ ಹಲವಾರು ವ್ಯವಹಾರಗಳನ್ನು ಎಟಿಎಂ ಯಂತ್ರದ ಮೂಲಕ ನಿರ್ವಹಿಸಬಹುದು. ಮೊಬೈಲ್ ಚಾರ್ಜ್ ಕಡಿಮೆ ಇದ್ದಾಗ ರಿಟೇಲ್ ಶಾಪ್ ಹುಡುಕುವ ಬದಲು ಎಟಿಎಂ ಕೇಂದ್ರಗಳನ್ನು ರಿಚಾರ್ಜ್ ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.
ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…
ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.
ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…
ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.
ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…