ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ ಬೆಂಗಳೂರಿನ ಖಾಸಗಿ ಅಸ್ಪೆತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೋಗಿದ್ದೆ,ಅದೂ ಬೇರೆ ನಮ್ಮ ತಾಯಿಯವರಿಗೆ ಸಕ್ಕರೆ ಖಾಯಿಲೆ ಇತ್ತು,ಆಸ್ಪೆತ್ರೆಯವರು ಶುಗರ್ ಕಡಿಮೆ ಆದ ಮೇಲೆ ಮಂಡಿ ಚೀಪು ಆಪರೇಷನ್ ಮಾಡಬೇಕು ಒಂದು ಕಾಲಿನ ಆಪರೇಷನ್ ಗೆ ಒಂದು ಲಕ್ಷ ಖರ್ಚು ಬರುತ್ತದೆ ಎರಡೂ ಕಾಲಿನ ಆಪರೇಷನ್ ಮಾಡಬೇಕಾದರೆ ಎರಡು ಲಕ್ಷ ಆಗುತ್ತದೆ ಎಂದು ತಿಳಿಸಿದರು.

ಜಯನಗರದಲ್ಲಿ ನಮ್ಮ ಸ್ನೇಹಿತನ ತಂಗಿಯ ಮದುವೆಗೆ ಅಂತ ಹೋಗಿದ್ದೆ,ನಮ್ಮ ಸ್ನೇಹಿತನ ತಾಯಿಗೂ ಮಂಡಿ ಚಿಪ್ಪು ಸವೆದಿರುವ ಸಮಸ್ಯೆ ಮತ್ತು ಶುಗರ್ ಪ್ರಾಬ್ಲೆಮ್ ಇತ್ತು,ಮದುವೆ ಮನೆಯಲ್ಲಿ ಅವರು ಎಲ್ಲರಂತೆ ಚನ್ನಾಗಿ ಓಡಾಡುತ್ತಿರುವುದನ್ನು ನೋಡಿ ನಮ್ಮ ಸ್ನೇಹಿತನಲ್ಲಿ ವಿಚಾರಿಸಿದಾಗ ಕೃಷ್ಣರಾಜಪುರದಲ್ಲಿರುವ ನಾಲ್ಕು ತಲೆಮಾರಿನ ಪುತ್ತೂರು ನಾಟಿ ವೈದ್ಯ ಶಿವ ಕುಮಾರ್ ರವರ ಔಷಧಿಯ ಬಗ್ಗೆ ಹಾಗೂ ಅವರ ವಿಳಾಸ ಕೊಟ್ಟರು.

ಮದುವೆ ಮುಗಿಸಿಕೊಂಡು ವೈದ್ಯ ಶಿವ ಕುಮಾರ್ ರವರ ಪುತ್ತೂರು ಬೋನ್ ಸೆಟ್ಟಿಂಗ್ ಸೆಂಟರ್ ಗೆ ನಮ್ಮ ತಾಯಿಯವರನ್ನು ಕರೆದುಕೊಂಡು ಹೋದೆ,ನಮ್ಮ
ತಾಯಿಯವರ ಮಂಡಿ ಚಿಪ್ಪಿನ ಏಕ್ಸರೆ ತೋರಿಸಿ ಅವರಿಗೆ ಶುಗರ್ (ಮಧುಮೇಹ) ಬಗ್ಗೆಯೂ ತಿಳಿಸಿದೆ,
ಏಕ್ಸರೆ ಪರೀಕ್ಷಿಸಿ,ಮಂಡಿ ಚಿಪ್ಪು ಸವೆದಿದೆ,ಕ್ಯಾಲ್ಸಿಯಮ್ ಜೆಲ್ ಪ್ರಾಬ್ಲಮ್,ನಮ್ಮ ಔಷಧಿಯನ್ನು ನೀವು ಒಂದು ತಿಂಗಳು ಸೇವಿಸಿದರೆ ಮಂಡಿ ನೋವು ಕಡಿಮೆ ಆಗುತ್ತದೆ,ಎರಡನೇ ತಿಂಗಳು ಸೇವಿಸಿದರೆ ಸವೆದಿರುವ ಮಂಡಿ ಚಿಪ್ಪು ಸರಿಹೋಗುತ್ತದೆ,ಮೂರನೆ ತಿಂಗಳು ಔಷಧಿಯನ್ನು ಸೇವಿಸಿದರೆ ಸಂಪೂರ್ಣ ಗುಣಮುಖರಾಗಬಹುದು ಜೊತೆಗೆ ಬೇಕಾದರೆ ನಮ್ಮಲ್ಲಿ ಮಧುಮೇಹಕ್ಕೂ ಔಷಧಿ ಸಿಗುತ್ತದೆ,ಮಧುಮೇಹಕ್ಕೆ ಒಟ್ಟು ಎಂಟು ತಿಂಗಳು ಔಷಧಿ ತೆಗೆದುಕೊಂಡರೆ ಸಾಕು,ಜೀವನ ಪರ್ಯಂತ ಇನ್ಸುಲಿನ್ ಲೆವೆಲ್ ಕಂಟ್ರೋಲ್ ಇರುತ್ತದೆ,ಮುಖ್ಯವಾಗಿ ನಮ್ಮ ಔಷಧಿಗೆ ಯಾವುದೇ ಪಥ್ಯ ಇರುವುದಿಲ್ಲ, ಎಂದು ತಿಳಿಸಿ ಒಂದು ತಿಂಗಳ ಮಂಡಿ ನೋವಿನ ಔಷಧಿ ಹಾಗೂ ಶುಗರ್ ಔಷಧಿಯನ್ನು ಕೊಟ್ಟು ಕಳುಹಿಸಿದರು.

