ಜೀವನಶೈಲಿ

ನಿಮ್ಗೆ ಸಿಳ್ಳೆ (ವಿಸಿಲ್) ಹೊಡೆಯೋದು ಬರಲ್ವಾ?ಹಾಗಾದ್ರೆ ಈ ಸರಳ ಕ್ರಮಗಳನ್ನು ಅನುಸರಿಸಿ ವಿಸಿಲ್ ಹೊಡೆಯಿರಿ…

5422

ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…

  • ನಿಮ ತೋರು ಬೆರಳು ಹಾಗು ಮದ್ಯದ ಬೆರಳಿನಿಂದ A ಬರುವ ಹಾಗೆ ಅಕ್ಷರವನ್ನು ಮಾಡಿ, ಮತ್ತೆ ಉಳಿದಿರುವ ಬೆರಳುಗಳನ ಸುತಿಕೊಳ್ಳಿ.

 

  • ತುಟಿಯನ್ನು ಒಳಗೆ ಮಾಡಿ, ಅಂದ್ರೆ ಹಲ್ಲುಗಳ ಮದ್ಯ. ಇದು ಕೆಲವು ಪ್ರಯತ್ನಗಳ ನಂತರ ನಿಮಗೆ ಗೊತ್ತಾಗುತ್ತೆ, ಎಷ್ಟು ತುಟಿಯನ ಒಳಗೆ ತೆಗೆದುಕೊಳ್ಳಬೇಕು ಎಂದು.

 

 

 

  • ಈಗ ನಿಮ್ಮ ನಾಲಿಗೆಯನ್ನು ಸರಿಯಾದ ರೀತಿಯಲ್ಲಿ ಮೂವ್ ಮಾಡಿ. ಈಗ ನಿಮ್ಮ ನಾಲಿಗೆಯನ್ನು ಬೆರಳಿನಿಂದ ಒಳಗೆ ದಬ್ಬಿಮತ್ತೆ ನಾಲಿಗೆಯ ತುದಿಯಾನು ಕೆಳಗೆ ಮಾಡಿ. ಹೇಗೆಂದರೆ ನಾಲಿಗೆ ಸುಟ್ಟುಕೊಂಡಿರುವ ಹಾಗೆ  ಮಾಡ್ಕೊಬೇಕು. ನಿಮ ಬೆರಳು ಕಾಲುಭಾಗಕ್ಕಿಂತ ಜಾಸ್ತಿ ಬಾಯಿಯಲಿ ಇರಬಾರದು.

 

 

 

  • ನಿಮ್ಮ ಬಾಯಿಯಲ್ಲಿ ಇರುವ ಗಾಳಿಯ ಮಾರ್ಗದಿಂದ ಉಸಿರಾಡಿ. ಗಾಳಿಯು ನಿಮ್ಮ ಕೆಳ ತುಟಿಗಿಂತ ಕೆಳಗಡೆ ಮಾತ್ರ ಹಾದುಹೋಗುತ್ತಿದೆ ಎಂದು ಭಾವಿಸಿದರೆ, ನೀವು ಅದನ್ನು ಸರಿಯಾಗಿ ಮಾಡಿದ್ದೀರಿ ಎಂದು. ನಿಮ್ಮ ಮೇಲ್ಭಾಗದ ತುದಿಯಿಂದ ಹಾದುಹೋಗುವಂತೆ ತೋರುತ್ತಿದ್ದರೆ, ನಿಮ್ಮ ಬೆರಳುಗಳನ್ನು ಬಳಸಿಕೊಂಡು ಗಾಳಿ ಮಾರ್ಗವನ್ನು ಹೋಗುವದನ್ನು ಕಡಿಮೆಗೊಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೈಕೋರ್ಟ್ ಮಹತ್ವದ ತೀರ್ಪು:LLR ಇದ್ದರೂ ಅಪಘಾತವಾದ ವೇಳೆ ಪರಿಹಾರ ನೀಡಬೇಕು…!

    ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…

  • ಉಪಯುಕ್ತ ಮಾಹಿತಿ

    ಈ 5 ಧಾನ್ಯಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಪ್ರಯೋಜನವಾಗಲಿ

    ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ

  • ಸುದ್ದಿ

    ಸಿಹಿ ಸುದ್ದಿ : ಗ್ಯಾಸ್ ಸಿಲಿಂಡರ್ ಜೊತೆ ಸಿಗುತ್ತೆ 50 ಲಕ್ಷ ರೂ. ಉಚಿತ ವಿಮೆ

    ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…

  • ಜ್ಯೋತಿಷ್ಯ, ಭವಿಷ್ಯ

    ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಪ್ಪಲಿ ಸೇರಿದಂತೆ ಬೇರೆಯವರ ಈ ನಾಲ್ಕು ವಸ್ತುಗಳನ್ನು ಎಂದೂ ಬಳಸಬೇಡಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ದಿನ ನಿತ್ಯದ ಜೀವನದಲ್ಲಿ ನಾವು ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ  ಅನೇಕ ವಸ್ತುಗಳನ್ನು ನಾವು ಬಳಸುತ್ತಿರುತ್ತೇವೆ.ನಾವು ಹೀಗೆ ಬಳಸುವ ವಸ್ತುಗಳು ನಮ್ಮ ಜೀವನದ ಮೇಲೆ ಒಳ್ಳೆಯ ಮತ್ತು ಕೆಟ್ಟ ಪ್ರಭಾವವನ್ನು ಬೀರುತ್ತವೆ. ನಾವು ಸಾಮಾನ್ಯವಾಗಿ ನಮ್ಮ ಸ್ನೇಹಿತರ,ಸಂಭಂದಿಕರ ವಸ್ತುಗಳನ್ನು ಅದಲು ಬದಲು ಮಾಡಿಕೊಂಡು ಉಪಯೋಗಿಸುತ್ತಿರುತ್ತೇವೆ.ಆದರೆ ಜ್ಯೋತಿಷ್ಯದಲ್ಲಿ ಹೇಳಿರುವ ಪ್ರಖಾರ ಬೇರೆಯವರ ಕೆಲವೊಂದು ವಸ್ತುಗಳನ್ನು ಉಪಯೋಗಿಸುವುದರಿಂದ ಅವರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಅಂತ ಹೇಳಲಾಗಿದೆ. ಹಾಗಾದ್ರೆ ಬೇರೆಯವರ ಯಾವ ವಸ್ತುಗಳನ್ನು ಉಪಯೋಗಿಸುವುದರಿಂದ ನಮ್ಮ ಮೇಲೆ ಕೆಟ್ಟ…

  • ಸಿನಿಮಾ, ಸುದ್ದಿ

    ವಿಜಯ್ ದೇವರಕೊಂಡ ಖರೀದಿಸಿದ ಮನೆ ಬೆಲೆ ಎಷ್ಟು ಗೊತ್ತಾ..? ಕೇಳಿದರೆ ಶಾಕ್ ಆಗ್ತೀರಾ,.!

    ಸೌತ್​ ಸೆನ್ಸೇಷನಲ್​ ಹೀರೋ ವಿಜಯ್​ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್​ನಲ್ಲಿ ಹಾಟ್​ ಟಾಪಿಕ್​ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್​, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್‍ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್​ ಕೊಟ್ಟು, ಸೂಪರ್​ ಸ್ಟಾರ್​ ಪಟ್ಟಕ್ಕೇರಿದ…

  • ವಿಸ್ಮಯ ಜಗತ್ತು

    ಪುರುಷ ಪುಂಗವರಿಲ್ಲದ ಜಗತ್ತಿನ ಏಕೈಕ ಗ್ರಾಮ ಇದು.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು. ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ. ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ….