ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ ಬೆಂಗಳೂರಿನ ಖಾಸಗಿ ಅಸ್ಪೆತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೋಗಿದ್ದೆ,ಅದೂ ಬೇರೆ ನಮ್ಮ ತಾಯಿಯವರಿಗೆ ಸಕ್ಕರೆ ಖಾಯಿಲೆ ಇತ್ತು,ಆಸ್ಪೆತ್ರೆಯವರು ಶುಗರ್ ಕಡಿಮೆ ಆದ ಮೇಲೆ ಮಂಡಿ ಚೀಪು ಆಪರೇಷನ್ ಮಾಡಬೇಕು ಒಂದು ಕಾಲಿನ ಆಪರೇಷನ್ ಗೆ ಒಂದು ಲಕ್ಷ ಖರ್ಚು ಬರುತ್ತದೆ ಎರಡೂ ಕಾಲಿನ ಆಪರೇಷನ್ ಮಾಡಬೇಕಾದರೆ ಎರಡು ಲಕ್ಷ ಆಗುತ್ತದೆ ಎಂದು ತಿಳಿಸಿದರು.

ಜಯನಗರದಲ್ಲಿ ನಮ್ಮ ಸ್ನೇಹಿತನ ತಂಗಿಯ ಮದುವೆಗೆ ಅಂತ ಹೋಗಿದ್ದೆ,ನಮ್ಮ ಸ್ನೇಹಿತನ ತಾಯಿಗೂ ಮಂಡಿ ಚಿಪ್ಪು ಸವೆದಿರುವ ಸಮಸ್ಯೆ ಮತ್ತು ಶುಗರ್ ಪ್ರಾಬ್ಲೆಮ್ ಇತ್ತು,ಮದುವೆ ಮನೆಯಲ್ಲಿ ಅವರು ಎಲ್ಲರಂತೆ ಚನ್ನಾಗಿ ಓಡಾಡುತ್ತಿರುವುದನ್ನು ನೋಡಿ ನಮ್ಮ ಸ್ನೇಹಿತನಲ್ಲಿ ವಿಚಾರಿಸಿದಾಗ ಕೃಷ್ಣರಾಜಪುರದಲ್ಲಿರುವ ನಾಲ್ಕು ತಲೆಮಾರಿನ ಪುತ್ತೂರು ನಾಟಿ ವೈದ್ಯ ಶಿವ ಕುಮಾರ್ ರವರ ಔಷಧಿಯ ಬಗ್ಗೆ ಹಾಗೂ ಅವರ ವಿಳಾಸ ಕೊಟ್ಟರು.

ಮದುವೆ ಮುಗಿಸಿಕೊಂಡು ವೈದ್ಯ ಶಿವ ಕುಮಾರ್ ರವರ ಪುತ್ತೂರು ಬೋನ್ ಸೆಟ್ಟಿಂಗ್ ಸೆಂಟರ್ ಗೆ ನಮ್ಮ ತಾಯಿಯವರನ್ನು ಕರೆದುಕೊಂಡು ಹೋದೆ,ನಮ್ಮ
ತಾಯಿಯವರ ಮಂಡಿ ಚಿಪ್ಪಿನ ಏಕ್ಸರೆ ತೋರಿಸಿ ಅವರಿಗೆ ಶುಗರ್ (ಮಧುಮೇಹ) ಬಗ್ಗೆಯೂ ತಿಳಿಸಿದೆ,
ಏಕ್ಸರೆ ಪರೀಕ್ಷಿಸಿ,ಮಂಡಿ ಚಿಪ್ಪು ಸವೆದಿದೆ,ಕ್ಯಾಲ್ಸಿಯಮ್ ಜೆಲ್ ಪ್ರಾಬ್ಲಮ್,ನಮ್ಮ ಔಷಧಿಯನ್ನು ನೀವು ಒಂದು ತಿಂಗಳು ಸೇವಿಸಿದರೆ ಮಂಡಿ ನೋವು ಕಡಿಮೆ ಆಗುತ್ತದೆ,ಎರಡನೇ ತಿಂಗಳು ಸೇವಿಸಿದರೆ ಸವೆದಿರುವ ಮಂಡಿ ಚಿಪ್ಪು ಸರಿಹೋಗುತ್ತದೆ,ಮೂರನೆ ತಿಂಗಳು ಔಷಧಿಯನ್ನು ಸೇವಿಸಿದರೆ ಸಂಪೂರ್ಣ ಗುಣಮುಖರಾಗಬಹುದು ಜೊತೆಗೆ ಬೇಕಾದರೆ ನಮ್ಮಲ್ಲಿ ಮಧುಮೇಹಕ್ಕೂ ಔಷಧಿ ಸಿಗುತ್ತದೆ,ಮಧುಮೇಹಕ್ಕೆ ಒಟ್ಟು ಎಂಟು ತಿಂಗಳು ಔಷಧಿ ತೆಗೆದುಕೊಂಡರೆ ಸಾಕು,ಜೀವನ ಪರ್ಯಂತ ಇನ್ಸುಲಿನ್ ಲೆವೆಲ್ ಕಂಟ್ರೋಲ್ ಇರುತ್ತದೆ,ಮುಖ್ಯವಾಗಿ ನಮ್ಮ ಔಷಧಿಗೆ ಯಾವುದೇ ಪಥ್ಯ ಇರುವುದಿಲ್ಲ, ಎಂದು ತಿಳಿಸಿ ಒಂದು ತಿಂಗಳ ಮಂಡಿ ನೋವಿನ ಔಷಧಿ ಹಾಗೂ ಶುಗರ್ ಔಷಧಿಯನ್ನು ಕೊಟ್ಟು ಕಳುಹಿಸಿದರು.

ಪುತ್ತೂರು ವೈದ್ಯ ಶಿವ ಕುಮಾರ್ ರವರು ತಿಳಿಸಿದ ಹಾಗೆ ಔಷಧಿಯನ್ನು ಸೇವಿಸಿದ ದಿನೆ ದಿನೆ ಒಂದು ತಿಂಗಳಿನಲ್ಲಿ ನಮ್ಮ ತಾಯಿಯವರ ಮಂಡಿ ನೋವು ಶೇಕಡ ಅರ್ಧ ಭಾಗ ಕಡಿಮೆ ಆಗಿತ್ತು ಮತ್ತು ಶುಗರ್ ಕೂಡ ಕಂಟ್ರೋಲ್ ಆಗಿತ್ತು ನಂತರ,ಪುನಃ ಎರಡನೇ ತಿಂಗಳು ಪುತ್ತೂರು ವೈದ್ಯ ಶಿವ ಕುಮಾರ್ ರವರ ಚಿಕಿತ್ಸಾಲಕ್ಕೆ ಹೋಗಿ ಒಂದು ತಿಂಗಳ ಔಷಧಿಯನ್ನು ಕೇಳಿದ್ದಕ್ಕೆ,ಶುಗರ್ ಔಷಧಿಯನ್ನು ಬೇಕಾದರೆ ನಿಮಗೆ ಕೊರಿಯರ್ ಮಾಡುತ್ತೇನೆ ನೀವು ಬಿಪೋರ್ ಪುಡ್ ಮತ್ತು ಆಪ್ಟರ್ ಪುಡ್ ಬ್ಲೆಡ್ ಟೆಸ್ಟ್ ಮಾಡಿಸಿ ನನಗೆ ವಾಟ್ಸಪ್ ಮಾಡಿ ನೀವು ದೂರದ ಊರಿನಿಂದ ಬರಬೇಕು ಅದಕ್ಕೆ ಒಂದೇ ಬಾರಿ ಎರಡು ತಿಂಗಳ ಮಂಡಿ ನೋವಿನ ಔಷಧಿಯನ್ನ ಕೊಡುತ್ತೇನೆ,ಎರಡು ತಿಂಗಳ ಔಷಧಿಯನ್ನು ಸೇವಿಸಿದರೆ ಜೀವನ ಪರ್ಯಂತ ಮಂಡಿ ನೋವಿನ ಸಮಸ್ಯೆ ಇರುವುದಿಲ್ಲ ಇನ್ನು ಶುಗರ್ ಔಷಧಿ ಏಳು ತಿಂಗಳು ಸೇವಿಸಬೇಕು,ನಿಮ್ಮ ತಾಯಿಯವರಿಗೆ ಗುಣವಾದ ಮೇಲೆ ನಿಮಗೆ ಗೊತ್ತಿರುವವರಿಗೆಲ್ಲಾ ನನ್ನ ವಿಳಾಸ ಕೊಟ್ಟು ಕಳುಹಿಸಿ ಎಂದು ಹೇಳಿ ಕಳುಹಿಸಿದರು,ನಮ್ಮ ತಾಯಿಯವರ ಮಂಡಿ ನೋವು ಸಂಪೂರ್ಣ ಗುಣವಾಯಿತು,ಶುಗರ್ ಸಮಸ್ಯೆಯೂ ಕೂಡ ಈಗ ಕಂಟ್ರೋಲ್ ನಲ್ಲಿದೆ,ನಮ್ಮ ತಾಯಿಯವರಿಗೆ ಗುಣವಾದಮೇಲೆ ನಮ್ಮ ಶ್ರೀಮತಿಯವರ ತಾಯಿಗೂ ಮಂಡಿ ಸಮಸ್ಯೆಗೆ ಚಿಕಿತ್ಸೆ ಕೊಡಿಸಿದೆ,ಈಗ ಅವರಿಗೂ ಗುಣವಾಗಿದೆ,ನಮಗೆ ಗೊತ್ತಿರುವವರಿಗೆಲ್ಲಾ ಅವರ ವಿಳಾಸ ಕೊಟ್ಟು ಕಳುಹಿಸಿದ್ದೇನೆ.

ಮಿತ್ರರೆ ನೀವು ಕೂಡ ನಿಮಗೆ ಗೊತ್ತಿರುವ ಎಲ್ಲರಿಗೂ ಈ ವಿಷಯ ತಿಳಿಸಿ ನಮ್ಮಿಂದ ಸಹಾಯವಾಗಲಿ.
ಪುತ್ತೂರು ವೈದ್ಯ ಶಿವ ಕುಮಾರ್ ರವರ ವಿಳಾಸ
ಪುತ್ತೂರು ಬೋನ್ ಸೆಟ್ಟಿಂಗ್ ಸೆಂಟರ್
ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ
ಚರ್ಚ್ ಪಕ್ಕ
ದೇವಸಂದ್ರ
ಕೃಷ್ಣರಾಜಪುರ
ಬೆಂಗಳೂರು 560036
ಮೊಬೈಲ್ ಸಂಖ್ಯೆ
8970788888,8747099983
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…
ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…
‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…
ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…