ಪುತ್ತೂರು ವೈದ್ಯ ಶಿವ ಕುಮಾರ್ ರವರು ತಿಳಿಸಿದ ಹಾಗೆ ಔಷಧಿಯನ್ನು ಸೇವಿಸಿದ ದಿನೆ ದಿನೆ ಒಂದು ತಿಂಗಳಿನಲ್ಲಿ ನಮ್ಮ ತಾಯಿಯವರ ಮಂಡಿ ನೋವು ಶೇಕಡ ಅರ್ಧ ಭಾಗ ಕಡಿಮೆ ಆಗಿತ್ತು ಮತ್ತು ಶುಗರ್ ಕೂಡ ಕಂಟ್ರೋಲ್ ಆಗಿತ್ತು ನಂತರ,ಪುನಃ ಎರಡನೇ ತಿಂಗಳು ಪುತ್ತೂರು ವೈದ್ಯ ಶಿವ ಕುಮಾರ್ ರವರ ಚಿಕಿತ್ಸಾಲಕ್ಕೆ ಹೋಗಿ ಒಂದು ತಿಂಗಳ ಔಷಧಿಯನ್ನು ಕೇಳಿದ್ದಕ್ಕೆ,ಶುಗರ್ ಔಷಧಿಯನ್ನು ಬೇಕಾದರೆ ನಿಮಗೆ ಕೊರಿಯರ್ ಮಾಡುತ್ತೇನೆ ನೀವು ಬಿಪೋರ್ ಪುಡ್ ಮತ್ತು ಆಪ್ಟರ್ ಪುಡ್ ಬ್ಲೆಡ್ ಟೆಸ್ಟ್ ಮಾಡಿಸಿ ನನಗೆ ವಾಟ್ಸಪ್ ಮಾಡಿ ನೀವು ದೂರದ ಊರಿನಿಂದ ಬರಬೇಕು ಅದಕ್ಕೆ ಒಂದೇ ಬಾರಿ ಎರಡು ತಿಂಗಳ ಮಂಡಿ ನೋವಿನ ಔಷಧಿಯನ್ನ ಕೊಡುತ್ತೇನೆ,ಎರಡು ತಿಂಗಳ ಔಷಧಿಯನ್ನು ಸೇವಿಸಿದರೆ ಜೀವನ ಪರ್ಯಂತ ಮಂಡಿ ನೋವಿನ ಸಮಸ್ಯೆ ಇರುವುದಿಲ್ಲ ಇನ್ನು ಶುಗರ್ ಔಷಧಿ ಏಳು ತಿಂಗಳು ಸೇವಿಸಬೇಕು,ನಿಮ್ಮ ತಾಯಿಯವರಿಗೆ ಗುಣವಾದ ಮೇಲೆ ನಿಮಗೆ ಗೊತ್ತಿರುವವರಿಗೆಲ್ಲಾ ನನ್ನ ವಿಳಾಸ ಕೊಟ್ಟು ಕಳುಹಿಸಿ ಎಂದು ಹೇಳಿ ಕಳುಹಿಸಿದರು,ನಮ್ಮ ತಾಯಿಯವರ ಮಂಡಿ ನೋವು ಸಂಪೂರ್ಣ ಗುಣವಾಯಿತು,ಶುಗರ್ ಸಮಸ್ಯೆಯೂ ಕೂಡ ಈಗ ಕಂಟ್ರೋಲ್ ನಲ್ಲಿದೆ,ನಮ್ಮ ತಾಯಿಯವರಿಗೆ ಗುಣವಾದಮೇಲೆ ನಮ್ಮ ಶ್ರೀಮತಿಯವರ ತಾಯಿಗೂ ಮಂಡಿ ಸಮಸ್ಯೆಗೆ ಚಿಕಿತ್ಸೆ ಕೊಡಿಸಿದೆ,ಈಗ ಅವರಿಗೂ ಗುಣವಾಗಿದೆ,ನಮಗೆ ಗೊತ್ತಿರುವವರಿಗೆಲ್ಲಾ ಅವರ ವಿಳಾಸ ಕೊಟ್ಟು ಕಳುಹಿಸಿದ್ದೇನೆ.

ಮಿತ್ರರೆ ನೀವು ಕೂಡ ನಿಮಗೆ ಗೊತ್ತಿರುವ ಎಲ್ಲರಿಗೂ ಈ ವಿಷಯ ತಿಳಿಸಿ ನಮ್ಮಿಂದ ಸಹಾಯವಾಗಲಿ.
ಪುತ್ತೂರು ವೈದ್ಯ ಶಿವ ಕುಮಾರ್ ರವರ ವಿಳಾಸ
ಪುತ್ತೂರು ಬೋನ್ ಸೆಟ್ಟಿಂಗ್ ಸೆಂಟರ್
ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ
ಚರ್ಚ್ ಪಕ್ಕ
ದೇವಸಂದ್ರ
ಕೃಷ್ಣರಾಜಪುರ
ಬೆಂಗಳೂರು 560036
ಮೊಬೈಲ್ ಸಂಖ್ಯೆ
8970788888,8747099983
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…
ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.
ಇಂದು ಗುರುವಾರ, 15/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.